ನಾಲ್ಕೇ ತಿಂಗಳಲ್ಲಿ 25.54 ಲಕ್ಷ ರೂ.ಕಾಣಿಕೆ

ತಿಪ್ಪೇರುದ್ರಸ್ವಾಮಿ ದೇಗುಲ ಹುಂಡಿ ಹಣ ಎಣಿಕೆಕಳೆದ ವರ್ಷಕ್ಕಿಂತ ಈ ಬಾರಿ 9,09,863 ರೂ. ಹೆಚ್ಚು ಸಂಗ್ರಹ

Team Udayavani, Feb 28, 2020, 1:18 PM IST

28-Febraury-13

ನಾಯಕನಹಟ್ಟಿ: ತಿಪ್ಪೇರುದ್ರಸ್ವಾಮಿ ದೇವಾಲಯದ ಹುಂಡಿಯಲ್ಲಿ ನಾಲ್ಕು ತಿಂಗಳ ಅವ ಧಿಯಲ್ಲಿ ಒಟ್ಟು 25.54 ಲಕ್ಷ ರೂ. ಕಾಣಿಕೆ ಸಂಗ್ರಹವಾಗಿದೆ. ಗುರುವಾರ ದೇವಾಲಯದ ಹುಂಡಿ ಹಣದ ಎಣಿಕಾ ಕಾರ್ಯ ಜರುಗಿತು. ಒಳಮಠದ ಹುಂಡಿಗಳಲ್ಲಿ 18,82,105, ರೂ., ಹೊರಮಠದಲ್ಲಿ 5,15,509 ರೂ. ಹಾಗೂ ದಾಸೋಹ ಭವನದ ಹುಂಡಿಯಲ್ಲಿ 1,57,344 ರೂ. ಸಂಗ್ರಹವಾಗಿದೆ.

ಒಟ್ಟಾರೆ ಎರಡೂ ದೇವಾಲಯದ ಹುಂಡಿಗಳಲ್ಲಿ 25,54,958 ರೂ.ಗಳು ಸಂಗ್ರಹವಾಗಿವೆ. ಕಳೆದ ವರ್ಷ ಮಾರ್ಚ್‌ 16 ರಂದು ನಡೆದಿದ್ದ ಜಾತ್ರೆಗೆ ಮುಂಚಿತವಾಗಿ ನಡೆದ ಹುಂಡಿ ಎಣಿಕೆಯಲ್ಲಿ 16,45,095 ರೂ. ಸಂಗ್ರಹವಾಗಿತ್ತು. ಈ ಬಾರಿ ಸಂಗ್ರಹವಾದ ಕಾಣಿಕೆ 9,09,863 ರೂ. ದಷ್ಟು ಹೆಚ್ಚಾಗಿದೆ. ಹೊರಮಠದಲ್ಲಿ 27,574
ರೂ ನಾಣ್ಯಗಳು ಸಂಗ್ರಹವಾಗಿತ್ತು.

ಒಳಮಠದಲ್ಲಿ 87,100 ರೂ. ನಾಣ್ಯಗಳು ಸಂಗ್ರಹವಾಗಿದೆ. 5ರೂ. ನಾಣ್ಯಗಳನ್ನು ಎಣಿಸಲಾಯಿತು. 1ಹಾಗೂ 2 ರೂ. ನಾಣ್ಯಗಳನ್ನು ತೂಕದ ರೀತಿಯಲ್ಲಿ ಎಣಿಸಲಾಯಿತು. ಇತ್ತೀಚಿನ ದಿನಗಳಲ್ಲಿ ನಾಣ್ಯಗಳ ಬಳಕೆ ಕಡಿಮೆಯಾಗಿದೆ. ಎರಡು ವರ್ಷಗಳ ಹಿಂದಿನ ಅವಧಿಯಲ್ಲಿ ಸುಮಾರು 1 ಲಕ್ಷ ರೂ. ಚಿಲ್ಲರೆ ಸಂಗ್ರಹವಾಗುತ್ತಿತ್ತು. ಆದರೆ ಈ ಬಾರಿ ನೋಟುಗಳ ಪ್ರಮಾಣ ಹೆಚ್ಚಾಗಿದೆ.

100 ಹಾಗೂ 500 ರೂ ನೋಟುಗಳ ಪ್ರಮಾಣ ಜಾಸ್ತಿ ಇದೆ. ಕಂದಾಯ ಇಲಾಖೆಯ 100ಕ್ಕೂ ಹೆಚ್ಚು ಸಿಬ್ಬಂದಿ, ಕೆನರಾ ಬ್ಯಾಂಕ್‌ ಹಾಗೂ ದೇವಾಲಯ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಬೆಳಿಗ್ಗೆ ಆರಂಭವಾದ ಎಣಿಕಾ ಕಾರ್ಯ ಸಂಜೆ ಮುಕ್ತಾಯಗೊಂಡಿತು. ಎಣಿಕೆ ಕಾರ್ಯವನ್ನು ವೀಡಿಯೋ ಚಿತ್ರೀಕರಣ ಮಾಡಲಾಯಿತು.

ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ, ಕಾರ್ಯ ನಿರ್ವಹಣಾಧಿಕಾರಿ ಎಸ್‌ .ಪಿ.ಬಿ ಮಹೇಶ್‌, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜೆ.ಪಿ. ರವಿಶಂಕರ್‌, ಕೆನರಾ ಬ್ಯಾಂಕ್‌ ವ್ಯವಸ್ಥಾಪಕ ಈಶ್ವರಪ್ಪ, ಬ್ಯಾಂಕ್‌ ಅಧಿ ಕಾರಿ ಸಂತೋಷ್‌, ಸಿಬ್ಬಂದಿ ಮಂಜುನಾಥ್‌, ಉಪ ತಹಶೀಲ್ದಾರ್‌ ಜಗದೀಶ್‌, ಪಿಎಸ್‌ಐ ರಘುಪ್ರಸಾದ್‌, ವ್ಯವಸ್ಥಾಪನ ಸಮಿತಿ ಸದಸ್ಯರಾದ ಗೋವಿಂದರಾಜ್‌, ರುದ್ರಮುನಿ, ನಾಗಣ್ಣ, ಹಂಸವೇಣಿ, ಮುನಿಯಪ್ಪ, ಟಿ. ರುದ್ರಮುನಿ, ವಿರೂಪಾಕ್ಷಪ್ಪ ಮತ್ತಿತರರು ಇದ್ದರು.

ಹುಂಡಿಯಲ್ಲಿದ್ದವು ವಿದೇಶಿ ನಾಣ್ಯ
ಹೊರಮಠದ ಹುಂಡಿಯಲ್ಲಿ ಮಲೇಷಿಯಾ, ವಿಯೆಟ್ನಾಂ ದೇಶದ ನೋಟುಗಳು ಕಂಡು ಬಂದಿವೆ. ಜತೆಗೆ ಕೊರಿಯಾ ಹಾಗೂ ಅಮೆರಿಕ ದೇಶದ ನಾಣ್ಯಗಳೂ ಇದ್ದವು. ದೇವರ ಹುಂಡಿಯಲ್ಲಿ ತೊಟ್ಟಿಲು, ಮುಖಪದ್ಮ, ಕರಡಿಗೆ, ನಂದಿ, ಪಾದುಕೆ ಜತೆಗೆ ಚಿನ್ನದ ನಾಣ್ಯ ಸೇರಿದಂತೆ ನಾನಾ ವಸ್ತುಗಳನ್ನು ಹಾಕಲಾಗಿದೆ. ಸುಮಾರು 40ಕ್ಕೂ ಹೆಚ್ಚು ನಾಗರ ಹೆಡೆಗಳ ಚಿತ್ರವಿರುವ ತಾಮ್ರದ ನಾಣ್ಯಗಳು ಹುಂಡಿಯಲ್ಲಿದ್ದವು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.