ತುಂಬಿ ಹರಿದ ಹಳ್ಳ-ಕೊಳ್ಳಗಳು
Team Udayavani, May 19, 2020, 12:24 PM IST
ಕೊಂಡ್ಲಹಳ್ಳಿ: ಸಮೀಪದ ಮಾರಮ್ಮನಹಳ್ಳಿಯಲ್ಲಿ ಸುರಿದ ಆಲಿಕಲ್ಲು ಮಳೆ ಸುರಿದು ಹಳ್ಳ-ಕೊಳ್ಳಗಳು ತುಂಬಿ ಹರಿದಿದ್ದು, ಚೆಕ್ ಡ್ಯಾಂಗಳು ಭರ್ತಿಯಾಗಿವೆ. ಗಾಳಿಗೆ ಗ್ರಾಮದಲ್ಲಿ ಮರಗಳು ಬಿದ್ದು ಗ್ರಾಮದ ಇಸ್ಲಾಂಪುರ ರಸ್ತೆ ಬಂದ್ ಆಗಿತ್ತು. ರಾತ್ರಿಯಿಂದ ಸೋಮವಾರ ಮಧ್ಯಾಹ್ನವರೆಗೂ ಕರೆಂಟ್ ಸಂಪರ್ಕ ಇರಲಿಲ್ಲ. ಮನೆಗಳ ಮೇಲೆ ಮರಗಳು, ವಿದ್ಯುತ್ ಕಂಬ ಬಿದ್ದು ಹಾನಿ ಸಂಭವಿಸಿದೆ. 20ಕ್ಕೂ ವಿದ್ಯುತ್ ಕಂಬಗಳು ಗಾಳಿಗೆ ಮುರಿದು ಬಿದ್ದಿವೆ. ನೀರಾವರಿ ತೋಟಗಳಲ್ಲಿನ ಟೊಮಾಟೋ, ಪಪ್ಪಾಯಿ, ಈರುಳ್ಳಿ ಬೆಳೆಗಳು ನೆಲಕ್ಕಚ್ಚಿ ರೈತರಿಗೆ ಅಪಾರ ಹಾನಿಯಾಗಿದೆ. ಕೊಂಡ್ಲಹಳ್ಳಿ, ಮೊಗಲಹಳ್ಳಿ, ಬಿ.ಜಿ.ಕೆರೆ, ಕೋನಸಾಗರ, ಉಡೇವು ಗ್ರಾಮಗಳ ಭಾನುವಾರ ಭಾರಿ ಗಾಳಿ-ಮಳೆಯಿಂದ ಅಪಾರ ಹಾನಿಯಾಗಿದೆ.
ಮಾರಮ್ಮನಹಳ್ಳಿ, ಕೊಂಡ್ಲಹಳ್ಳಿ, ಮಾರಮ್ಮನಹಳ್ಳಿ, ಮೊಗಲಹಳ್ಳಿಗಳ ಹಳ್ಳಗಳು ತುಂಬಿ ಹರಿದಿವೆ. ಚೆಕ್ ಡ್ಯಾಂಗಳು ಭರ್ತಿಯಾಗಿವೆ. ಗ್ರಾಮಸ್ಥರು ತುಂಬಿ ಹರಿಯುವ ಹಳ್ಳ ಸಂತಸಪಟ್ಟರು. ಕೊಂಡ್ಲಹಳ್ಳಿಯ ಹಳ್ಳದ ದಂಡೆಯಲ್ಲಿ ತಾ ಪಂ ಸದಸ್ಯ ಟಿ.ರೇವಣ್ಣ ಪೂಜೆ ಸಲ್ಲಿಸಿದರು. ಸ್ಥಳಕ್ಕೆ ಕಂದಾಯ ಇಲಾಖೆಯ ನಾಗರಾಜ್ ,ಬೊಮ್ಮಣ್ಣ, ಕೃಷಿ ಇಲಾಖೆ ನಾಗರಾಜ್ ಭೇಟಿ ನೀಡಿದ ನಷ್ಟದ ವಿವರ ಮಾಹಿತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್