ಮೃತರಿಗೂ ರೇಷನ್‌! ಸಿಂಧನೂರಿನಲ್ಲಿ ಆಹಾರ ಇಲಾಖೆ ಅವಾಂತರ


Team Udayavani, Apr 21, 2021, 6:20 AM IST

ಮೃತರಿಗೂ ರೇಷನ್‌! ಸಿಂಧನೂರಿನಲ್ಲಿ ಆಹಾರ ಇಲಾಖೆ ಅವಾಂತರ

ಸಿಂಧನೂರು: ಮೃತಪಟ್ಟವರ ಹೆಸರಿನಲ್ಲೂ ಆಹಾರ ಇಲಾಖೆ ಪಡಿತರ ಆಹಾರ ಧಾನ್ಯ ವಿತರಿಸಿದ ಘಟನೆ ಉತ್ತರ ಕರ್ನಾಟಕದ ಸಿಂಧನೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನಲ್ಲಿ 737 ಜನ ಮೃತ ಪಟ್ಟಿದ್ದರೂ ಅವರ ಹೆಸರಿನಲ್ಲಿ ಸತತವಾಗಿ ಆಹಾರ ಧಾನ್ಯ ಹಂಚಿಕೆ ಮಾಡಲಾಗಿದೆ. ಕಾರ್ಡ್‌ ಸಂಖ್ಯೆ, ಪಡಿತರ ಹೆಸರನ್ನು ನಮೂದಿಸಿ ಮೇಲಧಿಕಾರಿಗಳು ತಾಲೂಕು ಕಚೇರಿಗೆ ಪತ್ರ ರವಾನಿಸಿದ ಬೆನ್ನಲ್ಲೇ ಪಡಿತರ “ಲೆಕ್ಕ’ ಸರಿಪಡಿಸಲು ಸಿಬಂದಿ ಕಸರತ್ತು ನಡೆಸಿದ್ದಾರೆ. ಹತ್ತಾರು ಎಕರೆ ಭೂ ಮಾಲಕರಿಗೂ ಆಹಾರ ಧಾನ್ಯ ನೀಡಿರುವ ಪ್ರಕರಣಗಳು ಪತ್ತೆಯಾಗಿದೆ.

ಆಹಾರ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 15 ದಿನ ಗಳಲ್ಲಿ 1,500ಕ್ಕೂ ಹೆಚ್ಚು ಇಂಥ ಅಕ್ರಮಗಳನ್ನು ಪತ್ತೆ ಹಚ್ಚಿ ರದ್ದುಗೊಳಿಸಲಾಗಿದೆ. ಈ ಎಲ್ಲ ಕಾರ್ಡ್‌ಗಳಿಗೆ ವಿತರಣೆಯಾಗುತ್ತಿದ್ದ ಪಡಿತರ ಯಾರ ಜೇಬು ಸೇರುತ್ತಿತ್ತು ಎಂಬುದು ಮಾತ್ರ ಗೌಪ್ಯವಾಗಿದೆ.

ಸಾಗಣೆ ಹಣ ದುರ್ಬಳಕೆ
ಆಹಾರ ಧಾನ್ಯ ಮಾತ್ರ ದುರ್ಬಳಕೆ ಮಾಡಿಕೊಳ್ಳುತ್ತಿಲ್ಲ. ಆಹಾರ ಧಾನ್ಯ ಸಾಗಣೆಗೆ 8ರಿಂದ 10 ಲಾರಿಗಳನ್ನು ನಮೂದಿಸಲಾಗಿದೆ. ಆದರೆ ಐದಾರು ಲಾರಿ ಗಳು ಆಹಾರ ಧಾನ್ಯ ಸಾಗಣೆಗೆ ಬಳಕೆಯಾಗುತ್ತಿಲ್ಲ ಎಂಬ ದೂರುಗಳೂ ಕೇಳಿ ಬಂದಿವೆ.

ರಾಜ್ಯ ಕಚೇರಿಯಿಂದ 737 ಜನ ಮೃತರಿಗೆ ಆಹಾರ ವಿತರಣೆ ಆಗುತ್ತಿರುವುದಕ್ಕೆ ಸಂಬಂಧಿ ಸಿ ಪತ್ರ ಬಂದಿದೆ. ತನಿಖೆ ಕೈಗೊಂಡಿದ್ದೇವೆ. ಅವುಗಳನ್ನು ಗುರುತಿಸಿ ಡಿಲೀಟ್‌ ಮಾಡುತ್ತಿದ್ದು, ನ್ಯಾಯಬೆಲೆ ಅಂಗಡಿ ಸಂಚಾಲಕರು ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಾಗುವುದು.

-ಅಮರೇಶ, ಶಿರಸ್ತೇದಾರ್‌, ಆಹಾರ ಇಲಾಖೆ, ಸಿಂಧನೂರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.