ಗ್ರಾಮೀಣ ಪ್ರದೇಶಕ್ಕೆ ಬಸ್‌ ಸಂಚಾರ ಆರಂಭಿಸಲು ಒತ್ತಾಯ


Team Udayavani, Jul 20, 2017, 11:29 AM IST

20-CHI-2.gif

ಚಿತ್ರದುರ್ಗ: ಸಾರಿಗೆ ವಂಚಿತ ಗ್ರಾಮೀಣ ಪ್ರದೇಶಗಳಿಗೆ ಬಸ್‌ ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ತಾಲೂಕು ಘಟಕದ ಪದಾಧಿಕಾರಿಗಳು ಡಿಪೋ ವ್ಯವಸ್ಥಾಪಕ ನಾಗರಾಜ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಸಾರಿಗೆ ಸಂಸ್ಥೆಯ ಚಿತ್ರದುರ್ಗ ಘಟಕದಿಂದ ಗ್ರಾಮೀಣ ಭಾಗಕ್ಕೆ ಕನಿಷ್ಠ 2 ಬಸ್‌ಗಳನ್ನು ಓಡಿಸಬೇಕು. ಬೆಳಗ್ಗೆ 7 ಗಂಟೆಗೆ ತೋಪರಮಾಳಿಗೆ ಎಣ್ಣೆಗೆರೆ, ಜೋಡಿಚಿಕ್ಕೇನಹಳ್ಳಿ, ಪಲ್ಲವಗೆರೆ, ಸಜ್ಜನಕೆರೆ, ಕಳ್ಳಿರೊಪ್ಪ, ಸೊಂಡೇಕೆರೆ, ಚಿಕ್ಕಮಧುರೆ, ಹಿರೇಮಧುರೆ, ಚಿಗತನಹಳ್ಳಿ, ಗಂಜಿಗುಂಟೆ, ಕಮ್ಮತ್‌ಮರಿಕುಂಟೆ ಮಾರ್ಗವಾಗಿ ಚಳ್ಳಕೆರೆಗೆ ಬಸ್‌ ಓಡಿಸಬೇಕು ಮತ್ತು ಅದೇ ಮಾರ್ಗದಲ್ಲಿ ವಾಪಸ್‌ ಚಿತ್ರದುರ್ಗಕ್ಕೆ ಆಗಮಿಸುವ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ಈ ಗ್ರಾಮಗಳು ಬಸ್‌ ಸಂಚಾರದಿಂದ ವಂಚಿತವಾಗಿವೆ. ಇದರಿಂದಾಗಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ, ರೋಗಿಗಳಿಗೆ ತೊಂದರೆಯಾಗುತ್ತಿದೆ ಆದ್ದರಿಂದ
ಕೂಡಲೇ ಬಸ್‌ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದರು. 

ಮನವಿ ಸ್ವೀಕರಿಸಿದ ಡಿಪೋ ವ್ಯವಸ್ಥಾಪಕ ನಾಗರಾಜ ಮಾತನಾಡಿ, ಒಂದು ತಿಂಗಳ ಕಾಲಾವಕಾಶ ನೀಡಿ. ಅಷ್ಟರೊಳಗೆ ನೀವು ತಿಳಿಸಿದ ಮಾರ್ಗದಲ್ಲಿ ಬಸ್‌ ಸಂಚಾರ ಆರಂಭಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ, ಜಿಲ್ಲಾಧ್ಯಕ್ಷ ಟಿ. ನುಲೇನೂರು ಎಂ. ಶಂಕರಪ್ಪ, ಚಿತ್ರದುರ್ಗ ತಾಲೂಕು ಅಧ್ಯಕ್ಷ ಬಸ್ತಿಹಳ್ಳಿ ಜಿ. ಸುರೇಶ್‌ಬಾಬು, ಜಿಲ್ಲಾ ಉಪಾಧ್ಯಕ್ಷ ಮಲ್ಲಾಪುರ ತಿಪ್ಪೇಸ್ವಾಮಿ, ಖಜಾಂಚಿ ಸಿ.ಆರ್‌. ತಿಮ್ಮಣ್ಣ, ದಯಾನಂದ ಚಳ್ಳಕೆರೆ, ಹಸಿರುಸೇನೆ ಸಂಚಾಲಕ ಧನಂಜಯ, ಸಜ್ಜನಕೆರೆ ರೇವಣ್ಣ, ಆರ್‌. ತಿಪ್ಪೇಸ್ವಾಮಿ, ಹೇಮಣ್ಣ ಪಲ್ಲವಗೆರೆ, ಜೆ.ಎನ್‌. ಕೋಟೆ ಶಿರಗೆನಿಂಗಪ್ಪ, ಗಿರೀಶ್‌, ಓಂಕಾರಪ್ಪ ಇದ್ದರು. 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.