ಎತ್ತಿನ ಬಂಡಿಗೆ ಲಾರಿ ಡಿಕ್ಕಿ : ಓರ್ವ ವ್ಯಕ್ತಿ ಒಂದು ಎತ್ತು ಸಾವು
Team Udayavani, Aug 31, 2019, 8:08 AM IST
ಚಿತ್ರದುರ್ಗ: ಎತ್ತಿನ ಬಂಡಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಹಾಗೂ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ.
ಸೋಮಗುದ್ದು ಗ್ರಾಮದ ಕೆಂಚಪ್ಪ(40) ಮೃತ ವ್ಯಕ್ತಿ.
ಬೆಳಗ್ಗೆ 6 ಗಂಟೆ ವೇಳೆಗೆ ಚಳ್ಳಕೆರೆ ಹಿರಿಯೂರು ರಾಷ್ಟ್ರೀಯ ಹೆದ್ದಾರಿ 150ರ ನಿರ್ಮಲಾ ಲಾಡ್ಜ್ ಬಳಿ ಹಿರಿಯೂರು ಕಡೆಯಿಂದ ಬಂದ ಲಾರಿ ಎತ್ತಿನ ಗಾಡಿಗೆ ಡಿಕ್ಕಿಯಾಗಿದೆ.
ಲಾರಿ ಹೊಡೆದ ರಭಸಕ್ಕೆ ಬಂಡಿ ನಡೆಸುತ್ತಿದ್ದ ಕೆಂಚಪ್ಪ ಹಾಗೂ ಎತ್ತು ಸ್ಥಳದಲ್ಲೇ ಅಸುನೀಗಿದ್ದಾರೆ. ಎತ್ತಿನ ಬಂಡಿ ನಜ್ಜುಗುಜ್ಜಾಗಿದೆ.
ಲಾರಿ ಚಾಲಕನ ಅಜಾಗರೂಕತೆ ಹಾಗೂ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ