ಸತ್ಯದ ಮಾರ್ಗದಲ್ಲಿದ್ದವರಿಗೆ ಒಳ್ಳೆಯದಾಗುತ್ತದೆ: ಪಿಎ ಬಂಧನ ವಿಚಾರಕ್ಕೆ ರಾಮುಲು ಪ್ರತಿಕ್ರಿಯೆ
Team Udayavani, Jul 5, 2021, 4:31 PM IST
ಚಿತ್ರದುರ್ಗ: ಪಿಎ ರಾಜಣ್ಣ ಬಂಧನ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅಧಿಕಾರಿಗಳು ವಿಚಾರಣೆ ಮಾಡಿ ಬಿಡುಗಡೆ ಸಹ ಮಾಡಿದ್ದಾರೆ. ಸತ್ಯ ಏನೆಂದು ಇದರಿಂದ ಗೊತ್ತಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಬಿ ಶ್ರೀರಾಮುಲು ಹೇಳಿದರು.
ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ರಾಮಗಿರಿ ಗ್ರಾಮದಲ್ಲಿ ಮಾತನಾಡಿದ ಅವರು, ಯಾವುದೇ ಸಂದರ್ಭದಲ್ಲಿ ಯಾರೂ ಧರ್ಮ ಬಿಡಬಾರದು. ಧರ್ಮ ಬಿಟ್ಟರೆ ಅಪಾಯ, ಗಂಡಾಂತರ ಎಂಬುದು ತಿಳಿಯಬೇಕು. ಪ್ರಮಾಣ ವಚನ ಸ್ವೀಕಾರ ವೇಳೆಯೂ ಧರ್ಮ ಪಾಲಿಸುವ ಕೆಲಸ ಮಾಡತ್ತೇವೆ ಎಂಥಾ ಪರಿಸ್ಥಿತಿಯಲ್ಲೂ ನಾನು ಧರ್ಮ ಬಿಟ್ಟು ಹೋಗಲ್ಲ. ಕಾನೂನು ಚೌಕಟ್ಟಿನಲ್ಲಿ ನಾನು ಕೆಲಸ ಮಾಡುತ್ತೇನೆ ಎನ್ನುತ್ತೇವೆ. ಸತ್ಯದ ಮಾರ್ಗದಲ್ಲಿದ್ದವರಿಗೆ ಒಳ್ಳೆಯದಾಗುತ್ತದೆ ಎಂದರು.
ಇದನ್ನೂ ಓದಿ:ನಾಯಿ ಸಿಂಹವನ್ನೂ ನಾಯಿ ಎಂದೆ ಭಾವಿಸುತ್ತದೆ: ಸಿದ್ದರಾಮಯ್ಯ ಹೇಳಿಕೆಗೆ ರವಿ ಕುಮಾರ್ ತಿರುಗೇಟು
ರಾಜಣ್ಣ ಪ್ರಕರಣದ ಬಗ್ಗೆ ವಿಚಾರಣೆ ನಡೆಯುತ್ತಿದೆ. ಆ ಬಗ್ಗೆ ಪ್ರತಿಕ್ರಿಯಿಸಲ್ಲ. ಈಗಾಗಲೇ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಬಳಿ ಮಾತಾಡಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?