ಮೊಳಕಾಲ್ಮೂರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಬಿಜೆಪಿ ಸೇರ್ಪಡೆ


Team Udayavani, Feb 26, 2023, 11:58 AM IST

ಮೊಳಕಾಲ್ಮೂರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಬಿಜೆಪಿ ಸೇರ್ಪಡೆ

ಚಿತ್ರದುರ್ಗ: ಮೊಳಕಾಲ್ಮೂರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಕಾಂಗ್ರೆಸ್ ತೊರೆದು ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾದರು.

ಸಚಿವ ಶ್ರೀರಾಮುಲು ವಿರುದ್ಧ ಮುನಿಸಿಕೊಂಡು‌ ನಿರಂತರ ವಾಗ್ದಾಳಿ ನಡೆಸುತ್ತಿದ್ದ ತಿಪ್ಪೇಸ್ವಾಮಿ, ಅಂತಿಮವಾಗಿ ಶ್ರೀರಾಮುಲು‌ ಸಮ್ಮುಖದಲ್ಲೇ ಬಿಜೆಪಿ ಸೇರ್ಪಡೆ ಆಗಿದ್ದಾರೆ.

2013 ರಲ್ಲಿ ಬಿಎಸ್ಆರ್ ಕಾಂಗ್ರೆಸ್ ನಿಂದ ಮೊಳಕಾಲ್ಮೂರು ಶಾಸಕರಾಗಿ ಆಯ್ಕೆಯಾಗಿದ್ದರು. 2018 ರಲ್ಲಿ ಶ್ರೀರಾಮುಲು ಮೊಳಕಾಲ್ಮೂರು ಅಭ್ಯರ್ಥಿಯಾಗಿದ್ದರಿಂದ ತಿಪ್ಪೇಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿತ್ತು. ಇದರಿಂದ ಕುಪಿತಗೊಂಡು ಶ್ರೀರಾಮುಲು ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದರು.

ಇದನ್ನೂ ಓದಿ:ಪರೀಕ್ಷೆಗೆ ಹೆಚ್ಚುವರಿ ಸಮಯ ನೀಡದ ಕಾರಣಕ್ಕೆ ಶಾಲೆಯನ್ನೇ ಧ್ವಂಸಗೊಳಿಸಿದ ವಿದ್ಯಾರ್ಥಿಗಳು

ಈಗ ಮತ್ತೆ ವಿಧಾನಸಭೆ ಚುನಾವಣೆ ಕಾವೇರುತ್ತಿದ್ದು, ತಿಪ್ಪೇಸ್ವಾಮಿ ಬಿಜೆಪಿ ಸೇರ್ಪೆಡೆಯೊಂದಿಗೆ ಬಹುತೇಕ ಬಿಜೆಪಿ ಟಿಕೆಟ್ ಅವರಿಗೆ ನಿಶ್ಚಿತ ಎನ್ನಬಹುದು.

ತಿಪ್ಪೇಸ್ವಾಮಿ ಬಿಜೆಪಿ ಸೇರ್ಪಡೆ ವೇಳೆ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಕೆ.ಎಸ್.ನವೀನ್, ಜಿಲ್ಲಾಧ್ಯಕ್ಷ ಎ.ಮುರುಳಿ, ನಾಯಕನಹಟ್ಟಿ ಮಂಡಲದ ಅಧ್ಯಕ್ಷ ಈ. ರಾಮರೆಡ್ಡಿ, ಮೊಳಕಾಲ್ಮೂರು ಮಂಡಲದ ಅಧ್ಯಕ್ಷ ಡಾ.ಪಿ.ಎಂ. ಮಂಜುನಾಥ್ ಮತ್ತಿತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.