ರಾಜೀವ್‌ ಗಾಂಧಿ 30ನೇ ಪುಣ್ಯ ತಿಥಿ ಆಚರಣೆ


Team Udayavani, May 22, 2021, 11:42 AM IST

ರಾಜೀವ್‌ ಗಾಂಧಿ 30ನೇ  ಪುಣ್ಯ ತಿಥಿ ಆಚರಣೆ

ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್‌ ಗಾಂಧಿ ಅವರ 30ನೇ ಪುಣ್ಯತಿಥಿ ಆಚರಿಸಲಾಯಿತು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌ ರಾಜೀವ್‌ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಇಂದಿರಾಗಾಂಧಿ ಅವರ ಹತ್ಯೆಯಾಗಿ ದೇಶಸಂಕಷ್ಟದಲ್ಲಿದ್ದಾಗ ಪ್ರಧಾನಿಯಾಗಿ ರಾಜೀವ್‌ಗಾಂಧಿ ದೇಶ ಮತ್ತು ಪಕ್ಷದ ಜವಾಬ್ದಾರಿ ವಹಿಸಿಕೊಂಡರು. ಗಾಂಧಿಕುಟುಂಬಕ್ಕೆ ತ್ಯಾಗ, ಬಲಿದಾನಗಳಇತಿಹಾಸವಿದೆ. ತಮಿಳುನಾಡು ವಿಭಜನೆ ಮಾಡಲು ಎಲ್‌ಟಿಟಿಇ ಸಂಘಟನೆಯವರು ನಡೆಸಿದ ಹುನ್ನಾರದ ಗುರಿಗೆ ರಾಜೀವ್‌ಗಾಂಧಿ  ಬಲಿಯಾಗಬೇಕಾಯಿತು ಎಂದು ಸ್ಮರಿಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೈಲೆಟ್‌ ಆಗಿ ಇಡೀ ಜಗತ್ತನ್ನು ಸುತ್ತಿದ ರಾಜೀವ್‌ ಗಾಂಧಿಗೆ ವಿಶ್ವ ಮಟ್ಟದಲ್ಲಿ ಭಾರತ ತಂತ್ರಜ್ಞಾನದಲ್ಲಿಬೆಳೆಯಬೇಕೆಂಬ ದೂರದೃಷ್ಟಿಯಿತ್ತು.ಅದರ ಫಲವಾಗಿ ಇಂದು ಎಲ್ಲರಕೈಯಲ್ಲಿ ಮೊಬೈಲ್‌, ಕಂಪ್ಯೂಟರ್‌ ಗಳು ಹರಿದಾಡುತ್ತಿವೆ. ಪಕ್ಷಾಂತರ ವಿರೋಧಿ ಕಾಯಿದೆಯನ್ನು ಪಾರ್ಲಿಮೆಂಟ್‌ನಲ್ಲಿ ಮಂಡಿಸಿದ ರಾಜೀವ್‌ಗಾಂಧಿ ಮತದಾನದಹಕ್ಕನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಿ ಯುವಕರು ಮತದಾನದ ಹಕ್ಕು ಚಲಾಯಿಸುವಂತೆ ದೇಶಕ್ಕೆ ನೀಡಿದ ಬಹುದೊಡ್ಡ ಕೊಡುಗೆಯನ್ನು ಎಲ್ಲರೂ ಇಂದು ಸ್ಮರಿಸಿಕೊಳ್ಳುತ್ತಿದ್ದಾರೆ.

ಅವರ ಆದರ್ಶ, ತತ್ವ, ಸಿದ್ದಾಂತದ ಮೇಲೆ ಕಾಂಗ್ರೆಸ್‌ ಪಕ್ಷ ನಿಂತಿದೆ ಎಂದು ಗುಣಗಾನ ಮಾಡಿದರು.ಇಂಟೆಕ್‌ ರಾಜ್ಯ ಉಪಾಧ್ಯಕ್ಷ ಎ.ಜಾಕೀರ್‌ಹುಸೇನ್‌ ಮಾತನಾಡಿ, ಇಂದಿರಾ ಹತ್ಯೆಯ ನಂತರ ದೇಶ ಹಾಗೂ ಪಕ್ಷದ ಚುಕ್ಕಾಣಿ ಹಿಡಿದ ರಾಜೀವ್‌ ಗಾಂಧಿ ಕೂಡಾ ಹತ್ಯೆಯಾಗಿದ್ದು ಅತೀ ದೊಡ್ಡ ದುರಂತ ಎಂದರು.

ಗಾಂಧಿ  ಕುಟುಂಬಕ್ಕೆ ದೇಶ ಮುಖ್ಯವಾಗಿತ್ತೆ ವಿನಃ ಅಧಿ ಕಾರವಲ್ಲ. ಜೀವಿತದ ಕೊನೆಯ ಉಸಿರಿರುವತನಕ ದೇಶ ಸೇವೆಗೆ ರಾಜೀವ್‌ ಗಾಂಧಿ ತಮ್ಮನ್ನು ಮುಡುಪಾಗಿಟ್ಟಿದ್ದರು ಎಂದುಸ್ಮರಿಸಿದರು. ಜಿಲ್ಲಾ ಕಾಂಗ್ರೆಸ್‌ ಹಿರಿಯ ಉಪಾಧ್ಯಕ್ಷ ಎನ್‌.ಬಿ.ಟಿ.ಜಮೀರ್‌,ಕಾರ್ಯದರ್ಶಿ ಎ.ಸಾ ಕ್‌ವುಲ್ಲಾ,ಅಣ್ಣಿ, ಜಿಲ್ಲಾ ಪಂಚಾಯಿತಿ ಸದಸ್ಯಬಿ.ಪಿ.ಪ್ರಕಾಶ್‌ಮೂರ್ತಿ ಗ್ರಾಮಾಂತರಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷಮಹಮ್ಮದ್‌ ಸಾಬ್‌ ಜಿ.ಆರ್‌.ಹಳ್ಳಿ, ಗಂಗಾಧರ್‌, ಯೂತ್‌ ಕಾಂಗ್ರೆಸ್‌ ಗ್ರಾಮಾಂತರ ಅಧ್ಯಕ್ಷ ತಿಪ್ಪೇಸ್ವಾಮಿ ಹಾಜರಿದ್ದರು.

ಟಾಪ್ ನ್ಯೂಸ್

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.