Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Team Udayavani, Apr 15, 2024, 4:41 PM IST
ಚಿತ್ರದುರ್ಗ: ಸಚಿವ ಜಮೀರ್ ಅಹಮದ್ ಖಾನ್ ಆರೋಗ್ಯದಲ್ಲಿ ಧಿಡೀರ್ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಚಿತ್ರದುರ್ಗ ಕಾಂಗ್ರೆಸ್ ಸಭೆಗೆ ಆಗಮಿಸುತ್ತಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ, ಬೆನ್ನು ನೋವಿನಿಂದ ಬಳಲಿದರು. ಕೂಡಲೇ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಸವೇಶ್ವರ ಆಸ್ಪತ್ರೆಯಲ್ಲಿ ವೈದ್ಯ ಕಾರ್ತಿಕ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಇಸಿಜಿ, ಎಕೋ ಪರೀಕ್ಷೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಜಮೀರ್ ಅಹಮದ್ ಖಾನ್ ಅವರು ತುಮಕೂರಲ್ಲಿ ಕಾಂಗ್ರೆಸ್ ಚುನಾವಣ ಪ್ರಚಾರ ಮುಗಿಸಿ ಚಿತ್ರದುರ್ಗಕ್ಕೆ ಬರುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್