ಟೆಂಡರ್‌ ಕೊಡಿಸದ್ದಕ್ಕೆ ಕಮಿಷನ್‌ ಆರೋಪ: ಶಾಸಕ ತಿಪ್ಪಾರೆಡ್ಡಿ


Team Udayavani, Jan 16, 2023, 11:32 PM IST

ಟೆಂಡರ್‌ ಕೊಡಿಸದ್ದಕ್ಕೆ ಕಮಿಷನ್‌ ಆರೋಪ: ಶಾಸಕ ತಿಪ್ಪಾರೆಡ್ಡಿ

ಚಿತ್ರದುರ್ಗ: ಕರ್ನಾಟಕ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಯೋಜನೆ(ಕೆಎಚ್‌ಎಸ್‌ಡಿಪಿ)ಯ ಟೆಂಡರ್‌ ಕೊಡಿಸದ ಕಾರಣಕ್ಕೆ ಕಮಿಷನ್‌ ಆರೋಪ ಮಾಡಿದ್ದಾರೆ. ಈ ಕುರಿತು ಎರಡು ದಿನಗಳಲ್ಲಿ ಕಾನೂನಾತ್ಮಕ ಹೋರಾಟ ಮಾಡುತ್ತೇನೆ ಎಂದು ಶಾಸಕ ಜಿ.ಎಚ್‌. ತಿಪ್ಪಾ ರೆಡ್ಡಿ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಎಚ್‌ಎಸ್‌ಡಿಪಿ ಟೆಂಡರ್‌ ಕೊಡಿಸದ ಕಾರಣಕ್ಕೆ ವೈಯಕ್ತಿಕ ದ್ವೇಷದಿಂದ ಕಮಿಷನ್‌ ಆರೋಪ ಮಾಡಿದ್ದಾರೆ. ಅಷ್ಟು ಕೊಟ್ಟಿದ್ದೇನೆ, ಇಷ್ಟು ಕೊಟ್ಟಿದ್ದೇನೆ ಅಂತ ಹೇಳಿದ್ದಾರೆ. ಆದರೆ ಯಾರಿಗೆ ಕೊಟ್ಟಿದ್ದಾರೆ. ಅಂತ ಗೊತ್ತಿಲ್ಲ. ಮಂಜುನಾಥ್‌ ಸ್ವಭಾವವೇ ಹೆದರಿಸಿ ಕೆಲಸ ಮಾಡಿಸುವುದಾಗಿದೆ.

ಈ ಹಿಂದೆ ಲೋಕೋಪಯೋಗಿ ಸಚಿವರ ಎದುರೇ ನನ್ನ ವಿರುದ್ಧ ಆರೋಪ ಮಾಡಿದ್ದರು. ಆಗ ಅವರ ಭಾಷಣವನ್ನು ಸಚಿವರೇ ಅರ್ಧಕ್ಕೆ ನಿಲ್ಲಿಸಿದ್ದರು. ಯಾವುದೇ ಕಾಮಗಾರಿ ವಿಚಾರದಲ್ಲಿ ಮಂಜುನಾಥ್‌ ಹೇಳುವುದೇ ಅಂತಿಮವಾಗಿತ್ತು. ಅಧಿಕಾರಿಗಳಿಗೆ ನಾನು ಜಿಲ್ಲಾಧ್ಯಕ್ಷ ಅಂತ ಬೆದರಿಕೆ ಹಾಕುವುದೂ ಮಾಮೂಲಿಯಾಗಿತ್ತು. ಸಣ್ಣಪುಟ್ಟ ಗುತ್ತಿಗೆದಾರರು ಕೆಲಸ ಕೇಳಿದಾಗ ತಾರತಮ್ಯ ಮಾಡುವ ಜತೆ ನೀವು ಯಾರ ಬೆಂಬಲಿಗರು, ಯಾವ ಪಕ್ಷ ಅಂತ ಕೇಳುತ್ತಿದ್ದ. ಕಾಮಗಾರಿಗಳ ವಿಚಾರದಲ್ಲಿ ಮೊದಲಿನಿಂದಲೂ ನಮ್ಮಿಬ್ಬರ ನಡುವೆ ದ್ವೇಷವಿದೆ. ಚಿತ್ರದುರ್ಗದ ಉಚ್ಚಂಗಿ ಯಲ್ಲಮ್ಮ ದೇಗುಲ ರಸ್ತೆ ಕಾಮಗಾರಿ ಕಳಪೆಯಾಗಿತ್ತು. ಅದನ್ನು ಈಗ ಆರೋಪಿಸುವುದು ಸರಿಯಲ್ಲ. ಈ ವಿಚಾರದಲ್ಲಿ ಕಾನೂನಾತ್ಮಕ ಹೋರಾಟ ನಡೆಸುತ್ತೇನೆ ಎಂದರು.

ಟಾಪ್ ನ್ಯೂಸ್

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

6-chikmagaluru

ಚಿಕ್ಕಮಗಳೂರು: ಮತದಾರರಿಗೆ ಹಂಚಲು ತಂದಿದ್ದ 150 ಕ್ವಿಂಟಾಲ್ ಅಕ್ಕಿ ವಶ

T20 World Cup-winning England team met British Prime Minister Rishi Sunak

ಟಿ20 ವಿಶ್ವಕಪ್ ವಿಜೇತ ತಂಡದೊಂದಿಗೆ ಕ್ರಿಕೆಟ್ ಆಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್; ವಿಡಿಯೋ

ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!

ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

hdk

ಚಿಂಚನಸೂರ್ ರಿಂದ ಜೆಡಿಎಸ್ ಗೆ ಯಾವುದೇ ಪರಿಣಾಮ ಬೀರುವುದಿಲ್ಲ: ಕುಮಾರಸ್ವಾಮಿ

14 Opposition Parties Go To Supreme Court Alleging Misuse Of Agencies

ಏಜೆನ್ಸಿಗಳ ದುರುಪಯೋಗ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ 14 ವಿರೋಧ ಪಕ್ಷಗಳು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsad-asd

ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ

1-fsadasdasd

ಕಾಲಮಿತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ: ಸಿಎಂ ಬೊಮ್ಮಾಯಿ

ಬಯಲುಸೀಮೆ ಅಡಿಕೆ ಬೆಳೆಗಾರಿಗೆ ಡ್ರಿಪ್ ಸಬ್ಸಿಡಿ ಪರಿಶೀಲನೆ: ಸಿಎಂ ಬೊಮ್ಮಾಯಿ

ಬಯಲುಸೀಮೆ ಅಡಿಕೆ ಬೆಳೆಗಾರರಿಗೆ ಡ್ರಿಪ್ ಸಬ್ಸಿಡಿ ಪರಿಶೀಲನೆ: ಸಿಎಂ ಬೊಮ್ಮಾಯಿ

tipparedy

ವಿಧಾನ ಕದನ 2023: ಕೋಟೆನಾಡಲ್ಲಿ ಗೆಲುವಿಗಿಂತ ಟಿಕೆಟ್‌ಗಾಗಿ ಮಹಾಯುದ್ಧ

ರಾಜ್ಯದಲ್ಲಿ ಇನ್ನೂ 12 ಏರ್‌ಪೋರ್ಟ್‌ ನಿರ್ಮಾಣ: ನಡ್ಡಾ

ರಾಜ್ಯದಲ್ಲಿ ಇನ್ನೂ 12 ಏರ್‌ಪೋರ್ಟ್‌ ನಿರ್ಮಾಣ: ನಡ್ಡಾ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್‌ ಹೆಗ್ಡೆ

ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್‌ ಹೆಗ್ಡೆ

ಸುಳ್ಯ ನ.ಪಂ. ಸಾಮಾನ್ಯ ಸಭೆ; ನೀರಿನ ಮಿತಬಳಕೆ, ಜಾಗೃತಿ ಅಗತ್ಯ

ಸುಳ್ಯ ನ.ಪಂ. ಸಾಮಾನ್ಯ ಸಭೆ; ನೀರಿನ ಮಿತಬಳಕೆ, ಜಾಗೃತಿ ಅಗತ್ಯ

6-chikmagaluru

ಚಿಕ್ಕಮಗಳೂರು: ಮತದಾರರಿಗೆ ಹಂಚಲು ತಂದಿದ್ದ 150 ಕ್ವಿಂಟಾಲ್ ಅಕ್ಕಿ ವಶ

ಎ. 2: “ಬಸಂತ್‌ ಉತ್ಸವ್‌’; ಸಿತಾರ್‌-ಬಾನ್ಸುರಿ ಜುಗಲ್‌ಬಂದಿ

ಎ. 2: “ಬಸಂತ್‌ ಉತ್ಸವ್‌’; ಸಿತಾರ್‌-ಬಾನ್ಸುರಿ ಜುಗಲ್‌ಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.