ಕಂಚಿವರದರಾಜಸ್ವಾಮಿ ಜಾತ್ರೆ; ಇಲ್ಲಿ ದೇವರ ಮೇಲೆ ಹಣ ತೂರುವುದೇ ಹರಕೆ


Team Udayavani, Sep 20, 2022, 1:20 PM IST

kanchi varadaraja swamy temple festival

ಹೊಸದುರ್ಗ (ಚಿತ್ರದುರ್ಗ): ಹೊಸದುರ್ಗ ತಾಲೂಕಿನ ಮತ್ತೋಡು ಹೋಬಳಿಯ ಪ್ರಸಿದ್ಧ ಶ್ರೀ ಕಂಚಿವರದರಾಜ ಸ್ವಾಮಿ ದೇವರ ಉತ್ತರ ಮಳೆ ಅಂಬಿನೋತ್ಸವ ಸೋಮವಾರ ನಡೆಯಿತು. ದೇವರ ದರ್ಶನ ಪಡೆದು ಭಕ್ತರು ಹೊತ್ತ ಹರಕೆ ತೀರಿಸಲು ನಾಣ್ಯಗಳನ್ನು ದೇವರ ಮೇಲೆ ತೂರುವುದು ಇಲ್ಲಿನ ವಿಶೇಷತೆ.

ಉತ್ತರ ಮಳೆ ಅಂಬಿನೋತ್ಸವ ರಾಜ್ಯಾದ್ಯಾಂತ ಸಹಸ್ರಾರು ಭಕ್ತರನ್ನು ತನ್ನತ್ತ ಸೆಳೆಯುವ ಕ್ಷೇತ್ರವಾಗಿದೆ. ಉತ್ತರ ಮಳೆ ಅಂಬಿನೋತ್ಸವ ಮೇಷ ಲಗ್ನದಲ್ಲಿ ಪಟ್ಟಕ್ಕೆ ಕೂರುವ ಮೂಲಕ ಉತ್ಸವ ಆರಂಭಗೊಂಡು ಕಂಚೀಪುರದ ಶ್ರೀ ಕಂಚಿ ವರದರಾಜ ಸ್ವಾಮಿಯ ದೇಗುಲದಿಂದ ಬುತ್ತಿಬಾನವನ್ನು ಶ್ರೀ ದಶರಥ ರಾಮೇಶ್ವರದವರೆಗೆ ಕೊಂಡೊಯ್ಯುವವರೆಗೂ ಭಕ್ತರು ದಾರಿಯುದ್ದಕ್ಕೂ ಹಣವನ್ನು ದೇವರ ಮೇಲೆ ಎರಚುತ್ತಲೇ ಇರುತ್ತಾರೆ. ಈ ದೃಶ್ಯವನ್ನು ನೊಡಲು ಸಹಸ್ರಾರು ಭಕ್ತರು ಆಗಮಿಸುತ್ತಾರೆ. ಹಣದ ಕಾಂಚಾಣದ ಅರ್ಪಣೆ ನೋಡಲು ಎರಡು ಕಣ್ಣುಗಳು ಸಾಲದು ಎನ್ನುತ್ತಾರೆ ಇಲ್ಲಿನ ಭಕ್ತ ಸಮೂಹ.

ಇಲ್ಲಿ ಹರಕೆಯನ್ನು ಹೊತ್ತು ತೀರಿಸುವ ಮಾರ್ಗ ಹಣ ತೂರುವುದೊಂದೆ ಆಗಿದ್ದು, ತೂರಿದ ಹಣವನ್ನು ಆರಿಸುವ ಭಕ್ತರಲ್ಲಿ ಕೆಲವರು ಆಯ್ದು ಹಣವನ್ನು ಪೂಜೆ ಮಾಡಿ ಮತ್ತೆ ದೇವರಿಗೆ ಅರ್ಪಣೆ ಮಾಡುತ್ತಾರೆ.

ಇದನ್ನೂ ಓದಿ:ಭೀಕರ ಅಪಘಾತ : ಬೈಕ್ ಸವಾರನನ್ನು 100 ಮೀ. ದೂರ ಎಳೆದೊಯ್ದ ಐಷಾರಾಮಿ ಕಾರು

ಬರಗಾಲದಲ್ಲಿಯೂ, ಹಣಕ್ಕೆ ಪೇಚಾಡುವ ಕಾಲದಲ್ಲಿಯೂ ದೇವರ ದರ್ಶನ ಮಾಡಿ ತಮ್ಮ ಹರಕೆ ತಿರಿಸಲು ಚೀಲಗಳಲ್ಲಿ, ಕೈ ತುಂಬ ಹಣವನ್ನು ಹಿಡಿದುಕೊಂಡು ಎಸೆಯಲು ಕಾತರರಾಗಿರುತ್ತಾರೆ. ಮೊದಲು ಬುತ್ತಿಬಾನ ಮುಂದೆ ಸಾಗಿದರೆ ಹಿಂದೆ ಬಸವಣ್ಣ ಡಂಗುರ ಬಾರಿಸಿ ಕಂಚೀವರದ ಸ್ವಾಮಿ ಸಾಗುವ ದೃಶ್ಯವನ್ನು ಸಹಸ್ರಾರು ಭಕ್ತರು ಕಣ್ತುಂಬಿಕೊಳ್ಳುತ್ತಾರೆ.

ಜಾತ್ರಾ ಮಹೋತ್ಸವದಲ್ಲಿ ಶಾಸಕ ಗೂಳಿಹಟ್ಟಿ ಡಿ ಶೇಖರ್, ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಸೇರಿದಂತೆ ಹಲವಾರು ಜನಪ್ರತಿನಿಧಿಗಳು ಭಾಗವಹಿಸಿ ದೇವರ ದರ್ಶನ ಪಡೆದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.