ಪ್ರತಿಯೊಬ್ಬರೂ ಜಲ ಸಂರಕ್ಷಣೆಗೆ ಕಂಕಣಬದ್ಧರಾಗಲಿ

ಅತಿ ಹೆಚ್ಚು ಜನವಸತಿ ಇರುವ ಪ್ರದೇಶದಲ್ಲಿ ಮೊದಲು ಪಾರ್ಕ್‌ ಅಭಿವೃದ್ಧಿ ಮಾಡಲಾಗುತ್ತಿದೆ.

Team Udayavani, Jul 4, 2022, 6:30 PM IST

ಪ್ರತಿಯೊಬ್ಬರೂ ಜಲ ಸಂರಕ್ಷಣೆಗೆ ಕಂಕಣಬದ್ಧರಾಗಲಿ

ಚಿತ್ರದುರ್ಗ: ನೀರು ಅತ್ಯಮೂಲ್ಯವಾಗಿದ್ದು, ನಲ್ಲಿಗಳನ್ನು ಉಪಯೋಗಿಸಿದ ನಂತರ ಬಂದ್‌ ಮಾಡುವ ಮೂಲಕ ನೀರಿನ ಸಂರಕ್ಷಣೆ ಮಾಡಬೇಕು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಕರೆ ನೀಡಿದರು. ನಗರದ ಜೋಗಿಮಟ್ಟಿ ರಸ್ತೆಯ ಕೆಎಸ್‌ ಆರ್‌ಟಿಸಿ ಬಡಾವಣೆಯಲ್ಲಿ ನಗರಸಭೆಯಿಂದ ಕಲ್ಪಿಸಿರುವ ಕುಡಿಯುವ ನೀರಿನ ಸಂಪರ್ಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರದಲ್ಲಿ ನೀರಿನ ಸಮಸ್ಯೆ ಇಲ್ಲದಂತೆ ಮಾಡಲಾಗಿದೆ. ಯಾರೂ ನೀರಿನ ಹಾಹಾಕಾರ ಎದುರಿಸುತ್ತಿಲ್ಲ. ಎಲ್ಲರ ಮನೆಗೂ ನೀರು ಸರಬರಾಜಾಗುತ್ತಿದೆ. ಕೆಎಸ್‌ಆರ್‌ಟಿಸಿ ಹೊಸ ಬಡಾವಣೆ ಆಗಿರುವುದರಿಂದ ನೀರಿನ ಸಂಪರ್ಕ ಇರಲಿಲ್ಲ. ಆದ್ದರಿಂದ ಸ್ಥಳೀಯರ ಮನವಿ ಮೇರೆಗೆ ನಗರಸಭೆ ಅಧಿ ಕಾರಿಗಳಿಗೆ ತಿಳಿಸಿ 5 ರಿಂದ 6 ಲಕ್ಷ ರೂ. ವೆಚ್ಚದಲ್ಲಿ ಹೊಸ ಪೈಪ್‌ಲೈನ್‌ ಮಾಡುವ ಮುಖಾಂತರ ನೂರಾರು ಮನೆಗಳಿಗೆ ಪ್ರತಿ ಮನೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದರು.

ನಗರಸಭೆಯ 34 ಮತ್ತು 35ನೇ ವಾರ್ಡ್ ಗಳು ಹೆಚ್ಚು ಜನಸಂಖ್ಯೆ ಮತ್ತು ಪ್ರದೇಶವನ್ನು ಹೊಂದಿದ್ದು ಸಮಾರು 30 ಕೋಟಿ ಅನುದಾನ ನೀಡಿ ಸಿಸಿ ರಸ್ತೆಗಳನ್ನು ಮಾಡಲಾಗಿದೆ. 11 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದು ಕೆಲಸ ಪ್ರಾರಂಭವಾಗುವ ಹಂತದಲ್ಲಿದೆ.

ಐಯುಡಿಪಿ, ಟೀಚರ್ಸ್‌ ಕಾಲೋನಿ, ಕೆಎಸ್‌ ಆರ್‌ಟಿಸಿ ಬಡಾವಣೆಗಳಲ್ಲಿ ಖಾಲಿ ಇರುವ ಸ್ಥಳಗಳನ್ನು ಸ್ಥಳೀಯರು ಸ್ವಚ್ಚವಾಗಿಟ್ಟಕೊಂಡರೆ ಆರೋಗ್ಯವಾಗಿರಬಹುದು ಎಂದು ತಿಳಿಸಿದರು. ಈ ಹಿಂದೆ ನಗರಸಭೆಯಲ್ಲಿ ಗ್ಯಾಂಗ್‌ ರೂಪಿಸಿ ಸಾಮೂಹಿಕವಾಗಿ ಸ್ವಚ್ಛತೆ ಮಾಡಲಾಗುತ್ತಿತ್ತು. ಆ ಮಾದರಿಯಲ್ಲಿ ಎಲ್ಲಾ ಕಡೆಗಳಲ್ಲೂ ಸ್ವಚ್ಛತೆ ಮಾಡಬೇಕಾಗಿದೆ ಎಂದು ನಗರಸಭೆಯ ಪರಿಸರ ಅ ಧಿಕಾರಿಗೆ ಸೂಚಿಸಿದರು. ಸ್ಥಳೀಯರು ಹೊಸ ಬಡಾವಣೆಗೆ ಬೀದಿದೀಪ ಕೇಳಿದ್ದು ಕೂಡಲೇ 10ರಿಂದ 15 ಬೀದಿದೀಪಗಳನ್ನು ಅಳವಡಿಸುವಂತೆ ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು.

ಅತಿ ಹೆಚ್ಚು ಜನವಸತಿ ಇರುವ ಪ್ರದೇಶದಲ್ಲಿ ಮೊದಲು ಪಾರ್ಕ್‌ ಅಭಿವೃದ್ಧಿ ಮಾಡಲಾಗುತ್ತಿದೆ. ಈಗ ಆದಿಶಕ್ತಿ ನಗರ, ಐಯುಡಿಪಿ, ಜೋಗಿಮಟ್ಟಿ ರಸ್ತೆಯಲ್ಲಿ 1.50 ಕೋಟಿ ರೂ.ಗಳಲ್ಲಿ ಮೂರು ಪಾರ್ಕ್‌ಗಳ ಅಭಿವೃದ್ಧಿ ಕಾಮಗಾರಿ ಸದ್ಯದಲ್ಲೇ ಪ್ರಾರಂಭಿಸಲಾಗುವುದು. ಜೋಗಿಮಟ್ಟಿ ತಿರುವಿನಲ್ಲಿ ಪೂರ್ಣ ರಸ್ತೆ ಮಾಡಲು 3 ಕೋಟಿ ರೂ. ನೀಡಿದ್ದು ವಿಶಾಲವಾದ ರಸ್ತೆ ಮತ್ತು ಅಲಂಕಾರಿಕ ಬೀದಿದೀಪ ಅಳವಡಿಸಲಾಗುವುದು ಎಂದರು.

ನಗರಸಭೆ ಸದಸ್ಯೆ ಶ್ರೀದೇವಿ ಚಕ್ರವರ್ತಿ, ಪೌರಾಯುಕ್ತ ಹನುಮಂತರಾಜು, ಮುಖಂಡರಾದ ಆರ್‌. ರಾಮು, ಹೇಮಂತ್‌ ಕುಮಾರ್‌, ಹನುಮಂತ ರೆಡ್ಡಿ, ಸೀತಾರಾಮಯ್ಯ, ಜನನಿ ಪ್ರಭು, ಭಗತ್‌, ಪರಮೇಶ್ವರಯ್ಯ ಇತರರು ಇದ್ದರು.

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.