ವದಂತಿ ನಂಬಿ ಬ್ಯಾಂಕ್‌ಗೆ ಬಂದ್ರು ಜನ


Team Udayavani, Apr 18, 2020, 4:38 PM IST

18-April-29

ನಾಯಕನಹಟ್ಟಿ: ಬ್ಯಾಂಕ್‌ಗೆ ಆಗಮಿಸಿದ್ದ ಜನರನ್ನು ಪೊಲೀಸರು ಸರತಿ ಸಾಲಿನಲ್ಲಿ ನಿಲ್ಲಿಸಿ ನಿಯಂತ್ರಿಸಿದರು.

ನಾಯಕನಹಟ್ಟಿ : ವದಂತಿ ನಂಬಿಕೊಂಡು ಪಟ್ಟಣದ ಕೆನರಾ ಬ್ಯಾಂಕ್‌ ಮುಂದೆ ಗುರುವಾರ ಭಾರೀ ಪ್ರಮಾಣದಲ್ಲಿ ಜನರು ಜಮಾಯಿಸಿದ್ದರು. ಸಾಮಾಜಿಕ ಅಂತರ ಕಾಪಾಡಲು ಪೊಲೀಸರು ಹರಸಾಹಸ ಪಡಬೇಕಾಯಿತು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ನಾನಾ ಜನರ ಖಾತೆಗೆ ನಗದು ವರ್ಗಾಯಿಸಿದೆ. ಈ ನಡುವೆ ಹಲವಾರು ವದಂತಿಗಳು ಜನರ ನಡುವೆ ಹರಿದಾಡುತ್ತಿವೆ.

ಸಾಮಾಜಿಕ ಭದ್ರತಾ ಯೋಜನೆಯಡಿ ಸರ್ಕಾರ ಜನರ ಖಾತೆಗೆ ಹಾಕಿರುವ ಹಣವನ್ನು ಬಿಡಿಸದೇ ಇದ್ದಲ್ಲಿ ಹಣ ವಾಪಸ್‌ ಹೋಗುತ್ತದೆ, ಗ್ರಾಹಕರು ಹಣ ಬಿಡಿಸಿಕೊಳ್ಳದೇ ಇದ್ದಲ್ಲಿ ಗ್ರಾಹಕರ ಸಾಲದ ಖಾತೆಗೆ ಸರ್ಕಾರ ನೀಡಿದ ಹಣ ಜಮಾ ಆಗುತ್ತದೆ. ತಕ್ಷಣ ಈ ಹಣವನ್ನು ಪಡೆಯದೇ ಇದ್ದಲ್ಲಿ ಬ್ಯಾಂಕ್‌ನವರು ಹಣ ನೀಡುವುದಿಲ್ಲ ಎಂಬ ಸುಳ್ಳು ಸುದ್ದಿ ಹರಿದಾಡಿದ್ದರಿಂದ ಮಹಿಳೆಯರು, ವೃದ್ಧರು ಸೇರಿದಂತೆ ಹಲವಾರು ಜನರು ಬ್ಯಾಂಕ್‌ಗೆ ದೌಡಾಯಿಸಿದ್ದರು. ಜನಧನ್‌ ಖಾತೆ, ವಿಧವಾ ವೇತನ, ಕಾರ್ಮಿಕರು ಸೇರಿದಂತೆ ನಾನಾ ಜನರು ಬ್ಯಾಂಕ್‌ಗೆ ಬಂದಿದ್ದರು.

300ಕ್ಕೂ ಹೆಚ್ಚು ಜನರು ಒಮ್ಮೆಲೆ ಜಮಾಯಿಸಿದ್ದರಿಂದ ಜನರನ್ನು ನಿಯಂತ್ರಿಸುವುದು ಬ್ಯಾಂಕ್‌ ಸಿಬ್ಬಂದಿಗೆ ಕಷ್ಟವಾಯಿತು. ಸ್ಥಳಕ್ಕೆ ಭೇಟಿ ನೀಡಿದ ಪಿಎಸ್‌ಐ ರಘುನಾಥ್‌ ಮಾತನಾಡಿ, ಜನರು ವೈಜ್ಞಾನಿಕವಾಗಿ ಅಂತರ ಕಾಪಾಡಿಕೊಳ್ಳಬೇಕು. ಬಿಸಿಲಿನಿಂದಾಗಿ ಗ್ರಾಹಕರಿಗೆ ಶಾಮಿಯಾನ ಹಾಕುವಂತೆ ಸಲಹೆ ನೀಡಿದರು. ಪೊಲೀಸ್‌ ಸಿಬ್ಬಂದಿ ಗ್ರಾಹಕರನ್ನು ಸಾಮಾಜಿಕ ಅಂತರದಲ್ಲಿ ಸರದಿ ಸಾಲಿನಲ್ಲಿ ನಿಲ್ಲಿಸಿದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.