
ಸಿ.ಟಿ.ರವಿ ದುರಹಂಕಾರಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ: Minister Eshwar Khandre
Team Udayavani, May 30, 2023, 6:10 PM IST

ಚಿತ್ರದುರ್ಗ: ಸಿ.ಟಿ.ರವಿ ದುರ್ವರ್ತನೆ, ದುರಹಂಕಾರಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ. ಈಗಲಾದರೂ ಇಂಥ ಹೇಳಿಕೆ ಕೊಡುವುದು ಬಿಡಲಿ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ
ಕಾಂಗ್ರೆಸ್ ಆಡಳಿತಕ್ಕೆ ಬರುತ್ತಿದ್ದಂತೆ ನಕ್ಸಲರು ಆಕ್ಟಿವ್ ಎಂಬ ಸಿ.ಟಿ ರವಿ ಹೇಳಿಕೆಗೆ ಉತ್ತರಿಸಿದ ಅವರು, ನಾವು ಸುಳ್ಳು ಹೇಳಲ್ಲ, ಬಿಜೆಪಿಗೆ ಸುಳ್ಳೇ ಮನೆ ದೇವರು. ನಾವು ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಬಳಿಕೆ ಟೀಕೆ ಟಿಪ್ಪಣಿ ಮಾಡಲಿ ಎಂದರು.
ಐದೂ ಗ್ಯಾರಂಟಿಗಳನ್ನು ನಾವು ಜಾರಿಗೊಳಿಸುತ್ತೇವೆ. ಮೊದಲ ಸಂಪುಟದಲ್ಲೇ ಗ್ಯಾರಂಟಿ ಯೋಜನೆಗೆ ತಾತ್ವಿಕ ಒಪ್ಪಿಗೆ. ಅಧಿಕಾರಿಗಳಿಗೆ ರೂಪುರೇಷೆ ತಯಾರಿಸಲು ಸೂಚಿಸಿದ್ದೇವೆ. ನಾಡಿದ್ದು ನಡೆಯುವ ಸಭೆಯಲ್ಲಿ ಅಂತಿಮ ತೀರ್ಮಾನವಾಗುತ್ತದೆ. ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದರು.
ಇದನ್ನೂ ಓದಿ:Wrestlers: ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ- ಕೇಂದ್ರಕ್ಕೆ ಕುಸ್ತಿಪಟುಗಳ ಎಚ್ಚರಿಕೆ
ಬಿಜೆಪಿಯವರು ಹೀನಾಯವಾಗಿ ಸೋತಿದ್ದಾರೆ, ಮಾಡಲು ಕೆಲಸವಿಲ್ಲ. ಬಿಜೆಪಿ ನೀಡಿದ ಒಂದು ಭರವಸೆಯೂ ಈಡೇರಿಸಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ಹಿಂದೆಯೂ ನುಡಿದಂತೆ ನಡೆದಿದ್ದೇವೆ. ಈಗಲೂ ನುಡಿದಂತೆ ನಡೆಯುತ್ತಿದ್ದೇವೆ, ಬಿಜೆಪಿಗರಿಗೆ ನಡುಕ ಹುಟ್ಟಿದೆ. ಹತಾಶೆ ಮನೋಭಾವನೆಯಿಂದ ಬಿಜೆಪಿಗರು ಹೇಳಿಕೆ ಕೊಡುತ್ತಿದ್ದಾರೆ ಎಂದು ಖಂಡ್ರೆ ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Holalkere: ರಾಷ್ಟ್ರ ಪ್ರಶಸ್ತಿ ತಂದುಕೊಟ್ಟ ಗರಿಮೆ ಪುರಸಭೆಯ ಪೌರಕಾರ್ಮಿಕರಿಗೆ ಸಲ್ಲಬೇಕು

Siddaramaiah ವಿರುದ್ಧ “ಹರಿ’ಹಾಯುವುದು ಸಲ್ಲ: ಈಶ್ವರಾನಂದಪುರಿ ಸ್ವಾಮೀಜಿ

Chitradurga: ಕುರಿ ಕಾಯುತ್ತಿದ್ದ ಬಾಲಕನನ್ನು ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ

Aam Aadmi Party “ಗ್ಯಾರಂಟಿ ‘ ಕದ್ದ ಕಾಂಗ್ರೆಸ್: ಮುಖ್ಯಮಂತ್ರಿ ಚಂದ್ರು
MUST WATCH
ಹೊಸ ಸೇರ್ಪಡೆ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ