ವ್ಯಾಯಾಮ ಬದುಕಿನ ಆಯಾಮವಾಗಲಿ


Team Udayavani, Jun 22, 2021, 10:23 AM IST

ವ್ಯಾಯಾಮ ಬದುಕಿನ ಆಯಾಮವಾಗಲಿ

ಚಿತ್ರದುರ್ಗ: ಯೋಗವನ್ನು ಕೆಲವರು ಶಾರೀರಿಕ ತಾಲೀಮಾಗಿ ಬಳಸುತ್ತ ಅದಕ್ಕೆ ಮಾತ್ರ ಸೀಮಿತಗೊಳಿಸುತ್ತಾರೆ. ಆದರೆ ಬಸವಾದಿ ಶರಣರು ಶರೀರ, ಇಂದ್ರಿಯ, ಬುದ್ಧಿಯ ನಡುವೆ ಸಾಮರಸ್ಯದ ಪರಿಕಲ್ಪನೆ ತರಲು ಶಿವಯೋಗವನ್ನಾಗಿಸಿದರು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ “ಇಂದು ಯೋಗ ದಿನ-ಶಿವಯೋಗ ದರ್ಶನ’ ಫೇಸ್‌ಬುಕ್‌ ಮತ್ತು ಯುಟ್ಯೂಬ್‌ ನೇರಪ್ರಸಾರ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಶಿವಯೋಗದ ಪ್ರಕ್ರಿಯೆಯಿಂದ ಬದುಕಿಗೆ ಬೇಕಾದ ಸಮತೋಲನವನ್ನು ಬರುತ್ತದೆ. ಅದು ಬಸವ ಧರ್ಮದಲ್ಲಿದೆ. ಜಗತ್ತಿಗೆ ಶಿವಯೋಗದ ಪರಿಕಲ್ಪನೆಯನ್ನು ಬಸವ ಅಲ್ಲಮಾದಿ ಶರಣರು 900 ವರ್ಷಗಳ ಹಿಂದೆಯೇ ತೋರಿಸಿದ್ದಾರೆ.

ಯೋಗದ ಆಚೆಗೆ ಶಿವಯೋಗ ಇದೆ. ವ್ಯಾಯಾಮ ಯೋಗವಾಗಬೇಕು ಹಾಗೂ ಬದುಕಿನ ಆಯಾಮವಾಗಬೇಕು. ದಿನವೂ ನಾವು ಲವಲವಿಕೆಯಿಂದ ಜೀವನವನ್ನು ಆಸ್ವಾದಿಸಬೇಕು. ವಿಶ್ವ ಯೋಗ ದಿನ ನಮಗೆ ಶಿವಯೋಗ ದರ್ಶನವಾಗಬೇಕು. ಇಲ್ಲಿ ಪ್ರದರ್ಶನ ಇರುವುದಿಲ್ಲ ಎಂದರು.

ಯಾರು ದುರಾಲೋಚನೆ ಜೊತೆಗೆ ಸಾಗುತ್ತಾರೋ ಅವರು ಧನಾತ್ಮಕ ಆಲೋಚನೆಗಳನ್ನು ಕಳೆದುಕೊಳ್ಳುತ್ತಾರೆ. ನಮಗೆ ಧನಾತ್ಮಕ ಆಲೋಚನೆ ಬೇಕು. ಆಲೋಚನೆಗಳ ಪರಿಷ್ಕರಣೆ ಆಗಬೇಕು. ಬದುಕನ್ನು ಕೆಲವರು ಪರಿಣಾಮಕಾರಿಯಾಗಿ ಆಸ್ವಾದಿಸುವುದಿಲ್ಲ. ಬದುಕು ಎಂದರೆ ಯಾಂತ್ರಿಕ ಬದುಕು ಎಂದುಕೊಂಡಿದ್ದಾರೆ. ಇದು ಕ್ಷಣಿಕವಾಗಿರುವ ಬದುಕು. ಅಂಥವರಿಗೆ ಆಲೋಚನೆಗಳ ಶುದ್ಧೀಕರಣವಾಗಿರುವುದಿಲ್ಲ. ಆಲೋಚನೆಗಳ ಶುದ್ಧೀಕರಣ ಎಂದರೆ ಶಿವಯೋಗ ಎಂದು ಹೇಳಿದರು.

ಆಧ್ಯಾತ್ಮಿಕವಾದ ಶಿವಯೋಗಕ್ಕೆ ವೈಜ್ಞಾನಿಕ ಸ್ಪರ್ಶ ಕೊಡಬೇಕು. ಜೀವನದ ಅತಿಯಾದ ಆತಂಕವನ್ನು ನಿಯಂತ್ರಿಸುವಲ್ಲಿ ಶಿವಯೋಗ ಮುಖ್ಯ ಪಾತ್ರ ವಹಿಸುತ್ತದೆ. ದಿನವೂ ನಾವು ಶಿವಯೋಗವನ್ನು ಸಾಧಿಸಬೇಕು. ಜೀವನಕ್ಕೆ ಹೊಸತನದ ಸ್ಪರ್ಶ ಬೇಕು. ಶಿವಯೋಗ ಹೊಸತನ ನೀಡುತ್ತದೆ. ಆಂತರ್ಯದಲ್ಲಿ ಕೆಟ್ಟ ಆಲೋಚನೆ ಇಟ್ಟುಕೊಳ್ಳದೆ ವಾಸ್ತವಿಕತೆಯ ನೆಲೆಗಟ್ಟಿನಲ್ಲಿ ಜೀವನ ಸಾಗಿಸಬೇಕು. ವಾಸ್ತವಿಕತೆ ಅರ್ಥ ಮಾಡಿಕೊಂಡವರಲ್ಲಿ ಸಮತೋಲನ ಸ್ಥಿತಿ ಉಂಟಾಗುತ್ತದೆ. ಶಿವಯೋಗ ಬದುಕಿಗೆ ಮಾರ್ಗೋಪಾಯಗಳನ್ನು ನೀಡುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.