ಜೀವನದಲ್ಲಿ ಸಾಧನೆ ರೂಢಿಸಿಕೊಳ್ಳಿ: ಶಿಮುಶ


Team Udayavani, Dec 28, 2020, 5:14 PM IST

ಜೀವನದಲ್ಲಿ ಸಾಧನೆ ರೂಢಿಸಿಕೊಳ್ಳಿ: ಶಿಮುಶ

ನಾಯಕನಹಟ್ಟಿ: ಸಾಧನೆಯಿಂದ ಸಾವು ಗೆಲ್ಲುವುದು ಸಾಧ್ಯ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಪಟ್ಟಣದಲ್ಲಿ ಏರ್ಪಡಿಸಿದ್ದ ವೀರಶೈವ ಲಿಂಗಾಯತ ಸಮಾಜದಮುಕ್ತಿವಾಹನಕ್ಕೆ ಚಾಲನೆ ಹಾಗೂಲಿಂಗಾಯತ ಮುಖಂಡರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಹುಟ್ಟಿದ ಎಲ್ಲ ಜನರಿಗೆ ಸಾವು ನಿಶ್ಚಿತ ಹಾಗೂ ಸ್ವಾಭಾವಿಕವಾಗಿದೆ. ಬಸವ ತತ್ವದಹಲವು ಕುಟುಂಬಗಳು ಸಾವನ್ನುಮರಣವೇ ಮಹಾನವಮಿ ಎಂಬಂತೆ ಆಚರಿಸುತ್ತಾರೆ. ಮರಣದಲ್ಲಿ ನಾವುದುಃಖ ಪಡುವುದಕ್ಕಿಂತ ಜೀವನದಲ್ಲಿಸಾಧನೆಯನ್ನು ರೂಢಿಸಿಕೊಳ್ಳಬೇಕು. ಇತ್ತೀಚೆಗೆ ವಿಶ್ವವನ್ನು ಬಾಧಿಸುತ್ತಿರುವ ಕೋವಿಡ್ ಜನರಿಗೆ ಹಲವಾರು ಪಾಠಗಳನ್ನು ಕಲಿಸಿದೆ. ಸಾವುಗಳಸಂಖ್ಯೆ ಹೆಚ್ಚಾಗುತ್ತಿದ್ದಂತೆ ಜನ, ಜೀವನತತ್ತರಗೊಂಡಿದೆ. ಸಿರಿ ಸಂಪತ್ತುಗಳೇಜೀವನ ಎಂದು ಭಾವಿಸಿದ್ದವರ ಮನಃಸ್ಥಿತಿ ಬದಲಾಗಿದೆ. ಆರ್ಥಿಕ ವಿಷಯಗಳಿಗೆಗಮನ ನೀಡಿದ್ದ ಜನರು ಇದೀಗ ಆರೋಗ್ಯದ ಕಡೆಗೆ ಗಮನ ಹರಿಸಿದ್ದಾರೆ. ದುಡಿಮೆಯ ಹಿಂದೆ ಬಿದ್ದ ಜನರು ಆರೋಗ್ಯ ವಿಷಯಗಳ ಕಡೆಗೆ ನಿರ್ಲಕ್ಷ್ಯ ವಹಿಸಿದ್ದರು. ಇತ್ತೀಚೆಗೆ ಸಾವನ್ನಪ್ಪಿದವರು ಆರೋಗ್ಯ ನಿಯಮಗಳ ನಿರ್ಲಕ್ಷ್ಯ ವಹಿಸಿರುವ ಸಂಭವವಿದೆ. ಹುಟ್ಟಿದ ಎಲ್ಲ ಜನರು ಒಂದಲ್ಲ ಒಂದು ದಿನ ಸಾಯಬೇಕು. ಸಾವು ನಿಶ್ಚಿತ ಹಾಗೂ ಸ್ವಾಭಾವಿಕವಾಗಿದೆ. ಇದನ್ನು ಮುನ್ನುಡಿಯುವುದು ಸಾಧ್ಯವಿಲ್ಲ. ಸಾವಿನ ನಿಖರ ದಿನ ಹೇಳುವುದಲ್ಲಿ ಎಲ್ಲ ಜ್ಯೋತಿಷಿಗಳು ವಿಫಲವಾಗಿದ್ದಾರೆ.

ಕುಟುಂಬ ಹೊರತುಪಡಿಸಿ ಸಮಾಜಕ್ಕೆ ಸ್ವಲ್ಪವಾದರೂ ಸೇವೆ ಸಲ್ಲಿಸುವುದು ಅಗತ್ಯ. ಜೀವನವನ್ನು ಸಾತ್ವಿಕವಾಗಿಸಮಾಜ ಸೇವೆಗಾಗಿ ಸವೆಸಬೇಕು ಎಂದರು. ವಿ.ಹೇಮರೆಡ್ಡಿ ಹಾಗೂರಾಧಮ್ಮ ದಂಪತಿಯನ್ನು ಶರಣರುಸನ್ಮಾನಿಸಿದರು. ಮುಖಂಡರಾದ ಎಂ.ವೈ.ಟಿ. ಸ್ವಾಮಿ, ಕೆ.ತಿಪ್ಪೇಸ್ವಾಮಿಮಾತನಾಡಿದರು. ಕೌನ್ಸಿಲರ್‌ ಜೆ.ಆರ್‌.ರವಿಕುಮಾರ್‌ ವೀರಶೈವ ಸಮಾಜದಕಾರ್ಯ ದರ್ಶಿ ವಿ.ತಿಪ್ಪೇಸ್ವಾಮಿ, ಪಿ.ಎಂ. ಗುರುಲಿಂಗಯ್ಯ, ಜೆ.ಎಸ್‌.ಪ್ರಭುಸ್ವಾಮಿ, ಮುಖಂಡರಾದ ಬೊಮ್ಮನಹಳ್ಳಿ ಶಿವಣ್ಣ, ಕೆ. ನಾಗರಾಜ್‌, ಪಿ.ಎಂ.ಜಿ.ರಾಜೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.