ಓಝೋನ್‌ ಪದರ ರಕ್ಷಣೆ ಅಗತ್ಯ


Team Udayavani, Sep 20, 2017, 3:09 PM IST

20-chitradurga.2.jpg

ಚಿತ್ರದುರ್ಗ: ಓಝೋನ್‌ ಪದರ ನಾಶವಾದರೆ ನಾವು ಮಕ್ಕಳನ್ನು ಹೊರಗಡೆ ಕಳುಹಿಸದೆ ಮನೆಯಲ್ಲೇ ಕಿಟಕಿ, ಬಾಗಿಲು ಮುಚ್ಚಿ ಅವರನ್ನು ಸೂರ್ಯನ ವಿಕಿರಣಗಳಿಂದ ರಕ್ಷಿಸಬೇಕಾಗುತ್ತದೆ ಎಂದು ಪರಿಸರವಾದಿ  ಡಾ| ಎಚ್‌.ಕೆ.ಎಸ್‌. ಸ್ವಾಮಿ ಎಚ್ಚರಿಸಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಸಂತ ಜೋಸೆಫರ ಬಾಲಕಿಯರ ಹಿರಿಯ ಮತ್ತು ಪ್ರೌಢಶಾಲೆ, ಋಷಿ ಸಂಸ್ಕೃತಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಕಲಾ ಚೈತನ್ಯ ಸೇವಾ ಸಂಸ್ಥೆ ಇವುಗಳ ಸಂಯುಕ್ತಾಶ್ರದಲ್ಲಿ ಅಂತಾರಾಷ್ಟ್ರೀಯ ಓಜೋನ್‌ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಥಾದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಕಣ್ಣಿಗೆ ಕನ್ನಡಕ ಹಾಕಿ ಕಣ್ಣಿನ ಪೊರೆ ಬಾರದ ರೀತಿ ಕಾಪಾಡಬೇಕಾದ ದಿನಗಳು ದೂರವಿಲ್ಲ. ಹೆಚ್ಚುತ್ತಿರುವ
ವಾಯುಮಾಲಿನ್ಯಕ್ಕೆ ಕಾರಣ ಹುಡುಕುತ್ತಿದ್ದೇವೆ. ಇನ್ನೂ ಹೆಚ್ಚು ಹೆಚ್ಚು ವಾಹನಗಳನ್ನ ಬಳಸುತ್ತಿದ್ದು, ಪೆಟ್ರೋಲ್‌, ಡೀಸೆಲ್‌ ಸುಡುತ್ತಾ ಕೈಗಾರಿಕೆಗಳನ್ನು ಹೆಚ್ಚಿಸಿಕೊಂಡು ಓಝೋನ್‌ ಪರದೆ ನಾಶಕ್ಕೆ ಕಾರಣರಾಗುತ್ತಿದ್ದೇವೆ ಎಂದು ಆತಂಕ
ವ್ಯಕ್ತಪಡಿಸಿದರು.

ಚಿತ್ರಕಲಾವಿದ ನಾಗರಾಜ ಬೇದ್ರೆ ಮಾತನಾಡಿ, ಬಣ್ಣಗಳಿಂದ ನೀರಿನ ಮಾಲಿನ್ಯವಾಯಿತು. ಈಗ ಗಾಳಿಗೆ ರಾಸಾಯನಿಕ ಬಿಟ್ಟು ಮಾಲಿನ್ಯ ಹೆಚ್ಚಾಗಿಸುತ್ತಿದ್ದೇವೆ. ಇದರಿಂದ ಓಜೋನ್‌ ಪದರ ಕ್ಷೀಣಿಸುತ್ತಿದೆ. ಅದರ ದುಷ್ಪರಿಣಾಮ ಎದುರಿಸಬೇಕಾಗುತ್ತದೆ. ಸುಗಂಧ ದ್ರವ್ಯಗಳ ಕ್ಯಾನ್‌ಗಳಲ್ಲಿ ಬಳಸುವ ಅನಿಲದ ಬಗ್ಗೆ ನಾವು ಎಚ್ಚರ ವಹಿಸಲಿಲ್ಲ. ಬೆಂಕಿ ನಂದಿಸುವ ಸಿಲಿಂಡರ್‌ನಲ್ಲಿ ಸಿಎಫ್‌ಸಿ ತುಂಬಲಾಗುತ್ತದೆ. ಥರ್ಮೋಕೋಲ್‌ ಉತ್ಪಾದನೆಗೆ ಸಿಎಪ್ಸಿ ಬಳಸುತ್ತಿದ್ದೇವೆ. ರಾಸಾಯನಿಕಗಳ ಬಳಕೆಯಾಗಿ ಓಝೋನ್‌ ಪದರಕ್ಕೆ ತೊಂದರೆಯಾಗಿದೆ. ಗೊಬ್ಬರಗಳಲ್ಲಿರುವ ನೈಟ್ರಸ್‌ ಆಕ್ಸೈಡ್‌ ಸಹ ಓಝೋನ್‌ ನಾಶಕ್ಕೆ ದಾರಿಯಾಗಿದೆ ಎಂದರು.

ಮುಖ್ಯ ಶಿಕ್ಷಕಿ ನೇತ್ರಾವತಿ, ದೈಹಿಕ ಶಿಕ್ಷಕ ದೀಕ್ಷಿತ್‌, ತಿಪ್ಪೇಸ್ವಾಮಿ, ಗುರುರಾಜ್‌, ಸಹಶಿಕ್ಷಕಿ ನೀಲವೇಣಿ, ಪರಿಸರ ಇಲಾಖೆಯ ಯೂನಸ್‌, ಸುರೇಶ್‌, ಸಿದ್ದಲಿಂಗಯ್ಯ,ಆನಂದ ಇದ್ದರು. ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆಯಲ್ಲಿ ವಿಜೇತರಾದ ಗಣಪತಿ ಚೌಧರಿ, ನಿತಿನ್‌ಕುಮಾರ್‌, ಶಾಫಿಲ್, ಶುಭ್ರಾ ಅವರಿಗೆ ಬಹುಮಾನ ವಿತರಿಸಲಾಯಿತು.

ಮಕ್ಕಳು ತಿನ್ನುವ ಆಹಾರದಲ್ಲಿ ಬಣ್ಣ ಬಣ್ಣದ ರಾಸಾಯನಿಕಗಳ ಬಳಕೆ ಹೆಚ್ಚಾಗುತ್ತಿದೆ, ಸ್ವಚ್ಛ ನೀರಿಗಾಗಿ ಬಳಸುವ ಕ್ಲೋರಿನ್‌ ಅಂಶ ಕೂಡ ಜೀವಕ್ಕೆ ಅಪಾಯಕಾರಿ. ಮುಂದಿನ ಮಕ್ಕಳ ಭವಿಷ್ಯಕ್ಕಾಗಿ ನಾವು ಪರಿಸರ ಉಳಿಸಿಕೊಳ್ಳಬೇಕಾಗಿದೆ.
ನಾಗರಾಜ ಬೇದ್ರೆ, ಚಿತ್ರಕಲಾವಿದ

ಟಾಪ್ ನ್ಯೂಸ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.