ಸಿಎಂ ವಿರುದ್ಧ ಎಂಎಲ್ಸಿ ರಘು ಆಚಾರ್ ಗರಂ
Team Udayavani, May 10, 2019, 6:00 AM IST
ಚಿತ್ರದುರ್ಗ: ಸರ್ಕಾರಿ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ವಿಚಾರದಲ್ಲಿ ಮುಖ್ಯಮಂತ್ರಿಗಳು ನಿರ್ಲಕ್ಷ್ಯ ತಾಳಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಆರೋಪಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲೆಗೆ ಒಂದೆರಡು ಬಾರಿ ಬಂದು ಪ್ರಗತಿ ಪರಿಶೀಲನೆ ಮಾಡಿರಬಹುದು, ನಾನಂತೂ ಅವರನ್ನು
ಕರೆದಿಲ್ಲ, ಮಾತನಾಡಿಸಿಯೂ ಇಲ್ಲ ಎಂದರು.
ಬೇಜವಾಬ್ದಾರಿಯಿಂದ ವರ್ತಿಸುವ ಅಧಿಕಾರಿಗಳನ್ನು ಅಮಾನತುಗೊಳಿಸಿ ಸಿಎಂ ಕುಮಾರಸ್ವಾಮಿ ನೈತಿಕತೆ ಉಳಿಸಿಕೊಳ್ಳಬೇಕು ಎಂದ ಆಚಾರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯನ್ನೇ ನಿಯಂತ್ರಿಸಲು ಆಗದಿದ್ದರೆ ಸಿಎಂಆಗಿ ಮತ್ತೇನು ಮಾಡ್ತೀರಾ ಎಂದು ಕಿಡಿ ಕಾರಿದರು.
ಎಲ್ಲ ಕಾರ್ಯದರ್ಶಿಗಳು ಬೆಂಗಳೂರಲ್ಲಿ ಆಟ ಆಡಿಕೊಂಡು ಕುಳಿತಿದ್ದಾರೆ. ಆದ್ದರಿಂದ ಕಾರ್ಯದರ್ಶಿಗಳನ್ನು ಹುಡುಕಿಕೊಡಿ ಎಂದು ಸಿಎಂಗೆ ಮನವಿ ಮಾಡುತ್ತೇನೆ. ಕಾರ್ಯದರ್ಶಿಗಳು ನಾಳೆಯಿಂದಲೇ ಆಯಾ ಜಿಲ್ಲೆಗಳಲ್ಲಿ ಮೊಕ್ಕಾಂ ಮಾಡಬೇಕು ಎಂದು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್