ವಸತಿ ಯೋಜನೆಯಡಿ ಚಳ್ಳಕೆರೆ ನಗರಸಭೆಗೆ ರಾಷ್ಟ್ರೀಯ ಪುರಸ್ಕಾರ


Team Udayavani, Jan 2, 2021, 4:32 PM IST

ವಸತಿ ಯೋಜನೆಯಡಿ ಚಳ್ಳಕೆರೆ ನಗರಸಭೆಗೆ ರಾಷ್ಟ್ರೀಯ ಪುರಸ್ಕಾರ

ಚಳ್ಳಕೆರೆ: ಪ್ರಧಾನಮಂತ್ರಿ ವಸತಿ ಯೋಜನೆಯಡಿ ಮನೆ ನಿರ್ಮಿಸಿ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಪಂಕಜಾ ಮತ್ತು ಕುಟುಂಬದವರನ್ನು ಶಾಸಕ ಟಿ. ರಘುಮೂರ್ತಿ ಅಭಿನಂದಿಸಿದರು.

ಚಳ್ಳಕೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಸತಿ ಯೋಜನೆಯಡಿ ನೂತನತಾಂತ್ರಿಕತೆಯನ್ನು ಅಳವಡಿಸಿಕೊಂಡು ವೆಂಕಟೇಶ್ವರ ನಗರದಲ್ಲಿ ಬಿ.ಸಿ. ಪಂಕಜಾ ನಿರ್ಮಿಸಿದಮನೆಗೆ ಪ್ರಧಾನಮಂತ್ರಿ ವಸತಿ ಯೋಜನೆಯರಾಷ್ಟ್ರೀಯ ಪ್ರಶಸ್ತಿ ಲಭ್ಯವಾಗಿದೆ. ವಿಶೇಷವಾಗಿರಾಜ್ಯಮಟ್ಟದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಈ ಮನೆಯನ್ನು ಗುರುತಿಸುವಮೂಲಕ ನಮ್ಮ ವಿಧಾನಸಭಾ ಕ್ಷೇತ್ರದ ಹೆಸರುರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಆಗಿದೆ ಎಂದು ಶಾಸಕ ಟಿ.ರಘುಮೂರ್ತಿ ಸಂತಸ ವ್ಯಕ್ತಪಡಿಸಿದರು.

ಶುಕ್ರವಾರ ಶಾಸಕರ ಭವನದಲ್ಲಿಪ್ರಧಾನಮಂತ್ರಿಯವರ ರಾಷ್ಟ್ರೀಯ ಪುರಸ್ಕಾರಪಡೆದ ಬಿ.ಸಿ.ಪಂಕಜಾ ಮತ್ತು ಕುಟುಂಬ ವರ್ಗಹಾಗೂ ನಗರಸಭೆ ಅಧಿಕಾರಿಗಳು ಸಿಬ್ಬಂದಿಯನ್ನುಅಭಿನಂದಿಸಿ ಅವರು ಮಾತನಾಡಿದರು.ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನನ್ನ ಆಡಳಿತ ಅವ ಧಿಯಲ್ಲಿ ಹಲವಾರು ನೂತನ ಪ್ರಗತಿಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಪ್ರತಿಷ್ಠಿತ ಇಂಜಿನಿಯರಿಂಗ್‌ ಕಾಲೇಜು ಸೇರಿದಂತೆ ನಿರೀಕ್ಷೆಗೂಮೀರಿದ ಅಭಿವೃದ್ಧಿ ಕಾಮಗಾರಿ ಈ ಕ್ಷೇತ್ರದಲ್ಲಿಉತ್ತಮವಾಗಿ ನಡೆದಿದ್ದು, ಇದಕ್ಕೆ ಕಿರೀಟವಿಟ್ಟಂತರಾಷ್ಟ್ರ ಮಟ್ಟದ ಪುರಸ್ಕಾರ ದೊರಕಿರುವುದು ಎಲ್ಲರೂ ಹೆಮ್ಮೆ ಪಡುವ ವಿಷಯ. ನಗರಸಭೆ ಪೌರಾಯುಕ್ತಪಿ.ಪಾಲಯ್ಯ, ಚಿತ್ರದುರ್ಗ ಪೌರಾಯುಕ್ತ ಜೆ.ಟಿ.ಹನುಮಂತರಾಜು ಫಲಾನುಭವಿಗೆ ಸೂಕ್ತ ಮಾರ್ಗದರ್ಶನ ನೀಡಿದ ನಗರಸಭೆ ಅ ಕಾರಿಗಳೂ ಸಹ ಪ್ರಶಂಸೆಗೆ ಆರ್ಹರು ಎಂದರು.

ಪೌರಾಯುಕ್ತ ಪಿ. ಪಾಲಯ್ಯ ಮಾತನಾಡಿ, ರಾಷ್ಟ್ರೀಯ ಪುರಸ್ಕಾರ ದೊರೆತ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಪ್ರಧಾನಮಂತ್ರಿಯವರಿಂದ ವಿಡಿಯೋ ಕಾನ್ಫರೆನ್ಸ್‌ ಮೂಲಕ ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನೀಕೆರಿ ಪ್ರಶಸ್ತಿ ಸ್ವೀಕರಿಸಿದ್ದಾರೆ ಎಂದರು.

ರಾಜ್ಯದ ಚಾಮರಾಜನಗರ, ತಾವರಗೆರೆ ಮತ್ತು ಚಳ್ಳಕೆರೆ ನಗರ ಮಾತ್ರ ಈಪ್ರಶಸ್ತಿಯನ್ನು ಪಡೆಯುತ್ತಿದೆ. ವಸತಿ ಯೋಜನೆ ಫಲಾನುಭವಿಗಳೂ ಸೇರಿದಂತೆ ಸರ್ಕಾರವಿವಿಧ ಯೋಜನೆಗಳನ್ನು ಸಿದ್ಧಪಡಿಸುವಾಗಹಲವಾರು ಆಯಾಮಗಳಲ್ಲಿ ಚಿಂತನೆ ನಡೆಸಿ ಫಲಾನುಭವಿಗಳನ್ನು ಗುರುತಿಸಲಾಗುತ್ತಿದೆ. ಕಳೆದ2016-17ನೇ ಸಾಲಿನ ಆಯ್ಕೆ ಇದಾಗಿದ್ದು, ಶಾಸಕರ ಮಾರ್ಗದರ್ಶನದಲ್ಲಿ ಈ ಕಾರ್ಯವನ್ನು ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.