ರಂಭಾಪುರಿ ಶ್ರೀ-ಸಿದ್ದು ಚರ್ಚೆ ಬಹಿರಂಗಪಡಿಸಲಾಗದು: ಎಚ್‌.ಆಂಜನೇಯ


Team Udayavani, Aug 21, 2022, 9:49 PM IST

ರಂಭಾಪುರಿ ಶ್ರೀ-ಸಿದ್ದು ಚರ್ಚೆ ಬಹಿರಂಗಪಡಿಸಲಾಗದು: ಎಚ್‌.ಆಂಜನೇಯ

ಚಿತ್ರದುರ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ರಂಭಾಪುರಿ ಶ್ರೀಗಳ ನಡುವೆ ನಡೆದ ಚರ್ಚೆಯ ವಿವರಗಳನ್ನು ಬಹಿರಂಗಪಡಿಸಲಾಗದು. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ನಮ್ಮ ಸರ್ಕಾರ ಅ ಧಿಕಾರದಲ್ಲಿದ್ದಾಗ ನಡೆದ ವಿದ್ಯಮಾನಗಳನ್ನು ಸಿದ್ದರಾಮಯ್ಯ ಅವರು ಶ್ರೀಗಳಿಗೆ ವಿವರಿಸಿದ್ದಾರೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಈಗ ಮುಗಿದ ಆಧ್ಯಾಯ. ಪ್ರತ್ಯೇಕ ಧರ್ಮದ ವಿಷಯಕ್ಕೆ ಸಂಬಂ ಧಿಸಿದಂತೆ ಸಿದ್ದರಾಮಯ್ಯ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ. ರಂಭಾಪುರಿ ಶ್ರೀಗಳ ಭೇಟಿ ವೇಳೆ ಏನೆಲ್ಲ ಆಗಿತ್ತು ಎಂಬುದನ್ನು ಈಗಾಗಲೇ ಹೇಳಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಈಗ ಸಿದ್ದರಾಮಯ್ಯ ಮೌನ ವಹಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ವೀರಶೈವ ಸಮ್ಮೇಳನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಂಕರಪ್ಪ ಪ್ರತ್ಯೇಕ ಧರ್ಮಕ್ಕಾಗಿ ಅರ್ಜಿ ಕೊಟ್ಟಿದ್ದರೇ ಹೊರತು ಸರ್ಕಾರ ಅರ್ಜಿ ಆಹ್ವಾನಿಸಿರಲಿಲ್ಲ.

ಆ ಸಂದರ್ಭದಲ್ಲಿ ಪಂಚಪೀಠಗಳ ಮಠಾಧೀಶರು ಪ್ರತ್ಯೇಕ ಧರ್ಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಮುರುಘಾ ಶರಣರು, ಲಿಂಗೈಕ್ಯರಾದ ಮಾತೆ ಮಹಾದೇವಿ, ಇಳಕಲ್‌ ಶ್ರೀಗಳು, ತೋಂಟದಾರ್ಯ ಶ್ರೀಗಳು ಹಾಗೂ ಪಂಚ ಪೀಠಗಳ ಮಠಾಧಿಧೀಶರನ್ನು ಹೊರತುಪಡಿಸಿ ಇನ್ನುಳಿದ ಹಲವು ಮಠಾಧಿಧೀಶರು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಒತ್ತಾಯಿಸಿದ್ದರು. ಈ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ಸರ್ಕಾರ ವರದಿ ಪಡೆದಿತ್ತು. ಧರ್ಮವನ್ನು ಪ್ರತ್ಯೇಕಗೊಳಿಸಿ ಲಿಂಗಾಯತರಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸವಲತ್ತುಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಇದರಿಂದ ಕಾಂಗ್ರೆಸ್‌ ಪಕ್ಷಕ್ಕೇನೂ ಬಾಧಕವಾಗಿಲ್ಲ. ಈ ವಿಚಾರದಲ್ಲಿ ತಪ್ಪಾಗಿದೆ ಎನ್ನುವುದು ಡಿ.ಕೆ. ಶಿವಕುಮಾರ್‌ ಅವರ ವೈಯಕ್ತಿಕ ಅಭಿಪ್ರಾಯ. ಆಗ ಅವರು ಕೆಪಿಸಿಸಿ ಅಧ್ಯಕ್ಷರಾಗಿರಲಿಲ್ಲ. ಈ ಹೇಳಿಕೆ ನೀಡಿ ಎರಡು ವರ್ಷಗಳಾಗಿದೆ ಎಂದರು.

ಆ.26ಕ್ಕೆ ಪ್ರತಿ ಜಿಲ್ಲೆಯಿಂದ ಕೊಡಗಿಗೆ:
ಕೊಡಗಿನಲ್ಲಿ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಹಿನ್ನೆಲೆಯಲ್ಲಿ ಕೊಡಗು ನಮ್ಮದು ಎಂದು ತೋರಿಸಲು ಪ್ರತಿ ಜಿಲ್ಲೆಯಿಂದಲೂ 1-2 ಸಾವಿರ ಜನ ಕೊಡಗಿಗೆ ತೆರಳುತ್ತೇವೆ. ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಬಿಜೆಪಿ ಹಸಿ ಸುಳ್ಳು ಹೇಳುತ್ತಿದೆ. ಮೊಟ್ಟೆ ಎಸೆದವನು ಕಾಂಗ್ರೆಸ್ಸಿನವನೆಂದು ಹೇಳಿದರೆ ಶೇ.40 ಲಂಚದಲ್ಲಿ ನಿನಗೂ ಪಾಲು ಕೊಡುತ್ತೇವೆ ಎಂದು ಆಮಿಷವೊಡ್ಡಿರಬಹುದು ಎಂದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.