ಮಂಜುಳಾ ಚಳ್ಳಕೆರೆ ನಗರಸಭೆ ಉಪಾಧ್ಯಕ್ಷೆ


Team Udayavani, Jan 21, 2022, 10:08 PM IST

ಸ್ಗಹಜಕುಜಯಹಗ

ಚಳ್ಳಕೆರೆ: ಇಲ್ಲಿನ ನಗರಸಭೆ ನೂತನ ಉಪಾಧ್ಯಕ್ಷರಾಗಿ 24ನೇ ವಾರ್ಡ್ ನ ಕಾಂಗ್ರೆಸ್‌ ಪಕ್ಷದ ಸದಸ್ಯೆ ಆರ್‌. ಮಂಜುಳಾ ಪ್ರಸನ್ನಕುಮಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪವಿಭಾಗಾಧಿ ಕಾರಿ ಚಂದ್ರಯ್ಯ ಚುನಾವಣಾ ಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಮಂಜುಳಾ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ತಹಶೀಲ್ದಾರ್‌ ಎನ್‌. ರಘುಮೂರ್ತಿ ಉಪಸ್ಥಿತರಿದ್ದರು. ಶಾಸಕ ಟಿ. ರಘುಮೂರ್ತಿಯವರು ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, ಕೋವಿಡ್‌ ಮತ್ತು ಒಮಿಕ್ರಾನ್‌ ವೈರಾಣು ಹಿನ್ನೆಲೆಯಲ್ಲಿ ನಗರಸಭೆ ಆಡಳಿತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕಿದೆ. ಅಧ್ಯಕ್ಷೆ ಸುಮಕ್ಕ ಅಂಜಿನಪ್ಪ ಹಾಗೂ ಎಲ್ಲಾ ಸದಸ್ಯರು ಪರಸ್ಪರ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಬೇಕು. ಪೌರಾಯುಕ್ತೆ ಟಿ. ಲೀಲಾವತಿಯವರು ನಿಯಮಗಳ ಬಗ್ಗೆ ಎಲ್ಲರಿಗೂ ಮಾರ್ಗದರ್ಶನ ಮಾಡಬೇಕೆಂದರು. ಉಪಾಧ್ಯಕ್ಷೆ ಆರ್‌. ಮಂಜುಳಾ ಪ್ರಸನ್ನಕುಮಾರ್‌ ಮಾತನಾಡಿ, ಶಾಸಕ ಟಿ. ರಘುಮೂರ್ತಿ, ಕಾಂಗ್ರೆಸ್‌ ಪಕ್ಷದ ಎಲ್ಲಾ ಮುಖಂಡರು, ನಗರಸಭೆಯ ಎಲ್ಲಾ ಸದಸ್ಯರು ನನ್ನ ಮೇಲೆ ವಿಶ್ವಾಸವಿಟ್ಟು ಉಪಾಧ್ಯಕ್ಷ ಸ್ಥಾನ ನೀಡಿದ್ದಾರೆ. ಅಧಿಕಾರಾವಧಿಯನ್ನು ಜನಸೇವೆಗೆ ಮೀಸಲಿಡುವುದಾಗಿ ತಿಳಿಸಿದರು.

ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜಿನಪ್ಪ, ಸದಸ್ಯರಾದ ವೈ. ಪ್ರಕಾಶ್‌, ಆರ್‌. ರುದ್ರನಾಯಕ, ಕವಿತಾ ಬೋರಯ್ಯ, ಕವಿತಾ ವೀರೇಶ್‌, ಸುಜಾತಾ ಪ್ರಹ್ಲಾದ್‌, ಸುಮಾ ಭರಮಣ್ಣ, ಟಿ. ಮಲ್ಲಿಕಾರ್ಜುನ್‌, ಬಿ.ಟಿ. ರಮೇಶ ಗೌಡ, ಚಳ್ಳಕೆರೆಯಪ್ಪ, ವಿರೂಪಾಕ್ಷಿ, ಕೆ. ವೀರಭದ್ರಪ್ಪ, ಸಾವಿತ್ರಮ್ಮ, ಜಯಲಕ್ಷ್ಮೀ, ಜೈತುಂಬಿ, ಪೌರಾಯುಕ್ತೆ ಟಿ. ಲೀಲಾವತಿ, ವ್ಯವಸ್ಥಾಪಕ ಲಿಂಗರಾಜು ಮತ್ತಿತರರು ಉಪಸ್ಥಿತರಿದ್ದರು. ನಗರಸಭೆ ಮುಂಭಾಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ವಿಶ್ವಕರ್ಮ ಸಮಾಜದ ಮುಖಂಡರು ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿದರು. ವಿಶ್ವಕರ್ಮ ಸಮಾಜದ ಅಧ್ಯಕ್ಷ ವೆಂಕಟೇಶ ಆಚಾರಿ, ಉಪಾಧ್ಯಕ್ಷ ಬ್ರಹ್ಮಾಚಾರಿ, ಸರಸ್ವತಮ್ಮ, ಕಮಲಮ್ಮ, ಆರ್‌. ಪ್ರಸನ್ನಕುಮಾರ್‌ ಇತರರು ಇದ್ದರು

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.