ರಸ್ತೆ ಹಾಳುಗೆಡವಿದ್ದಕ್ಕೆ ಶಾಸಕರು ಕಿಡಿ


Team Udayavani, Dec 20, 2020, 5:20 PM IST

ರಸ್ತೆ ಹಾಳುಗೆಡವಿದ್ದಕ್ಕೆ ಶಾಸಕರು ಕಿಡಿ

ಚಿತ್ರದುರ್ಗ: ಹೆದ್ದಾರಿ ನಿರ್ಮಾಕ್ಕಾಗಿ ಗ್ರಾಮೀಣಭಾಗದ ರಸ್ತೆಗಳಲ್ಲಿ ಮಣ್ಣು ಸಾಗಿಸಿ ರಸ್ತೆ ಹಾಳುಗೆಡವಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳನ್ನು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಶನಿವಾರ ತರಾಟೆಗೆ ತೆಗೆದುಕೊಂಡರು.

ಪಿಎಸ್‌ಸಿ ಇನೊಧೀಟೆಕ್‌ ಕಂಪನಿಯಿಂದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆಯುತ್ತಿರುವ ಕಾಮಗಾರಿಗೆ ಇಂಗಳದಾಳ್‌, ಲಂಬಾಣಿಹಟ್ಟಿ,ಅಮೃತ ಆಯುರ್ವೇದಿಕ್‌ ಕಾಲೇಜು ಹಾಗೂ ಟೀಚರ್ಸ್‌ ಕಾಲನಿಯ ಗುಡ್ಡದಿಂದ ಮಣ್ಣು ಸಾಗಿಸಲಾಗುತ್ತಿದೆ. ಇಲ್ಲಿ ಮಿತಿ ಮೀರಿ ಮಣ್ಣು ತುಂಬಿಕೊಂಡು ಲಾರಿಗಳು ನಿತ್ಯವೂ ಸಂಚರಿಸುವುದರಿಂದ ರಸ್ತೆಗಳು ಹಾಳಾಗಿವೆ ಎಂದು ಶುಕ್ರವಾರ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಶನಿವಾರ ಪರಿಶೀಲಿಸಲು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿದ ಶಾಸಕರು, ರಸ್ತೆ ನಿರ್ಮಾಣ ಮಾಡಿಕೆಲ ದಿನಗಳಷ್ಟೇ ಕಳೆದಿವೆ. ಇನ್ನೂ ಬಿಲ್‌ ಕೂಡ ಆಗಿಲ್ಲ. ಆಗಲೇ ಹಾಳುಗೆಡವಿದ್ದಾರೆ. 10 ಟನ್‌ ಮಿತಿಹೇರಿಕೊಂಡು ಓಡಾಡುವ ಗ್ರಾಮೀಣ ರಸ್ತೆಗಳಲ್ಲಿ50 ಟನ್‌ ಮಣ್ಣು ತುಂಬಿಕೊಂಡು ಓಡಾಡಿದರೆರಸ್ತೆಗಳು ಇರುತ್ತವಾ ಎಂದು ಪ್ರಶ್ನಿಸಿದರು.  ರಸ್ತೆ ಕಾಮಗಾರಿಗೆ ಮಣ್ಣು ತೆಗೆದುಕೊಂಡು ಹೋಗುವುದಕ್ಕೆ ನನ್ನ ತಕರಾರಿಲ್ಲ. ಆದರೆ ಅಗತ್ಯಕ್ಕಿಂತ ಹೆಚ್ಚು ತೂಕದ ಮಣ್ಣು ಸಾಗಿಸಿ ರಸ್ತೆಗಳನ್ನು ಹಾಳು ಮಾಡಲಾಗಿದೆ. ಮೂರು ತಿಂಗಳ ಹಿಂದೆ ನಿರ್ಮಿಸಿದ್ದ ರಸ್ತೆಗಳು ಈಗ ಹಾಳಾಗಿದ್ದು, ಮತ್ತೆ ರಸ್ತೆ ನಿರ್ಮಾಣಕ್ಕೆ ಎಲ್ಲಿಂದ ಹಣ ತರಬೇಕು. ಇಲ್ಲಿ ಲಾರಿ ಓಡಾಡಲು ಅನುಮತಿ ನೀಡಿದ್ದು ಯಾರು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಹಾಗೂ ತಹಶೀಲ್ದಾರ್‌ರನ್ನು ಕೇಳಿದರು. ಆಗ ಅನುಮತಿ ನೀಡಿಲ್ಲ ಎನ್ನುವ ವಿಷಯ ಬೆಳಕಿಗೆ ಬಂತು. ರಸ್ತೆ ಹಾಳು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಿ. ಆಗಿರುವ ನಷ್ಟವನ್ನು ಅವರಿಂದಲೇಭರಿಸುವಂತೆ ಮಾಡಿ ಎಂದು ಪೊಲೀಸರು ಹಾಗೂ ಅಧಿ ಕಾರಿಗಳಿಗೆ ಶಾಸಕರು ಸೂಚಿಸಿದರು.

ಈ ವೇಳೆ ರಸ್ತೆ ಗುತ್ತಿಗೆಆರರು, ಇಂಗಳದಾಳ್‌, ಕಾಪರ್‌ ಮೈನ್ಸ್‌, ಲಂಬಾಣಿಹಟ್ಟಿ, ಕುರುಮರಡಿಕೆರೆ, ಕೆನ್ನೆಡಲು ಗ್ರಾಮಸ್ಥರು ಹಾಜರಿದ್ದರು

ರಸ್ತೆ ಮಾಡಿ ವರ್ಷದೊಳಗೆ ಹಾಳಾದರೆ ಜನರಿಗೆ ಏನು ಹೇಳಬೇಕು. ಎಲ್ಲೆಲ್ಲಿ ರಸ್ತೆಮಾಡಬೇಕು, ಅನುದಾನ ಎಲ್ಲಿಂದ ತರಲಿ? – ಜಿ.ಎಚ್‌. ತಿಪ್ಪಾರೆಡ್ಡಿ, ಶಾಸಕರು

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.