ಈ ಪರಿಸ್ಥಿತಿಯಲ್ಲಿ ರಾಜಕೀಯ ಮಾಡಿದರೆ ಮಾನವೀಯ ಮೌಲ್ಯ ಕಳೆದುಕೊಳ್ಳಬೇಕಾಗುತ್ತದೆ: ಶ್ರೀರಾಮುಲು
Team Udayavani, Apr 29, 2021, 4:15 PM IST
ಚಿತ್ರದುರ್ಗ: ರಾಜ್ಯದ ಜನ ಸಂಕಷ್ಟದಲ್ಲಿದ್ದು ಎಂದೂ ಕಂಡರಿಯದ ಸ್ಥಿತಿಯಿದೆ. ಜನರ ಜೀವದ ಜತೆಗೆ ಜೀವನವನ್ನೂ ಉಳಿಸಬೇಕಾಗಿದೆ. ಮುಖ್ಯಮಂತ್ರಿಗಳು ಮತ್ತು ನಮ್ಮ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಈ ವೇಳೆ ರಾಜಕೀಯ ಮಾಡಿದರೆ ಮಾನವೀಯ ಮೌಲ್ಯ ಕಳೆದು ಕೊಳ್ಳಬೇಕಾಗುತ್ತದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಸೋಂಕು ಬಹುತೇಕ ನಿಯಂತ್ರಣದಲ್ಲಿದೆ. ಕೋವಿಡ್ ಚೈನ್ ಬ್ರೇಕ್ ಮಾಡುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಬೇಕು ಎಂದರು.
ಇದನ್ನೂ ಓದಿ:ಕೋವಿಡ್ ನಿಯಮ ಉಲ್ಲಂಘನೆ : ಖ್ಯಾತ ನಟ ಸೇರಿ 34 ಜನರ ವಿರುದ್ಧ ಪ್ರಕರಣ
ಚಿತ್ರದುರ್ಗಕ್ಕೆ ಕಳೆದ ಒಂದು ತಿಂಗಳಿನಿಂದ ಬರಲಾಗಿಲ್ಲ. ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಕಾರಣ ಬರಲಾಗಿಲ್ಲ. ಜಿಲ್ಲಾ ಮಂತ್ರಿಯಾಗಿ ಜಿಲ್ಲಾಧಿಕಾರಿಗಳ ಜತೆ ನಿತ್ಯ ಸಂಪರ್ಕದಲ್ಲಿದ್ದು ಸಲಹೆ, ಸೂಚನೆ ನೀಡಿದ್ದೇನ ಎಂದು ಶ್ರೀರಾಮುಲು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…