ಭದ್ರಾ ಮೇಲ್ದಂಡೆ ಯೋಜನೆ ಬಿಜೆಪಿ ಕೊಡುಗೆ

ಮಾಜಿ ಸಚಿವ ಆಂಜನೇಯರಿಂದ ವಿನಾಕಾರಣ ಅಪಪ್ರಚಾರ! ­ಗಂಗಾ ಕಲ್ಯಾಣ ಯೋಜನೆಯಲ್ಲಿ ಅವ್ಯವಹಾರ: ಚಂದ್ರಪ್ಪ

Team Udayavani, Mar 29, 2021, 9:10 PM IST

Untitled-10vcbxd

ಹೊಳಲ್ಕೆರೆ: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಬಿಟ್ಟು ಹೋಗಿದ್ದ ಹೊಳಲ್ಕೆರೆ ತಾಲೂಕನ್ನು ಕಳೆದ ಬಿಜೆಪಿ ಸರ್ಕಾರದ ಅವ ಧಿಯಲ್ಲಿ ಸೇರಿಸಿ ಬಜೆಟ್‌ ನಲ್ಲಿ 500 ಕೋಟಿ ರೂ. ಅನುದಾನಕ್ಕೆ ಅನುಮೋದನೆ ಕೊಡಿಸಿದ್ದು ನಾನು. ಇದಕ್ಕೆ ಅನುಮೋದನೆ ಅನುಮೋದನೆ ದೊರೆಯದೆ ಕೆಲಸ ನಡೆಯಲು ಸಾಧ್ಯವೇ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಎಂ. ಚಂದ್ರಪ್ಪ ಪ್ರಶ್ನಿಸಿದರು.

ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಸ್ಥಾನದ ಅವಧಿ ಆರು ತಿಂಗಳು ಇದ್ದರೂ ಅದಕ್ಕೂ ಮುನ್ನವೇ ರಾಜೀನಾಮೆ ನೀಡಿದ್ದೆ. ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ತಾಲೂಕನ್ನು ತಾವು ಸೇರ್ಪಡೆ ಮಾಡಿದ್ದಾಗಿ ಮಾಜಿ ಸಚಿವರು ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂಟು ಟೀಕಿಸಿದರು. ಭದ್ರಾ ಮೇಲ್ದಂಡೆ ಯೋಜನೆ ನಮ್ಮ ಪಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ಷೇತ್ರದ ಜನತೆಗೆ ನೀಡಿದ ಕೊಡುಗೆ ಎಂದರು.

ಮಾಚಿ ಸಚಿವ ಎಚ್‌. ಆಂಜನೇಯ 84 ಕೊಳವೆಬಾವಿಗಳನ್ನು ರೈತರಲ್ಲದ, ಪಹಣಿ ಮತ್ತು ಜಮೀನು ಇಲ್ಲದ ವ್ಯಕ್ತಿಗಳಿಗೆ ಹಾಕಿಸಿಕೊಟ್ಟಿದ್ದಾರೆ. ಸತತ ಬರಗಾಲದಿಂದ ಕುಡಿಯುವ ನೀರಿಲ್ಲದೆ ತತ್ತರಿಸುತ್ತಿದ್ದ ಸಮಯದಲ್ಲಿ ಕೊಳವೆಬಾವಿಗಳಲ್ಲಿ ಹನಿ ನೀರು ಕೂಡ ಬರುತ್ತಿರಲಿಲ್ಲ. ಆದರೆ ಮಾಚಿ ಸಚಿವರು ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಿದ ಮೂರು ಸಾವಿರ ಕೊಳವೆಬಾವಿಗಳಲ್ಲಿ ನೀರು ಬಂದಿದೆ ಎನ್ನುವ ವರದಿ ಸೃಷ್ಟಿಸಿದ್ದಾರೆ. ಒಂದೇ ಒಂದು ಕೊಳವೆಬಾವಿ ನೀರಿಲ್ಲದೆ ಫೇಲ್‌ ಆಗಿಲ್ಲ ಎನ್ನುವ ಸುಳ್ಳು ಲೆಕ್ಕ ತೋರಿಸಿ ಅವ್ಯವಹಾರ ನಡೆಸಿದ್ದಾರೆ ಎದು ಆರೋಪಿಸಿದರು.

ಮೋಟಾರ್‌, ಪೈಪ್‌ ಪೂರೈಕೆ ಮಾಡಲು ಚಂದ್ರಪ್ಪ ಅಡ್ಡಿಯಾಗಿದ್ದಾರೆಂದು ಅಪಪ್ರಚಾರ ಮಾಡುವ ಅವರಿಗೆ, ಕಡಿಮೆ ದರಕ್ಕೆ ಟೆಂಡರ್‌ ನಮೂದಿಸಿರುವ ಎಲ್‌-1 ಗುತ್ತಿಗೆದಾರ ನ್ಯಾಯಾಲಯದಿಂದ ಸ್ಟೇ ತಂದಿದ್ದಾನೆ ಎನ್ನುವ ಅರಿವಿಲ್ಲ. ಸ್ಟೇ ಇಲ್ಲದ ರೈತರಿಗೆ ವಿದ್ಯುತ್‌ ಪರಿವರ್ತಕವನ್ನು ಈಗಾಗಲೇ ಅಳವಡಿಸಲಾಗಿದೆ. ಮೊದಲು ಏನೆಲ್ಲ ಅವ್ಯವಹಾರ ನಡೆದಿದ್ದರೂ ರೈತರಿಗೆ ಅನ್ಯಾಯ ಆಗಬಾರದು ಎಂದು ಮೋಟಾರ್‌, ಪೈಪ್‌ಗ್ಳನ್ನು ರೈತರಿಗೆ ವಿತರಣೆ ಮಾಡಬೇಕೆಂದು ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸಿ ಪ್ರಯತ್ನ ಮಾಡಿದ್ದೇನೆ. ರಾಜಕೀಯಕ್ಕಾಗಿ ಸುಳ್ಳು ಆರೋಪ ಸರಿಯಲ್ಲ ಎಂದು ತಾಕೀತು ಮಾಡಿದರು. ಸಮಾಜಕಲ್ಯಾಣ ಇಲಾಖೆ ಮಂತ್ರಿಯಾಗಿದ್ದ ಎಚ್‌. ಆಂಜನೇಯ ಒಂದಿಷ್ಟು ಸೌಲಭ್ಯಗಳನ್ನು ಕಲ್ಪಿಸಿದ್ದನ್ನು ಹೊರತುಪಡಿಸಿದರೆ ಕ್ಷೇತ್ರದ ಜನತೆಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ. ಮಂತ್ರಿಯಾಗಿ ನಾಲ್ಕು ಹಾಸ್ಟೆಲ್‌ ಕಟ್ಟಿದ್ದೇ ಸಾಧನೆಯೇ, ಒಬ್ಬ ಶಾಸಕನಾಗಿ ಆ ಹಾಸ್ಟೆಲ್‌ಗ‌ಳನ್ನು ಮೊದಲೇ ನಾನು ಕಟ್ಟಿಸಿದ್ದೆ. ಎಸ್‌ಟಿ ವರ್ಗಕ್ಕೆ 223, ಎಸ್‌ಟಿ ವರ್ಗಕ್ಕೆ 160, ಒಬಿಸಿಗೆ 60, ಮುಸ್ಲಿಂ ಸಮುದಾಯದವರಿಗೆ 10 ಕೊಳವೆಬಾವಿ ಸೌಲಭ್ಯ ಕಲ್ಪಿಸಿದ್ದೇನೆ ಎಂದು ತಿಳಿಸಿದರು.

ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಸಿದ್ದೇಶ್‌, ಜಿಪಂ ಸದಸ್ಯರಾದ ಎಂ.ಬಿ. ತಿಪ್ಪೇಸ್ವಾಮಿ, ಮಹೇಶ್ವರಪ್ಪ, ಸುಮಾ ಲಿಂಗರಾಜ್‌, ಪಪಂ ಅಧ್ಯಕ್ಷ ಆರ್‌.ಎ. ಅಶೋಕ್‌, ಉಪಾಧ್ಯಕ್ಷ ಕೆ.ಸಿ. ರಮೇಶ್‌, ಸದಸ್ಯ ಪಿ.ಆರ್‌. ಮಲ್ಲಿಕಾರ್ಜುನಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ಈಶ್ವರಪ್ಪ ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.