ಜಯರಾಮ್ ಜನ ಸೇವಾ ಸಂಘದಿಂದ 5 ಲಕ್ಷ ರೂ ವೆಚ್ಚದ ಮುಕ್ತಿ ವಾಹನ ಉಚಿತವಾಗಿ ಸಮರ್ಪಣೆ


Team Udayavani, Dec 2, 2021, 12:38 PM IST

ಜಯರಾಮ್ ಜನ ಸೇವಾ ಸಂಘದಿಂದ 5 ಲಕ್ಷ ರೂ ವೆಚ್ಚದ ಮುಕ್ತಿ ವಾಹನ ಉಚಿತವಾಗಿ ಸಮರ್ಪಣೆ

ಚಿಕ್ಕಜಾಜೂರು : ಮಳೆಗಾಲದಲ್ಲಿ ಮರಣ ಹೊಂದಿದದವರ ಶವಸಂಸ್ಕಾರ ಮಾಡಲು ಚಿಕ್ಕಜಾಜೂರು ಗ್ರಾಮ ಹಾಗೂ ಈ ಭಾಗದ ಸುತ್ತಮುತ್ತಲ ಗ್ರಾಮಗಳ ಸಾರ್ವಜನಿಕರು ಅನುಭವಿಸುವ ಸಮಸ್ಯೆಗಳನ್ನು ಕಂಡು ಮರಣ ಹೊಂದಿದ ತನ್ನ ಸ್ನೇಹಿತನ ನೆನಪಿಗಾಗಿ ಗ್ರಾಮದ ಹಿತಕೋಸ್ಕರ ಜಯರಾಮ್ ಜನ ಸೇವಾ ಸಂಘ ವನ್ನು ರಚಿಸಿ ಕೋವಿಡ್ ಸಮಯದಲ್ಲಿ ಜನ ಸಾಮಾನ್ಯರಿಗೆ ಆಹಾರದ ಕಿಟ್ ಗಳನ್ನು ನೀಡಿ ಜನರ ಪ್ರಶಂಸೆಗೆ ಪಾತ್ರರಾದ ಜಯರಾಮ್ ಜನ ಸೇವಾ ಸಂಘ ದವರು ಗ್ರಾಮಸ್ಥರ ಸಹಕಾರದೊಂದಿಗೆ ಇಂದು ಇನ್ನೊಂದು ಹೆಜ್ಜೆ ಮುಂದೆ ಇಟ್ಟು ಸುಮಾರು 5 ಲಕ್ಷ ಮೌಲ್ಯದ ಮುಕ್ತಿ ವಾಹನವನ್ನು ಗ್ರಾಮದ ಜನರಿಗೆ ಅನುಕೂಲವಾಗುವಂತೆ ಉಚಿತವಾಗಿ ಸಮರ್ಪಿಸಿದ್ದಾರೆ,

ಯಾವುದೇ ಜಾತಿ ಭೇದವಿಲ್ಲದೆ ಚಿಕ್ಕಜಾಜೂರು ಹಾಗೂ ಸುತ್ತಮುತ್ತಲ ಗ್ರಾಮದ ಜನ ತನ್ನ ಕುಟುಂಬದ ಸದಸ್ಯರು ಮರಣದ ನಂತರ ಶವಸಂಸ್ಕಾರ ಸ್ಥಳಕ್ಕೆ ಮೃತದೇಹ ಸಾಗಿಸಲು ಮುಕ್ತಿ ವಾಹನದ ಅವಶ್ಯಕತೆ ಇದ್ದರೆ ವಾಹನ ಚಾಲನೆಯಲ್ಲಿ ಅನುಭವವುಳ್ಳ ಚಾಲಕನನ್ನು ಕರೆತಂದು ಮುಕ್ತಿವಾಹನಕ್ಕೆ ಡೀಸೆಲ್ ಹಾಕಿಸಿಕೊಂಡು ಬಳಸಬಹುದು, ಶವಸಂಸ್ಕಾರದ ನಂತರ ವಾಹನವನ್ನು ಶುಭ್ರವಾಗಿ ಸ್ವಶ್ಚಗೊಳಿಸಿ ಯಥಾಸ್ಥಿತಿ ವಾಹನ ನಿಲುಗಡೆ ಸ್ಥಳಕ್ಕೆ ನಿಲ್ಲಿಸಿದರೆ ಸಾಕು. ಇದಕ್ಕೆ ಯಾವುದೇ ಬಾಡಿಗೆ ವಗೈರೆ ಇರುವುದಿಲ್ಲ ಎಂದು ಜಯರಾಮ್ ಜನ ಸೇವಾ ಸಂಘದವರು ತಿಳಿಸಿದ್ದಾರೆ.

ಇದನ್ನೂ ಓದಿ:- ಉತ್ತರದ ಮದುವೆಗೆ ದಕ್ಷಿಣದ ಸವಿರುಚಿ : ಸಹೋದರರ ತಂಡದಿಂದ ನವ ಖಾದ್ಯೋದ್ಯಮ
ಇಂದು ಬೆಳಿಗ್ಗೆ ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ಮುಕ್ತಿವಾಹನವನ್ನು ಉದ್ಘಾಟಿಸಿ ಚಾಲನೆ ನೀಡಿದರು.

ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ,ಎಂ,ಶಿವಕುಮಾರ್, ಕುಮಾರ್ ಆರಾಧ್ಯ, ಗ್ರಾ,ಪಂ ಉಪಾಧ್ಯಕ್ಷ ಪಿ,ಎಸ್,ಮೂರ್ತಿ, ಬಿ,ಪುಟ್ಟಸ್ವಾಮಿ, ಮಠದ ಬಸವರಾಜಯ್ಯ, ಗರಗಜ್ಜರ ಸಿದ್ದಪ್ಪ, ಸೀನಪ್ಪ, ಜ,ಜ,ಸೇ,ಸಂಘದ ಸಿ, ಸೋಮಶೇಖರ್, ಕೆ,ಎಂ,ಬಸವರಾಜ್, ಕೆ,ಎಸ್,ಸಿದ್ಧೇಶ್, ಬಿ,ವಿ,ರಾಜು, ಬಿ,ಪಿ,ಗಿರೀಶ್, ಹಗೇದ್ ಹಾಲೇಶ್, ಪವನ್, ಗ್ರಾಪಂ ಸದಸ್ಯ ಚಂದ್ರು, ಜಮೀರ್ ಪಾಷ, ಬಾಬು, ಗಂಗಾಧರ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು,

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.