ನಾಪತ್ತೆಯಾಗಿದ್ದ ಆನೆ ಮರಿ ವಾಣಿ ವಿಲಾಸ ಸಾಗರ ಹಿನ್ನೀರಿನಲ್ಲಿ ಪತ್ತೆ
Team Udayavani, Feb 18, 2020, 11:21 AM IST
ಚಿತ್ರದುರ್ಗ: ಮೂರು ದಿನದಿಂದ ನಾಪತ್ತೆ ಆಗಿದ್ದ ಮರಿ ಆನೆ ಇಂದು ವಾಣಿ ವಿಲಾಸ ಸಾಗರದ ಹಿನ್ನೀರಿನಲ್ಲಿ ಪತ್ತೆಯಾಗಿದೆ.
ದಾಂಡೇಲಿ ಅರಣ್ಯ ಪ್ರದೇಶದಿಂದ ಬಂದಿದ್ದ ಆನೆ, ಹೊಳಲ್ಕೆರೆ ತಾಲೂಕಿನ ನೀರ್ಥಡಿ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು. ಆನಂತರ ಚಿತ್ರದುರ್ಗ ತಾಲೂಕು ಪ್ರವೇಶಿಸಿದ್ದ ಚಿಟ್ಟಾನೆ ಮೂರು ದಿನ ಯಾರ ಕಣ್ಣಿಗೂ ಬಿದ್ದಿರಲಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಕ್ಯಾಮರಾ ಬಳಸಿ ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗಿರಲಿಲ್ಲ. ಆದರೆ, ಹೆಜ್ಜೆ ಗುರುತಿನ ಆಧಾರದಲ್ಲಿ ವಾಣಿ ವಿಲಾಸ ಸಾಗರದ ಕಡೆ ಹೋಗಿರಬಹುದು ಎಂದು ಅಂದಾಜಿಸಲಾಗಿತ್ತು.
ಮಂಗಳವಾರ ಬೆಳಗಿನ ಕಾರ್ಯಾಚರಣೆ ವೇಳೆ ವಾಣಿ ವಿಲಾಸದ ಹಿನ್ನೀರಿನಲ್ಲಿ ಕಂಡು ಬಂದಿದ್ದು, ಕಾರಿಡಾರ್ ಮೂಲಕ ಮರಳಿಸುವ ಕಾರ್ಯ ಇಂದಿನಿಂದ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…