ಸಿಎಂ ಸ್ಥಾನದ ಬಗ್ಗೆ ಮಾತಾಡುವುವವರು ಅನಾಗರಿಕರು: ಸಂಸದ ಎ.ನಾರಾಯಣಸ್ವಾಮಿ
Team Udayavani, Jun 8, 2021, 12:42 PM IST
ಚಿತ್ರದುರ್ಗ: ಮುಖ್ಯಮಂತ್ರಿ ಕುರ್ಚಿ ಬಗ್ಗೆ ಮಾತನಾಡುವುದು ಅನಾಗರಿಕತನ, ಕುಚೇಷ್ಠೆ. ಪಕ್ಷದ ಯಾವುದೇ ಶಾಸಕ, ಕಾರ್ಯಕರ್ತನೂ ಈ ಬಗ್ಗೆ ಮಾತನಾಡಬಾರದು. ಸಿಎಂ ಸ್ಥಾನದ ಬಗ್ಗೆ ಮಾತನಾಡುವುವರು ಅನಾಗರಿಕರು ಎಂದು ಸಂಸದ ಎ. ನಾರಾಯಣಸ್ವಾಮಿ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಬಗ್ಗೆ ತೀರ್ಮಾನ ಮಾಡುವುದು ಹೈಕಮಾಂಡ್. ಈ ಬಗ್ಗೆ ಶಾಸಕರು ಅಥವಾ ಕಾರ್ಯಕರ್ತರು ಮಾತನಾಡಬಾರದು ಎಂದಿದ್ದಾರೆ.
ಇದನ್ನೂ ಓದಿ:ಬಿಜೆಪಿ ಶಿಸ್ತಿನ ಪಕ್ಷ, ಬಿಎಸ್ ವೈ ಶಿಸ್ತಿನ ನಾಯಕ: ಸಚಿವ ಈಶ್ವರಪ್ಪ
ಶಾಸಕರ ಸಹಿ ಸಂಗ್ರಹದ ಬಗ್ಗೆ ರಾಜ್ಯಧ್ಯಕ್ಷರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಸಿಎಂ ಬದಲಾವಣೆ ವಿಚಾರದ ಚರ್ಚೆ ಕಾರ್ಯಕರ್ತರಲ್ಲಿ ಬರಬಾರದು. ಬಿಜೆಪಿಯಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆಯೇ ಇಲ್ಲ ಎಂದರು.
ಭಿನ್ನಮತ ಶಮನ ಮಾಡುವ ಗಂಡಸುತನ, ಎದೆಗಾರಿಕೆ ಬಿಎಸ್ ಯಡಿಯೂರಪ್ಪ ಅವರಿಗಿದೆ. ಯಾರಾದರೂ ದೆಹಲಿಗೆ ಹೋಗಿಬಂದರೆ ಅದು ಅವರ ಹುಚ್ಚುತನ ಎಂದು ಸಚಿವ ಸಿ.ಪಿ.ಯೋಗೀಶ್ವರ್ ಗೆ ಸಂಸದ ನಾರಾಯಣಸ್ವಾಮಿ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್