ನರೇಗಾದಡಿ ಕೆಲಸ ನೀಡಿ ವಲಸೆ ತಡೆಗಟ್ಟಿ


Team Udayavani, Jun 23, 2020, 10:41 AM IST

ನರೇಗಾದಡಿ ಕೆಲಸ ನೀಡಿ ವಲಸೆ ತಡೆಗಟ್ಟಿ

ಮೊಳಕಾಲ್ಮೂರು: ತಾಲೂಕಿನಲ್ಲಿ ಭೀಕರ ಬರ ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಬಡ ಕುಟುಂಬಗಳ ಜೀವನ ನಿರ್ವಹಣೆಗಾಗಿ ಕಡ್ಡಾಯವಾಗಿ ನರೇಗಾ ಯೋಜನೆ ಕೂಲಿ ಕೆಲಸ ನೀಡಬೇಕು. ನಗರ ಪ್ರದೇಶಗಳಿಗೆ ವಲಸೆ  ಹೋಗದಂತೆ ತಡೆಯಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ತಾಲೂಕಿನ ರಾಂಪುರ ಗ್ರಾಮ ವ್ಯಾಪ್ತಿಯ ಜಮೀನೊಂದರಲ್ಲಿ ನರೇಗಾ ಯೋಜನೆಯಲ್ಲಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನಲ್ಲಿ ಬಹಳಷ್ಟು ಬಡ ಕುಟುಂಬಗಳಿರುವುದರಿಂದ ಯಾವುದೇ ಕಾರಣಕ್ಕೂ ಜೆಸಿಬಿಯಿಂದ ಕೆಲಸ ಮಾಡಿಸದೆ ಜಾಬ್‌ ಕಾರ್ಡ್‌ ಹೊಂದಿದವರಿಗೆ ಕಡ್ಡಾಯವಾಗಿ ಕೆಲಸ ನೀಡಬೇಕು. ಬಹುತೇಕ ಕುಟುಂಬಗಳು ಕೆಲಸವಿಲ್ಲದೆ ದೂರದ ನಗರ ಪ್ರದೇಶಗಳಿಗೆ ಗುಳೆ ಹೋಗಿ ಕೆಲಸ ಮಾಡಿ ಜೀವನ ಸಾಗಿಸುವಂತಾಗಿದೆ. ಬಡ ಕುಟುಂಬಗಳ ಜೀವನೋಪಾಯಕ್ಕಾಗಿ ಜಾಬ್‌ಕಾರ್ಡ್‌ ಹೊಂದಿದವರಿಗೆ ಕಡ್ಡಾಯವಾಗಿ ಕೂಲಿ ಕೆಲಸ ನೀಡಬೇಕೆಂದು ಸೂಚಿಸಿದರು.

ಇದೇ ಸಂದರ್ಭದಲ್ಲಿ ದೇವಸಮುದ್ರ ಗ್ರಾಮದ ಬಳಿ ಇರುವ ಶ್ರೀ ಪರಮೇಶ್ವರಪ್ಪ ಚೌಕಿಮಠದ ಸಮೀಪದಲ್ಲಿ ನಿರ್ಮಿಸಲಾಗಿರುವ ಯಾತ್ರಿ ನಿವಾಸ ಕಟ್ಟಡವನ್ನು ಸಚಿವರು ಉದ್ಘಾಟಿಸಿದರು. ತಹಶೀಲ್ದಾರ್‌ ಎಂ.ಬಸವರಾಜ್‌, ತಾಪಂ ಇಒ ಪ್ರಕಾಶ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಮೊಳಕಾಲ್ಮೂರು ತಾಲೂಕು ಮಂಡಲಾಧ್ಯಕ್ಷ ಡಾ| ಪಿ.ಎಂ. ಮಂಜುನಾಥ, ನಾಯಕನಹಟ್ಟಿ ಮಂಡಲಾಧ್ಯಕ್ಷ ರಾಮರೆಡ್ಡಿ, ತಾಪಂ ಸದಸ್ಯರಾದ ಎಸ್‌. ತಿಪ್ಪೇಸ್ವಾಮಿ, ಬಾಬು, ಮುಖಂಡರಾದ ಜಿಂಕಲು ಬಸವರಾಜ್‌, ಡಿ.ಎಂ. ಈಶ್ವರಪ್ಪ, ಆರ್‌.ಜಿ. ಗಂಗಾಧರಪ್ಪ, ಎಲ್‌.ಪರಮೇಶ್ವರಪ್ಪ ಇತರರು ಇದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.