ಚಿತ್ರದುರ್ಗ: ಪತ್ನಿಗೆ ಕೋವಿಡ್ ಪಾಸಿಟಿವ್; ಹೆದರಿದ ಗಂಡ ನೇಣಿಗೆ ಶರಣು!
Team Udayavani, May 29, 2021, 10:41 AM IST
ಚಿತ್ರದುರ್ಗ: ಪತ್ನಿಯ ಕೋವಿಡ್ ವರದಿ ಪಾಸಿಟಿವ್ ಬಂದ ಕಾರಣ ಹೆದರಿದ ಗಂಡ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ರಂಗನಾಥಪುರ ಗ್ರಾಮದಲ್ಲಿ ನಡೆದಿದೆ.
ರಂಗನಾಥಪುರ ನಿವಾಸಿ ರಾಜು (32 ವ) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತನ ಪತ್ನಿ ರಶ್ಮಿಗೆ ಇದೇ ತಿಂಗಳು 27 ರಂದು ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಆದರೆ ರಾಜು ವರದಿ ನೆಗೆಟಿವ್ ಆಗಿತ್ತು.
ಇದನ್ನೂ ಓದಿ:ಹಸೆಮಣೆಯಲ್ಲೇ ಕುಸಿದು ಬಿದ್ದು ವಧು ಸಾವು, ಬಳಿಕ ವಧುವಿನ ಸಹೋದರಿ ಜತೆ ವರನ ವಿವಾಹ!
ಮೇ.27ರಂದೇ ಸಂಜೆ ರಶ್ನಿ ಅವರನ್ನು ದೇವರಕೊಟ್ಟ ಕೋವಿಡ್ ಕೇಂದ್ರಕ್ಕೆ ದಾಖಲಿಸಲಾಗಿತ್ತು.ಇದರಿಂದ ಗಾಬರಿಗೊಂಡು ಪತಿ ರಾಜು ಜಮೀನಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ