ಜನರಿಗೆ ಸೌಲಭ್ಯ ಒದಗಿಸುವುದು ನಗರಸಭೆ ಕರ್ತವ್ಯ


Team Udayavani, Dec 12, 2020, 8:08 PM IST

ಜನರಿಗೆ ಸೌಲಭ್ಯ ಒದಗಿಸುವುದು ನಗರಸಭೆ ಕರ್ತವ್ಯ

‌ಚಳ್ಳಕೆರೆ: ನಗರ ತನ್ನ ವಿಸ್ತರಣೆಯನ್ನು ಹೆಚ್ಚಿಸಿಕೊಂಡಿದ್ದು, ಜನರಿಗೆ ಅಗತ್ಯವಾದ ಸೌಕರ್ಯಗಳನ್ನು ಒದಗಿಸುವುದು ನಗರಸಭೆಯಮೂಲ ಕರ್ತವ್ಯ ಎಂದು ನಗರಸಭೆಯ ಅಧ್ಯಕ್ಷೆ ಸಿ.ಬಿ.ಜಯಲಕ್ಷ್ಮಿ ಕೃಷ್ಣಮೂರ್ತಿ ತಿಳಿಸಿದರು.

ಅವರು, ಶುಕ್ರವಾರ ಇಲ್ಲಿನ ನಗರಸಭೆ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯ ಚೊಚ್ಚಲ ಸಭೆಯಲ್ಲಿ ಮಾತನಾಡಿದರು. ಸುಮಾರು ಮೂರು ಗಂಟೆಗಳ ಕಾಲ ನಗರಸಭೆಯ ಸಾಮಾನ್ಯ ಸಭೆ ನಡೆದು ಎಲ್ಲಾ ಸದಸ್ಯರು ತಮ್ಮ ವಾರ್ಡ್ ಗೆ ಸಂಬಂಧಪಟ್ಟ ಹಲವಾರು ಸಮಸ್ಯೆಗಳ ಬಗ್ಗೆ ಅಧ್ಯಕ್ಷರು ಹಾಗೂ ಪೌರಾಯುಕ್ತರ ಗಮನಸೆಳೆದರು.

ನಗರಸಭಾ ಸದಸ್ಯರಾದ ಕೆ.ಸಿ.ನಾಗರಾಜು, ಸಿ.ಶ್ರೀನಿವಾಸ್‌, ವಿ.ವೈ.ಪ್ರಮೋದ್‌, ಹೊಯ್ಸಳಗೋವಿಂದ, ಪ್ರಶಾಂತ್‌ಕುಮಾರ್‌, ವಿಶುಕುಮಾರ್‌, ಕವಿತಾನಾಯಕಿ, ನಾಗಮಣಿ,ನಿರ್ಮಲ, ತಿಪ್ಪಮ್ಮ, ಎಸ್‌.ಜಯಣ್ಣ, ವೆಂಕಟೇಶ್‌, ಪಾಲಮ್ಮ, ಸಾಕಮ್ಮ ಮುಂತಾದವರು ಮಾತನಾಡಿ,ಕಳೆದ ಎರಡು ವರ್ಷಗಳ ನಂತರ ನಡೆಯುತ್ತಿರುವ ಸಾಮಾನ್ಯ ಸಭೆಯಲ್ಲಿ ನಗರದ ಅಭಿವೃದ್ಧಿಗೆ ಪ್ರೇರಕವಾಗುವಂತಹ ಯೋಜನೆಗಳಿಲ್ಲದೆ ಕೇವಲ ಲೇಔಟ್‌ಗಳ ಅನುಮೋದನೆಗೆ ಆದ್ಯತೆ ನೀಡುವುದು ಸರಿಯಲ್ಲ. ಖಾಸಗಿ ಲೇಔಟ್‌ ನಿರ್ಮಾಣ ಸಂದರ್ಭದಲ್ಲಿ ನಗರಸಭೆಯ ನಿಯಮಗಳನ್ನು ನಿರ್ಲಕ್ಷಿಸಲಾಗುತ್ತಿದೆ, ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಅಗತ್ಯವಿರುವ ಲೆ„ಸನ್ಸ್‌ಗಳನ್ನು ಪಡೆಯುತ್ತಿಲ್ಲವೆಂಬ ಸಾರ್ವಜನಿಕ ಆರೋಪವಿದ್ದು

ಈ ಬಗ್ಗೆ ಅಧಿ ಕಾರಿಗಳು ಗಮನಹರಿಸಬೇಕು. ನಗರಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಪೌರಾಯುಕ್ತ ಪಿ.ಪಾಲಯ್ಯ ಮಾತನಾಡಿ, ಖಾಸಗಿ ಲೇಔಟ್‌ ನೀಡುವಾಗ ಎಲ್ಲಾ ದಾಖಲಾತಿಗಳ ಪರಿಶೀಲನೆ ನಡೆಸಲಾಗುತ್ತದೆ. ಲೋಪಗಳಿದ್ದರೆ ಗಮನಕ್ಕೆ ತರಬಹುದು. ಪೌರಕಾರ್ಮಿಕರ ಸಂಖ್ಯೆ ಕಡಿಮೆ ಇದ್ದರೂ ಸಹ ಕೋವಿಡ್ ಹಿನ್ನೆಲೆಯಲ್ಲಿ ನಗರದ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸ್ವಚ್ಛ ಭಾರತ್‌ ಯೋಜನೆಯಡಿ 13 ನೂತನ ಕಸ ಸಾಗಾಣಿಕೆ ವಾಹನಗಳು ಮಂಜೂರಾಗಿವೆ ಎಂದರು.

ಉಪಾಧ್ಯಕ್ಷೆ ಜೈತುಂಬಿ, ಸಹಾಯಕ ಕಾರ್ಯಪಾಲಕ ಅಭಿಯಂತರೆ ಜೆ.ಶ್ಯಾಮಲ, ಕಂದಾಯಾಧಿಕಾರಿ ವಿ.ಈರಮ್ಮ, ಹಿರಿಯ ಆರೋಗ್ಯ ನಿರೀಕ್ಷಕ ಎಚ್‌.ಟಿ.ಮಹಲಿಂಗಪ್ಪ, ಪ್ರಥಮ ದರ್ಜೆ ಸಹಾಯಕರಾದ ತಿಪ್ಪೇಸ್ವಾಮಿ, ಬೋರಣ್ಣ, ನಾಗರಾಜ, ಓಬಳೇಶ್‌, ವೆಂಕಟೇಶ್‌, ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.