ಎಐಸಿಸಿ ಸದಸ್ಯರಾಗಲು ಕಾಗಿನೆಲೆ ಮಠ ಕಾರಣ
Team Udayavani, Jul 23, 2018, 6:30 AM IST
ಹೊಸದುರ್ಗ: ರಾಜ್ಯ ಕಾಂಗ್ರೆಸ್ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುವ ಪ್ರಯತ್ನ ನಡೆದಿತ್ತು. ಆದರೆ, ಕಾಗಿನೆಲೆ ಮಠ ಸಿದ್ದರಾಮಯ್ಯ ಅವರ ಪರವಾಗಿ ಹೊರಡಿಸಿದ ಒಂದೇ ಕೂಗಿಗೆ ಇವತ್ತು ಅವರನ್ನು ಕಾಂಗ್ರೆಸ್ನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಅದು ಕಾಗಿನೆಲೆ ಮಠದ ಶಕ್ತಿ. ಅಂದರೆ ನಮ್ಮ ನಿಮ್ಮೆಲ್ಲರ ಶಕ್ತಿ ಎಂದರ್ಥ
ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾಂದಪುರಿ ಸ್ವಾಮೀಜಿ ಹೇಳಿದರು.
ಭಾನುವಾರ ನಡೆದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.
ಸಿದ್ದರಾಮಯ್ಯ ಅವರದು ಪ್ರಾಮಾಣಿಕ ವ್ಯಕ್ತಿತ್ವ. ಅಂತಹ ವ್ಯಕ್ತಿ ಯಾವ ಸಮುದಾಯದಲ್ಲೂ ಇರಲು ಸಾಧ್ಯವಿಲ್ಲ. ಅವರನ್ನು ಪಡೆದ ನಾವೇ ಪುಣ್ಯವಂತರು. ಹಾಗಾಗಿ, ಸಿದ್ದರಾಮಯ್ಯ ಅವರನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ