ನಾಟಕಗಳಿಂದ ಜ್ಞಾನ ಜಾಗೃತಿ: ಚಂದ್ರಪ್ಪ


Team Udayavani, Jan 23, 2019, 9:35 AM IST

cta-4.jpg

ಹೊಳಲ್ಕೆರೆ: ಶರಣರು 21ನೇ ಶತಮಾನದಲ್ಲಿ ಧಾರ್ಮಿಕ, ಸಾಮಾಜಿಕ, ರಾಜಕೀಯ ಹಾಗೂ ಜಾತಿ ಸಮುದಾಯ ಎನ್ನದೆ ಎಲ್ಲರಲ್ಲೂ ಸಮಾನತೆ ಸಂದೇಶ ಬಿತ್ತಿಸಿದ್ದರು. ಇಂದಿನ ಶಿವಸಂಚಾರ ನಾಟಕ ಅಂಧಕಾರದಲ್ಲಿರುವ ಜನರನ್ನು ಜ್ಞಾನದ ಕಡೆಗೆ ಸಾಗಲು ಜಾಗೃತಿ ಮೂಡಿಸುತ್ತಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ಪಟ್ಟಣದ ಬಯಲು ರಂಗಮಂದಿರದಲ್ಲಿ ಶ್ರೀ ಶಿವಕುಮಾರ ಕಲಾಸಂಘದ ಹಾಗೂ ನಾಗರಿಕರ ಸಹಯೋಗದಲ್ಲಿ ಆಯೋಜಿಸಿದ್ದ ಶಿವಸಂಚಾರ ನಾಟಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಾಟಕ ಎನ್ನುವುದು ಕೇವಲ ಮನರಂಜನೆ ವಸ್ತು ಎನ್ನುವುದಕ್ಕಿಂತ ಅದೊಂದು ಸಾಮಾಜಿಕ ಪರಿವರ್ತನೆಗೆ ಬೇಕಾದ ಮಾನವೀಯ ಮೌಲ್ಯಯುತ ಸಂದೆೇಶಗಳನ್ನು ಬಿತ್ತರಿಸುವ ಮಾಧ್ಯಮವಾಗಿದೆ. ಆಧುನಿಕತೆ ಸೆಳೆತದಲ್ಲಿರುವ ಇಂದಿನ ಜನರಿಗೆ ನಾಟಕದ ಮೂಲಕ ಹೊಸ ಆಲೋಚನೆಗಳನ್ನು ಹುಟ್ಟಿಸುವ ನಿಟ್ಟಿನಲ್ಲಿ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ರಂಗ ಪ್ರಯೋಗ ಮಾರ್ಗದಲ್ಲಿ ಸಾಗಲು ಚಿಂತಿಸಿದರು ಎಂದರು.

ಶ್ರೀ ಶಿವಕುಮಾರ ಕಲಾಸಂಘದಿಂದ ಆರಂಭವಾದ ನಾಟಕ ಗೀಳು ಶಿವಸಂಚಾರ ಎನ್ನುವ ಕಲ್ಪನೆಯೊಂದಿಗೆ ನಾಡಿನುದ್ದಕ್ಕು ಸಂಚರಿಸುತ್ತಿದೆ. ಈ ಮೂಲಕ ಸಾಮಾಜಿಕ ಸ್ಥಿತಿಗತಿಗಳು, ಕಂದಾಚಾರ, ಮೂಢನಂಬಿಕೆ, ಸಮಾಜದಲ್ಲಿ ನಡೆಯುತ್ತಿರುವ ಅನಾಚಾರಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಿ ಶುದ್ಧ ಸಮಾಜ ಕಟ್ಟಲು ಶ್ರಮಿಸುತ್ತಿದ್ದಾರೆ ಎಂದರು.

ನಾವೆಲ್ಲ ನಾಟಕ ನೋಡಲು ಸಾಣೇಹಳ್ಳಿಗೆ ಹೊಗಬೇಕು ಎನ್ನುವಷ್ಟು ಶ್ರೇಷ್ಠವಾಗಿರುವ ರಂಗಭೂಮಿಯನ್ನು ಸೃಷ್ಠಿಸಿದ್ದಾರೆ. ಶ್ರೀಗಳ ಸಾರಥ್ಯದಲ್ಲಿರುವ ಶಿವಸಂಚಾರ ನಾಟಕ ತಂಡದ ಕಲಾವಿದರು ಇಲ್ಲಿಗೆ ಆಗಮಿಸಿದ್ದಾರೆ. ಪ್ರತಿಯೊಬ್ಬರು ಇಲ್ಲಿ ನಡೆಯುವ ಮೂರು ದಿನಗಳ ನಾಟಕ ಪ್ರದರ್ಶನ ವೀಕ್ಷಿಸಬೇಕು. ಅ ಮೂಲಕ ಬದಲಾವಣೆ ಸಂದೇಶಗಳನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ಪಪಂ ಅಧ್ಯಕ್ಷೆ ಸವಿತಾ ಬಸವರಾಜ್‌, ಸದಸ್ಯ ಕೆ.ಸಿ. ರಮೇಶ್‌, ಇಂದ್ರಪ್ಪ, ಚಿಕ್ಕಜಾಜೂರು ಗ್ರಾಪಂ ಅಧ್ಯಕ್ಷ ಡಿ.ಸಿ. ಮೋಹನ್‌, ವಕೀಲರಾದ ಎಸ್‌.ಎಂ. ಅನಂದಮೂರ್ತಿ, ಬಸವರಾಜ್‌, ಕೆ.ಎಸ್‌.ತಿಪ್ಪೇಸ್ವಾಮಿ, ಎ.ಸಿ. ಗಂಗಾಧರಪ್ಪ, ಗುಂಜಿಗನೂರು ಇಂದಪ್ಪ, ಶಿವಸಂಚಾರ ನಾಟಕ ಕಲಾವಿದರು ಇದ್ದರು. ‘ಊರು ಸುಟ್ಟರೂ ಹನುಮಪ್ಪ ಹೊರಗ’ಎನ್ನುವ ನಾಟಕ ಪ್ರದರ್ಶಿಸಲಾಯಿತು. ಹನುಮಂತ ಹಾಲಿಗೇರಿ ರಚನೆ, ಮಾತೇಶ ಬಡಿಗೇರ ನಿರ್ದೇಶನ, ಸರೋಜಾ ನಿಂಬನಗೌಡರ ನಿರ್ವಹಣೆ, ನೆರಳು ಬೆಳಕು ಜೀವನಗೌಡ, ಸಂಗೀತ ರಮೇಶ್‌ ಕುರುಬಗಟ್ಟೆ ನೀಡಿದ್ದರು.

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.