ಕುಡಿಯುವ ನೀರು ಪೂರೈಸಲು ಸದಸ್ಯರ ಮನವಿ


Team Udayavani, Mar 4, 2021, 7:46 PM IST

Request of members to supply drinking water

ಹೊಳಲ್ಕೆರೆ: ಪಟ್ಟಣ ನಿವಾಸಿಗಳಿಗೆ ಸಕಾಲಕ್ಕೆ ಕುಡಿಯುವ ನೀರು ಸಿಗುತ್ತಿಲ್ಲ. ಚರಂಡಿ ಸ್ವತ್ಛತೆ ಇಲ್ಲ, ಬೀದಿ ದೀಪಗಳಿಲ್ಲದೆ ಎಲ್ಲೆಡೆ ಕತ್ತಲೆ, ತಿಂಗಳು ಕಳೆದರೂ ಕಸದ ವಿಲೇವಾರಿ ಇಲ್ಲ. ಹೀಗೆ ಪುರಸಭೆ ಸದಸ್ಯರು ಶಾಸಕ ಎಂ.ಚಂದ್ರಪ್ಪ ಮುಂದೆ ಅಳಲು ತೋಡಿಕೊಂಡರು. ಪಟ್ಟಣ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಜನರ ಕೆಲಸವನ್ನುಜನಪ್ರತಿನಿ ಧಿಗಳೇ ಹೊಣೆಗಾರಿಕೆ ಹೊತ್ತು  ಮಾಡಬೇಕು. ಸಿಬ್ಬಂದಿ ಬೆನ್ನು ಬಿದ್ದು ಕೆಲಸ ತೆಗೆದುಕೊಳ್ಳಬೇಕು. ಕೆಲಸ ಮಾಡದವರನ್ನುಶಾಶ್ವತವಾಗಿ ಮನೆಗೆ ಕಳುಹಿಸಿ ಎಂದು ಖಡಕ್‌ ಉತ್ತರ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಇದೆ. ನೀರಿನ ಸಿಬ್ಬಂದಿ ವಾರದಲ್ಲಿ 2 ದಿನ ನೀರು ಪೂರೈಕೆ ಮಾಡಬೇಕು. ಇಲ್ಲವಾದಲ್ಲಿ ಮನೆ ಕಳುಹಿಸಿ ಎಂದ ಶಾಸಕರು, ಇಲ್ಲಿನ ಸಮಸ್ಯೆಅರಿತು 300 ಕೋಟಿ ಅನುದಾನದಲ್ಲಿ ಕುಡಿಯುವ ನೀರಿನ ಶಾಶ್ವತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮಾರಿಕಣಿವೆಯಿಂದ ನೀರು ತರಲಾಗುತ್ತದೆ. ಅದಕ್ಕಾಗಿ 5 ಲಕ್ಷ ಲೀ ನೀರಿನ ಸಾಮರ್ಥ್ಯವಿರುವ 1 ಟ್ಯಾಂಕ್‌ ಕಟ್ಟಲಾಗಿದೆ. ಇನ್ನೊಂದು ಕಟ್ಟಲಿದ್ದೇವೆ. 50 ಲಕ್ಷ ಹಣದಲ್ಲಿ ಹೊಂಡವನ್ನು ಅಭಿವೃದ್ಧಿಗೊಳಿಸಿ ನೀರು ಶೇಖರಣೆ ಮಾಡಲಾಗುತ್ತದೆ. ಕೆರೆಗಳಿಗೆ ನೀರು ತುಂಬಿಸಿ ಬೋರ್‌ ನೀರಿನ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು.

ಸದಸ್ಯ ಬಿ.ಎಸ್‌.ರುದ್ರಪ್ಪ ಮಾತನಾಡಿ, ಕಳೆದ ಸಭೆಯಲ್ಲಿ ನಡೆದ ಯಾವುದೇ ರೆಗ್ಯೂಲೆಶನ್‌ ಬರೆಯುತ್ತಿಲ್ಲ. ಕಳೆದ ಸಭೆಯಲ್ಲಿಮಂಡಿಸಿದ ವಿಷಯಗಳೇ ಪ್ರಸ್ತಾವವಾಗುತ್ತಿಲ್ಲ  ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸದಸ್ಯ ವಿಜಯಸಿಂಹ ಖಾಟ್ರೋತ್‌ ಮಾತನಾಡಿ, ಸಭೆಯಲ್ಲಿ ಅಜಂಡವೇ ಇಲ್ಲ. ಸರಿಯಾಗಿ ಮಾಹಿತಿ ಇಲ್ಲದೆ ಸಭೆನಡೆಸಿ ಸದಸ್ಯರಿಗೆ ಮಾಹಿತಿ  ನೀಡುವಲ್ಲಿಇಲ್ಲಿನ ಸಿಬ್ಬಂದಿ ವಂಚಿಸುತ್ತಿದ್ದಾರೆ ಎಂದು ದೂರಿದರು.

ಸೈಯದ್‌ ಸಜೀಲ್‌ ಮಾತನಾಡಿ, ಜಮೀನುಗಳನ್ನು ನಿವೇಶನಗಳಾಗಿ ಪರಿವರ್ತಿಸುವ ಬೆಂಗಳೂರಿನ ಉದ್ಯಮಿಗಳು ಬಡಾವಣೆಗಳಿಗೆ ಬೇಕಾದ ಸೌಲಭ್ಯ ಕಲ್ಪಿಸುತ್ತಿಲ್ಲ. ಪೈಲ್‌ಲೈನ್‌, ವಿದ್ಯುತ್‌ ದೀಪ ಹಾಕಿರುವ ಮಾಹಿತಿ ನಕಾಶೆಯಲ್ಲಿ ಇರಲಿದ್ದು, ಮೂಲ ಸೌಲಭ್ಯಗಳಿಲ್ಲದ ಬಡಾವಣೆಗೆ ಖಾತೆ ನೀಡಬಾರದು ಎಂದು ತಿಳಿಸಿದರು. ಉಪಾಧ್ಯಕ್ಷ ಕೆ.ಸಿ.ರಮೇಶ್‌ ಪಟ್ಟಣದ ಸಂಪೂರ್ಣ ಮಾಹಿತಿ ಸಂಗ್ರಹಿಸಬೇಕು. ಯಾವ ವಾರ್ಡ್‌ಗಳಲ್ಲಿ ಯಾವೆಲ್ಲ ಸಮಸ್ಯೆಗಳಿವೆ ಎನ್ನುವ ಕಡತ ಸಿದ್ಧಪಡಿಸಬೇಕು ಎಂದರು.

ಪುರಸಭೆ ಅಧ್ಯಕ್ಷ ಆರ್‌.ಎ.ಅಶೋಕ್‌ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಪಿ.ಎಚ್‌. ಮುರುಗೇಶ್‌, ಸೈಯದ್‌ ಮನ್ಸೂರ್‌, ಡಿ.ಎಸ್‌. ವಿಜಯ್‌, ಪಿ.ಆರ್‌.ಮಲ್ಲಿಕಾರ್ಜುನ್‌, ಎಚ್‌. ಆರ್‌.ನಾಗರತ್ನವೇದಮೂರ್ತಿ, ಸುಧಾ ಬಸವರಾಜ್‌, ಸವಿತ ನರಸಿಂಹ ಖಾಟ್ರೋತ್‌, ಮಮತ ಜಯಸಿಂಹ ಖಾಟ್ರೋತ್‌, ಶಭೀನ ಆಶ್ರಫ್‌ವುಲ್ಲಾ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.