ಹಸಿದ ಕೋತಿಗಳಿಗೆ ಆಹಾರ ವಿತರಿಸಿದ ಶಾಸಕ ಗೂಳಿಹಟ್ಟಿ
Team Udayavani, Apr 20, 2020, 4:30 PM IST
ಹೊಸದುರ್ಗ: ಕೋತಿಗಳಿಗೆ ಶಾಸಕ ಗೂಳಿಹಟ್ಟಿ ಶೇಖರ್ ಹಣ್ಣು ವಿತರಿಸಿದರು.
ಹೊಸದುರ್ಗ: ಕೋವಿಡ್ 19ನಿಂದಾಗಿ ಪ್ರಾಣಿ-ಪಕ್ಷಿಗಳ ಆಹಾರಕ್ಕೂ ತತ್ವಾರ ತಂದಿಟ್ಟಿದೆ. ಈ ಹಿನ್ನೆಲೆಯಲ್ಲಿ ದಾರಿಯಲ್ಲಿ ಕಂಡ ಮಂಗಗಳಿಗೆ ಹಣ್ಣು ವಿತರಿಸಿ ಶಾಸಕ ಗೂಳಿಹಟ್ಟಿ ಶೇಖರ್ ಮಾನವೀಯತೆ ಮೆರದಿದ್ದಾರೆ.
ಶಾಸಕರು ಈಗಾಗಲೇ ಜಾನುವಾರುಗಳಿಗೆ ಮೇವು ವಿತರಿಸಲು ಕ್ರಮ ಕೈಗೊಂಡಿದ್ದಾರೆ. ಈಗ ಧಾರ್ಮಿಕ ಕ್ಷೇತ್ರಗಳಲ್ಲಿರುವ ಪ್ರಾಣಿ- ಪಕ್ಷಿಗಳ ಹಸಿವು ನೀಗಿಸಲು ಮುಂದಾಗಿದ್ದಾರೆ. ಮತ್ತೋಡು ಹೋಬಳಿಯ ದಶರಥರಾಮೇಶ್ವರ ಪುಣ್ಯ ಕ್ಷೇತ್ರದಲ್ಲಿರುವ ವಾನರ ಪಡೆಗೆಆಹಾರದ ಕೊರೆತಯುಂಟಾಗಿತ್ತು. ಲಾಕ್ಡೌನ್ ಅವಧಿ ಮುಗಿಯುವರೆಗೆ ಕೋತಿಗಳಿಗೆ ಆಹಾರದ ವ್ಯವಸ್ಥೆ ಮಾಡುವಂತೆ ದೇವಾಲಯದ ಆಡಳಿತ ಮಂಡಳಿಯವರಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ