ಫೋನ್ ಕದ್ದಾಲಿಕೆ ಅನುಭವ ಆಗಿಲ್ಲ: ಶಾಸಕ ಗೂಳಿಹಟ್ಟಿ
Team Udayavani, Nov 24, 2018, 6:10 AM IST
ಚಿತ್ರದುರ್ಗ: “ನನಗೆ ಟೆಲಿಫೋನ್ ಕದ್ದಾಲಿಕೆ ಅನುಭವ ಆಗಿಲ್ಲ. ನಾನು ಸ್ಪೀಕರ್ ಇಟ್ಟುಕೊಂಡು ಮಾತನಾಡುತ್ತೇನೆ’
ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ನನಗೆ ಪೋನ್ ಕದ್ದಾಲಿಕೆ ವಿಚಾರ ಗೊತ್ತಿಲ್ಲ. ಅದು ಕಾಮನ್ ಆಗಿ
ನಡೆಯುತ್ತಾ ಇರುತ್ತೆ ಎಂದರು.
ಆರೇಳು ತಿಂಗಳು ಆದರೂ ರಾಜ್ಯ ಸರ್ಕಾರ ಟೇಕ್ ಆಪ್ ಆಗಿಲ್ಲ. ಸರ್ಕಾರ ಇದೆಯೋ ಇಲ್ಲವೋ ಗೊತ್ತಿಲ್ಲ. ಶಾಸಕರಿಗೆ ಬೆಲೆ ಇಲ್ಲ. ಸೋತವರೇ ಆಡಳಿತ ನಡೆಸುವಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ