ಕೊನೆ ಭಾಗದ ಜಮೀನಿಗೆ ನೀರು ಹರಿಸಿ


Team Udayavani, Apr 9, 2020, 1:22 PM IST

09-April-14

ಮಲೇಬೆನ್ನೂರು: ಕೊನೆಭಾಗದ ರೈತರು ಜಿಪಂ ಸದಸ್ಯ ಬಿ.ಎಂ. ವಾಗೀಶಸ್ವಾಮಿ ಹಾಗೂ ಎಇಇ ರವಿಕುಮಾರ್‌ ಅವರ ಜತೆ ಚರ್ಚಿಸಿದರು.

ಮಲೇಬೆನ್ನೂರು: ಭದ್ರಾ ಜಲಾಶಯದ ಕೊನೆ ಭಾಗದ ಜಮೀನುಗಳಿಗೆ ನೀರು ತಲುಪದೇ ಭತ್ತದ ಬೆಳೆ ಒಣಗಲಾರಂಭಿಸಿದೆ ಎಂದು ರೈತರು ಆರೋಪಿಸಿದ್ದಾರೆ. ನಾಲೆಯಲ್ಲಿ ಸಮರ್ಪಕ ನೀರು ಹರಿಯುತ್ತಿಲ್ಲ. ಆದ್ದರಿಂದ ಮಳೆ ಬಂದರೆ ಮಾತ್ರ ಬೆಳೆ ಕೈಗೆ ಸಿಗುತ್ತದೆ. ಇಲ್ಲವಾದರೆ ಕೊನೆಭಾಗದ ರೈತರ ಜೀವನ ಕಷ್ಟಕರವಾಗಿದೆ ಎಂದು ರೈತ ಸಂಘದ ಪಾಲಾಕ್ಷಪ್ಪ ಅವರು ಜಿ.ಪಂ ಸದಸ್ಯ ಬಿ.ಎಂ. ವಾಗೀಶಸ್ವಾಮಿಗೆ ಮನವರಿಕೆ ಮಾಡಿಕೊಟ್ಟರು.

ಸಮೀಪದ ಕೊಮಾರನಹಳ್ಳಿ ಬಳಿ 4.6 ಅಡಿ ಗೇಜ್‌ ಇರುವುದರಿಂದ ಕೊನೆಭಾಗದ ಜಮೀನುಗಳಿಗೆ ನೀರು ಸಿಗುತ್ತಿಲ್ಲ. ಆದ್ದರಿಂದ ನಮ್ಮ ಭಾಗದ ನೀರು ನಮಗೆ ಕೊಡಿ ಎಂದು ಒತ್ತಡ ತರಬೇಕಿದೆ ಎಂದು ವಾಗೀಶಸ್ವಾಮಿ ರೈತರಿಗೆ ತಿಳಿಸಿದರು. ಲಾಕ್‌ಡೌನ್‌ ಆಗಿರುವುದರಿಂದ ಇಂಜಿನಿಯರ್‌ಗಳು ನೀರಿನ ನಿರ್ವಹಣೆ ಮಾಡುತ್ತಿಲ್ಲ. ಚಾನಲ್‌ ಮೇಲೆ ಎಇಇ ಒಬ್ಬರೇ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನುಳಿದಂತೆ ಮೂವರು ಇಂಜಿನಿಯರ್‌ಗಳು ಮತ್ತು ಇಇ ಅವರು ಪತ್ತೆ. ಇದರಿಂದ ನೀರಿನ ನಿರ್ವಹಣೆ ಹಳಿ ತಪ್ಪಿದೆ ಎಂದು ಕೊನೆಭಾಗದ ರೈತರ ಆರೋಪ ಮಾಡಿದರು. ಆರ್‌2 ಬಳಿ ನೀರಿನ ಮಟ್ಟ ಸರಿಯಾಗಿದೆ ಅಲ್ಲಿಂದ ಮುಂದುವರೆದು ಬಸವಾಪಟ್ಟಣದಿಂದ ಮಲೇಬೆನ್ನೂರು ಕಡೆ ಬರುವ ನೀರಿನ ಪ್ರಮಾಣ ಕಡಿಮೆಯಾಗಿದೆ. ಆದ್ದರಿಂದ ಕೊಮಾರನಹಳ್ಳಿ ಬಳಿ ನೀರಿನ ಗೇಜ್‌ ಕಡಿಮೆಯಾಗಿದೆ. ಕೊಮಾರನಹಳ್ಳಿ ಬಳಿ 5 ಅಡಿ ನಿರಂತರ ನೀರಿನ ಗೇಜ್‌ ಬಂದಲ್ಲಿ ಕೊನೆಭಾಗದ ಜಮೀನುಗಳಿಗೆ ನೀರು ತಲುಪಿಸಬಹುದು ಎಂದು ಇಎಎ ರವಿಕುಮಾರ್‌ ತಿಳಿಸಿದರು.

ಕೊನೆಭಾಗದ ನಂದಿತಾವರೆ, ಹೊಳೆಸಿರಿಗೆರೆ, ಭಾನುವಳ್ಳಿ, ಕಾಮಲಾಪುರ, ಎಕ್ಕಗೊಂದಿ, ಕಡರನಾಯಕನಹಳ್ಳಿ, ಲಕ್ಕಶೆಟ್ಟಿಹಳ್ಳಿ, ಮತ್ತಿತರ ಕಡೆ ನೀರು ಇಲ್ಲದೆ ಒಡೆ ಕಟ್ಟುತ್ತಿರುವ ಭತ್ತ ಒಣಗುತ್ತಿವೆ ಎಂದು ರೈತರು ಆತಂಕ ವ್ಯಕ್ತಪಡಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭುಗೌಡ, ಜಿಲ್ಲಾ ಧಿಕಾರಿಗಳು ಕೂಡಲೇ ಮಧ್ಯ ಪ್ರವೇಶಿಸಿ, ಕೆಲಸಕ್ಕೆ ಗೈರು ಆಗಿರುವ ಇಂಜಿನಿಯರ್‌ ಗಳನ್ನು ಕೂಡಲೇ ಕರೆಯಿಸಿ ರೈತರಿಗೆ ನೀರಿನ ನಿರ್ವಹಣೆ ಮಾಡುವ ಜವಾಬ್ದಾರಿ ಹೊರಿಸಬೇಕು ಎಂದು ರೈತಸ ಸಂಘದ ಜಿಲ್ಲಾಧ್ಯಕ್ಷ ಪ್ರಭುಗೌಡ ಆಗ್ರಹಿಸಿದರು

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.