Bharamasagara ಪಂಪ್‌ಸೆಟ್ ಕೇಬಲ್ ಕಳ್ಳತನ; ಆರೋಪಿ ಬಂಧನಕ್ಕೆ ರೈತರ ಆಗ್ರಹ


Team Udayavani, Jan 5, 2024, 10:14 PM IST

Bharamasagara ಪಂಪ್‌ಸೆಟ್ ಕೇಬಲ್ ಕಳ್ಳತನ; ಆರೋಪಿ ಬಂಧನಕ್ಕೆ ರೈತರ ಆಗ್ರಹ

ಭರಮಸಾಗರ (ಚಿತ್ರದುರ್ಗ):ಒಂದೆಡೆ ಬರದಿಂದ ಬಸವಳಿದಿರುವ ಅನ್ನದಾತನಿಗೆ ಇದೀಗ ಪಂಪ್ ಸೆಟ್ ಗಳಿಗೆ ಅಳವಡಿಸಿರುವ ಕೇಬಲ್ ಕಳ್ಳತನ ಮಾಡುತ್ತಿರುವ ಕಳ್ಳರ ಕಾಟಾದಿಂದ ಕಂಗಲಾಗಿದ್ದಾರೆ.

ಸಮೀಪದ‌ ಕೋಗುಂಡೆ ಗ್ರಾಮದ ಬಳಿಯ ಮುಚ್ಚನೂರು ರಸ್ತೆಯಿಂದ ಸಾಗಲಗಟ್ಟೆ ರಸ್ತೆವರೆಗೆ ಸುಮಾರು ಮೂರು ಕಿ.ಮೀ‌ ದೂರದ ಅಂತರದಲ್ಲಿ 30 ಕ್ಕೂ ಹೆಚ್ಚು ಪಂಪ್ ಸೆಟ್‌ಗಳಲ್ಲಿ ಅಳವಡಿಸಿದ್ದ ಕೇಬಲ್ ಕಟ್ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.

ಈ ಘಟನೆ ನಡೆದು ಒಂದು ದಿನದ ಬಳಿಕ ಗುರುವಾರ ರಾತ್ರಿ ಕೊಳಹಾಳ್ ಬಳಿಯ ಎಸ್ ಕೆಎಂ ಪ್ಯಾಕ್ಟರೀ ಹಿಂಭಾಗದಿಂದ ಬೇಡರಶಿವನಕೆರೆ ಗ್ರಾಮದ ಮಾರ್ಗದ ಸುಮಾರು 30 ಕ್ಕೂ ಹೆಚ್ಚು ರೈತರಿಗೆ ಸೇರಿದ ಪಂಪ್ ಸೆಟ್ ಗಳಿಗೆ ಮೇಲ್ಭಾಗದಲ್ಲಿ ಅಳವಡಿಸಿದ ಕೇಬಲ್ ಕಟ್ ಮಾಡಿಕೊಂಡು ಪರಾರಿಯಾಗಿದ್ದಾರೆ.

ಕೆಲವೆಡೆ ಪಂಪ್ ಸೆಟ್ ಅಪರೇಟ್ ಮಾಡುವ ಬೋಡ್೯, ಪೈಪ್ ಗಳು, ಸ್ಪ್ರಿಂಕ್ಲರ್ ಸೆಟ್ ಸೇರಿದಂತೆ ರೈತರು ಬಳಸುವ ನೀರಾವರಿ ಉಪಕರಣಗಳು ಕಳ್ಳತನವಾಗುತ್ತಿವೆ. ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಭರಮಸಾಗರ ಸುತ್ತಮುತ್ತಲಿನ ಗ್ರಾಮಗಳ ರೈತರು ಆಗ್ರಹಿಸಿದ್ದಾರೆ.

ಘಟನೆ ನಡೆದ ಗ್ರಾಮಗಳಿಗೆ ಭರಮಸಾಗರ ಪೊಲೀಸರು ಭೇಟಿ ನೀಡಿ ಕಳ್ಳತನಕ್ಕೆ ಒಳಗಾದ ರೈತರ ಹೆಸರುಗಳನ್ನು ಬರೆದುಕೊಂಡು ಈ ಬಗ್ಗೆ ಕ್ರಮಕೈಗೊಳ್ಳುವದಾಗಿ ಭರವಸೆ ನೀಡಿದ್ದಾರೆ ಎಂದು ರೈತರು ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.