ಕೋವಿಡ್ ಪ್ರಕರಣ ಪತ್ತೆ: ಅಂಗಡಿ ಮುಂಗಟ್ಟು ಬಂದ್
Team Udayavani, Jul 2, 2020, 1:13 PM IST
ಮೊಳಕಾಲ್ಮೂರು: ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿತ್ತು.
ಮೊಳಕಾಲ್ಮೂರು: ತಾಲೂಕಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಒಂದು ಗಂಟೆವರೆಗೆ ಲಾಕ್ಡೌನ್ ಮಾಡಲಾಗಿತ್ತು. ಇದರಿಂದ ಪಟ್ಟಣ ಹಾಗೂ ನಾನಾ ಗ್ರಾಮಗಳು ಬಣಗುಟ್ಟುತ್ತಿದ್ದವು.
ಪಟ್ಟಣದಲ್ಲಿ ವಾರದ ಸಂತೆ ದಿನವಾಗಿದ್ದರಿಂದ ವಾರದ ಸಂತೆಗೆ ಅನುಮತಿ ನೀಡಲಾಗಿರಲಿಲ್ಲ. ಇದರಿಂದ ನಾಗರಿಕರು ಪರದಾಡುವಂತಾಗಿತ್ತು. ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸರು ಜನರಲ್ಲಿ ಅರಿವು ಮೂಡಿಸಿದರು. ಬೆಳಿಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಿದವು. ನಿಗದಿ ಪಡಿಸಿದ ಸಮಯಕ್ಕೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಆಟೋಗಳು, ದ್ವಿಚಕ್ರ ವಾಹನಗಳ ಸಂಚಾರಕ್ಕೂ ಕಡಿವಾಣ ಹಾಕಲಾಗಿತ್ತು. ಆದರೆ ಸರ್ಕಾರಿ ಕಚೇರಿಗಳು ತೆರೆದು ಸಾರ್ವಜನಿಕರ ಸೇವೆಗೆ ಅವಕಾಶ ಕಲ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ