ಕೋವಿಡ್ ಓಡಿಸಲು ಗ್ರಾಮದ ನಾಲ್ಕು ದಿಕ್ಕಿಗೆ ಮಂತ್ರಿಸಿದ ತೆಂಗಿನಕಾಯಿ ಕಟ್ಟಿದ ಗ್ರಾಮಸ್ಥರು.!
Team Udayavani, May 23, 2021, 11:53 AM IST
ಚಿತ್ರದುರ್ಗ: ಕೋವಿಡ್ ಸೋಂಕಿಗೆ ಹೆದರಿ ಗ್ರಾಮದ ನಾಲ್ಕು ದಿಕ್ಕಿಗೆ ಮಂತ್ರಿಸಿದ ತೆಂಗಿನಕಾಯಿ ಕಟ್ಟಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಮನ್ನೆಕೋಟೆ ಗ್ರಾಮದಲ್ಲಿ ಕಂಡು ಬಂದಿದೆ.
ಚಳ್ಳಕೆರೆ ತಾಲ್ಲೂಕಿನ ಮನ್ನೆಕೋಟೆ ಗ್ರಾಮದಲ್ಲಿ ಕಳೆದ ಒಂದು ತಿಂಗಳಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ಎರಡು ಸಾವಿರ ಜನಸಂಖ್ಯೆಯುಳ್ಳ ಗ್ರಾಮದಲ್ಲಿ ಸುಮಾರು 450ಕ್ಕೂ ಹೆಚ್ಚು ಗ್ರಾಮದ ಜನರಿಗೆ ಶೀತ, ಕೆಮ್ಮು, ನಗಡಿ, ಜ್ವರ ಕಾಣಿಸಿಕೊಂಡಿದೆ. ಈಗಾಗಲೇ ಕೋವಿಡ್ ಗೆ ಸೋಂಕಿಗೆ 5 ಜ ಬಲಿಯಾಗಿದ್ದು, ಉಳಿದ 10 ಮಂದಿ ಇತರ ರೋಗಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಇಷ್ಟೆಲ್ಲಾ ಆಗುತ್ತಿದ್ದರೂ ಒಮ್ಮೆ ಸೌಜನ್ಯಕ್ಕೂ ಭೇಟಿ ನೀಡದ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ರೆಮ್ ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟ ತಡೆಯಲು ಸರ್ಕಾರದಿಂದ ಹೊಸ ಯೋಜನೆ
ಕೋವಿಡ್ ತೊಲಗಿಸಲು ಗ್ರಾಮಸ್ಥು ಗ್ರಾಮದ ನಾಲ್ಕು ದಿಕ್ಕಿಗೆ ಮಂತ್ರಿಸಿದ ತೆಂಗಿನಕಾಯಿ ಕಟ್ಟಿ, ಮಾಸ್ಕ್ ಸಾಮಾಜಿಕ ಅಂತರವಿಲ್ಲದೆ ಮೂಡನಂಬಿಕೆಯಲ್ಲಿ ನಂಬಿಕೆಯಿಟ್ಟುಕೊಂಡಿದ್ದಾರೆ. ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಕ್ಷೇತ್ರದ ಗ್ರಾಮದಲ್ಲೇ ಮೂಢನಂಬಿಕೆ ತಾಂಡವ ಆಗುತ್ತಿದ್ದು, ಮೂಢನಂಬಿಕೆ ತೊಲಗಿಸಲು ಅಧಿಕಾರಿಗಳು ಜನಪ್ರತಿನಿಧಿಗಳು ಮುಂದಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ
Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ