Holalkere: ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿಯನ್ನು ಒಗ್ಗೂಡಿಸಿದ ಲೋಕ ಅದಾಲತ್


Team Udayavani, Sep 9, 2023, 1:17 PM IST

8-holalkere

ಹೊಳಲ್ಕೆರೆ: ನ್ಯಾಯಾಲಯದ ಲೋಕ ಅದಾಲತ್ ನಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿಗಳನ್ನು ಮತ್ತೆ ಒಂದು ಮಾಡಿ ಜೀವನ ನಡೆಸಲು ಪ್ರೋತ್ಸಾಹಿಸಿದ ಘಟನೆ ತಾಲೂಕಿನಲ್ಲಿ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ಎಸ್. ಶರಣ್ ಹಾಗೂ ವಕೀಲರಾದ ಎನ್.ಹೆಚ್. ಶಾಂತವೀರಪ್ಪ ಮತ್ತು ಬಿ.ಎಸ್.ಪ್ರಭಾಕರ್ ದಂಪತಿಗಳಿಗೆ ಪ್ರೋತ್ಸಾಹಿಸಿದವರು.

ಹೊಳಲ್ಕೆರೆ ತಾಲೂಕಿನ ತಾಳಿಕಟ್ಟಿಯ ಬಸವರಾಜ್- ವಿಜಯ ದಂಪತಿಗಳು ಪಟ್ಟಣದ ಹಿರಿಯ ಸಿವಿನ್ ನ್ಯಾಯಾಲಯಕ್ಕೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.

ವಿಚ್ಛೇದನದ ಅರ್ಜಿಯನ್ನು ಸೆ.9ರ ಶನಿವಾರ ನಡೆದ ಲೋಕದಲತ್ ನಲ್ಲಿ ದಂಪತಿಗಳನ್ನು ಪರಸ್ಪರ ಪ್ರೀತಿ ಹೊಂದಾಣಿಕೆಯಿಂದ ಜೀವನ ನಡೆಸಬೇಕು ಎಂಬ ತಿಳುವಳಿಕೆ ನೀಡಿದ ಹಿನ್ನೆಲೆ ನ್ಯಾಯಾಧೀಶ ಶರವಣನ್ ನೇತೃತ್ವದಲ್ಲಿ ಹಾಗೂ ವಕೀಲರಾದ ಎನ್.ಎಸ್. ಶಾಂತವೀರಪ್ಪ ಮತ್ತು ಬಿ.ಎಸ್.ಪ್ರಭಾಕರ್ ಮಧ್ಯಸ್ಥಿಕೆಯಲ್ಲಿ ರಾಜಿ ಮಾಡಿಕೊಳ್ಳುವುದರ ಮೂಲಕ ಜೀವನವನ್ನು ನಡೆಸಲು ದಂಪತಿಗಳು ಮುಂದಾಗಿದ್ದಾರೆ.

ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಂಪತಿಗಳಾದ ಜಿ.ಈ. ಬಸವರಾಜಪ್ಪ ಹಾಗೂ ವಿಜಯಮ್ಮ ಹೊಳಲ್ಕೆರೆ ತಾಲೂಕಿನ ತಾಳಿಕಟ್ಟೆ ಗ್ರಾಮದ ವಾಸಿಗಳಾಗಿದ್ದು, ಸುಮಾರು 2017ರಲ್ಲಿ ಇವರು ವಿವಾಹ ನಡೆದಿತ್ತು.

ಬಸವರಾಜ್ ಹಾಗೂ ವಿಜಯಮ್ಮ ದಂಪತಿಗಳು 2021ರಲ್ಲಿ ನ್ಯಾಯಾಲಯಕ್ಕೆ ಬಂದಿದ್ದು, ಮೊದಲಿಗೆ ಬಸವರಾಜ್ ಹಾಗೂ ವಿಜಯಮ್ಮ ನಡುವೆ ಉಂಟಾದ ಸಮಸ್ಯೆಯಿಂದ ಹೆಂಡತಿ ವಿಜಯಮ್ಮ ಬಿಟ್ಟುಹೋಗಿದ್ದು, ವಿಜಯಮ್ಮ ಬೇಕು ಎನ್ನುವ ಅರ್ಜಿಯನ್ನು ಸಲ್ಲಿಸಿದ್ದರು. ನಂತರ ವಿಜಯಮ್ಮ ಜೀವನ ಅಂಶ ಕೋರಿ ನ್ಯಾಯಾಲಯಕ್ಕೆ 2021 ರಲ್ಲಿ ಅರ್ಜಿ ಸಲ್ಲಿಸಿದರು.

ತದನಂತರ ಬಸವರಾಜ್, ವಿಜಯಮ್ಮ ವಿರುದ್ಧ ವಿವಾಹ ವಿಚ್ಛೇದನಗೊಳಿಸುವಂತೆ ಕೋರಿ 2023ರಲ್ಲಿ ವಿವಾಹ ವಿಚ್ಛೇದನಕ್ಕೆ ವಿವಾಹ ಕಾಯ್ದೆ 1955 ಕಲಂ 13 ರನ್ವಯ ಅರ್ಜಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಹೊಳಲ್ಕೆರೆ ನ್ಯಾಯಾಲಯದಲ್ಲಿ ಹಲವಾರು ಬಾರಿ ನ್ಯಾಯಾಧೀಶರ ಸಮ್ಮುಖದಲ್ಲಿ ನಡೆದ ಮಧ್ಯಸ್ಥಿಕೆಯಿಂದಾಗಿ ದಂಪತಿ ಜೀವನ ಮುಂದುವರಿಸಬೇಕು ಎನ್ನುವ ತೀರ್ಮಾನಕ್ಕೆ ಬಂದು ಶನಿವಾರದ ಲೋಕದಲತ್ ನಲ್ಲಿ ಪುನಃ ವಿವಾಹವನ್ನು ಸ್ಥಾಪಿಸಿಕೊಳ್ಳುವುದರ ಮೂಲಕ ಹೊಸ ಜೀವನ ಆರಂಭಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ರಾಜಿ ಮಾಡಿಕೊಂಡಿದ್ದಾರೆ.

ಇದೆ ಸಮಯದಲ್ಲಿ ಇವರ ನಡುವೆ ಇದ್ದ ಇತರೆ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡಿದ್ದು, ಮಧ್ಯಸ್ಥಿಕೆ ವಕೀಲರಾದ ಪ್ರೇಮಾ, ವಕೀಲರ ಸಂಘದ ಅಧ್ಯಕ್ಷ ಎಲ್.ಕೆ.ಶಿವಕುಮಾರ್ ಸೇರಿದಂತೆ ಹಲವಾರು ವಕೀಲರ ಸಂಘದ ಸದಸ್ಯರು ಇದ್ದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.