ಡೆಂಘೀ ನಿಯಂತ್ರಣಕ್ಕೆ ಸಹಕರಿಸಿ
Team Udayavani, Jun 6, 2020, 3:40 PM IST
ಸಾಂದರ್ಭಿಕ ಚಿತ್ರ
ಮಲೇಬೆನ್ನೂರು: ಡೆಂಘೀ ಜ್ವರ ನಿಯಂತ್ರಣಕ್ಕಾಗಿ ಆಶಾ ಕಾರ್ಯಕರ್ತರು ಪಟ್ಟಣದ ಎಲ್ಲಾ ವಾರ್ಡ್ಗಳ ಮನೆ ಮನೆಗೆ ಭೇಟಿ ನೀಡಿ ಲಾರ್ವ ಸಮೀಕ್ಷೆ ನಡೆಸುತ್ತಿದ್ದು, ಅವರಿಗೆ ಸಹಕರಿಸುವಂತೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ| ಲಕ್ಷ್ಮೀ ದೇವಿ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
ಡೆಂಘೀ ಜ್ವರಕ್ಕೆ ಕಾರಣವಾಗುವ ಸೊಳ್ಳೆ ಮೊಟ್ಟ ಇಡುವ ಜಾಗವನ್ನು ಗುರುತಿಸುವ ಕಾರ್ಯವೇ ಲಾರ್ವ ಸಮೀಕ್ಷೆಯಾಗಿದ್ದು, ಮಲೇಬೆನ್ನೂರಿನಲ್ಲಿ 2016ರಲ್ಲಿ ಡೆಂಘೀ ಜ್ವರದ ಕೇಸುಗಳು ಹೆಚ್ಚು ಇದ್ದವು. ಸತತವಾಗಿ ಲಾರ್ವ ಸಮೀಕ್ಷೆ ಮಾಡುತ್ತಿರುವುದರಿಂದ ಡೆಂಘೀ ಜ್ವರದ ನಿಯಂತ್ರಣಕ್ಕೆ ಸಾಧ್ಯವಾಗುತ್ತಿದೆ. ಸಾರ್ವಜನಿಕರು ನೀರು ಶೇಖರಿಸಿಟ್ಟಿರುವ ತಾಣಗಳನ್ನು ಪರೀಕ್ಷೀಸಲು ಆಶಾ ಕಾರ್ಯಕರ್ತರು ಮನೆ ಮನೆಗೆ ಬಂದಾಗ ಅವರಿಗೆ ಸಹಕರಿಸಬೇಕು ಇದರಿಂದ ಡೆಂಘೀ ಹರಡದಂತೆ ತಡೆಯಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ