ಅಂಡರ್‌ಪಾಸ್‌ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ


Team Udayavani, Feb 14, 2021, 4:07 PM IST

Protest demanding construction of underpass

ಕೊಂಡ್ಲಹಳ್ಳಿ: ಬಿ.ಜಿ. ಕೆರೆ ಗ್ರಾಮದ ಹಳೆ ಊರಿನಿಂದ ಬಸವೇಶ್ವರ ಬಡಾವಣೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್‌ಪಾಸ್‌ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.

ಸಿಪಿಐ ತಾಲೂಕು ಕಾರ್ಯದರ್ಶಿ ಜಾಫರ್‌ ಷರೀಪ್‌ ಮಾತನಾಡಿ, ಗ್ರಾಮದ ಬಸವೇಶ್ವರ ಬಡಾವಣೆಯಲ್ಲಿ ಸರ್ಕಾರಿ ಪಬ್ಲಿಕ್‌ ಶಾಲೆ, ಹಾಸ್ಟೆಲ್‌, ಜಗಜೀವನ್‌ರಾಮ್‌ ಭವನ, ವಾಲ್ಮೀಕಿ ಭವನ, ಶುದ್ಧ ನೀರಿನ ಘಟಕಗಳಿವೆ. ಇದೇ ಮಾರ್ಗದಲ್ಲಿ ಊರಿನ 500-600 ರೈತರ ಜಮೀನುಗಳಿವೆ. ಆದರೆ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ. ಗ್ರಾಮದಂಚಿನಲ್ಲಿ ಮೀಸಲು ಮಲ್ಲೂರಳ್ಳಿ ಅರಣ್ಯ ಕಾವಲು ಪ್ರದೇಶ ಇದೆ. ಹೆದ್ದಾರಿ ಪ್ರಾಧಿಕಾರದ ಅ ಧಿಕಾರಿಗಳು ರಸ್ತೆ ನಿರ್ಮಿಸದೆ ಅನ್ಯಾಯ ಮಾಡಿದ್ದಾರೆ.

ಅಂಡರ್‌ ಪಾಸ್‌ ನಿರ್ಮಿಸಿಕೊಡುವಂತೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇದರಿಂದ ರಸ್ತೆ ಇಲ್ಲದಂತಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರು 2 ರಿಂದ 3 ಕಿಮೀ ಸುತ್ತುಹಾಕಿ ಸಂಚಾರ ಮಾಡಬೇಕಿದೆ ಎಂದು ದೂರಿದರು. ಸ್ಥಳಕ್ಕೆ ಭೇಟಿ ನೀಡಿದ ಪ್ರಭಾರಿ ತಹಶೀಲ್ದಾರ್‌ ಆನಂದಮೂರ್ತಿ ಮಾತನಾಡಿ, ನಿಮ್ಮ ಬೇಡಿಕೆ ನ್ಯಾಯಯುತವಾಗಿದೆ. ಹೆದ್ದಾರಿ ಪ್ರಾ  ಧಿಕಾರ ಅ ಧಿಕಾರಿಗೆ ಸೋಮವಾರ ಸ್ಥಳಕ್ಕೆ ಬರಲು ಸೂಚಿಸಲಾಗಿದೆ. ಅವರೊಂದಿಗೆ ಈ ಬಗ್ಗೆ ಚರ್ಚಿಸೋಣ ಎಂದರು.

ಇದನ್ನೂ ಓದಿ:ತೋಟಕ್ಕೆ ಕಾಡುಕೋಣ ದಾಳಿ

ಆಗ ಧರಣಿಯನ್ನು ತಾತ್ಕಾಲಿಕವಾಗಿ ವಾಪಸ್‌ ಪಡೆಯಲಾಯಿತು. ಸಿಪಿಐ ಜೆ. ಉಮೇಶ್‌ ನಾಯಕ್‌, ಪಿಎಸ್‌ಐ ಎಂ. ಬಸವರಾಜ್‌ ಹಾಗೂ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಮಾಡಿದ್ದರು.ಮುಖಂಡರಾದ ಗೊಂಚಿಗಾರ್‌ ಮಲ್ಲಿಕಾರ್ಜುನ್‌, ಗಾದ್ರಯ್ಯ, ಓಬಣ್ಣ,  ಎಂ.ಪಿ. ನಾಗರಾಜ್‌, ಯರ್ರಿಸ್ವಾಮಿ, ಬೋರಯ್ಯ, ರಾಘವೇಂದ್ರ, ತಿಪ್ಪೇಶ್‌, ಕಾಮಯ್ಯ, ಮರಲ್‌ ಬಸಣ್ಣ, ಭೀಮಣ್ಣ, ಮಹೇಶ್‌, ನಾಗನಗೌಡ, ಜಯಮ್ಮ, ಗಂಗಮ್ಮ,ತಿಪ್ಪೇಸ್ವಾಮಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.