ಬಯಲುಸೀಮೆ ಅಡಿಕೆ ಬೆಳೆಗಾರರಿಗೆ ಡ್ರಿಪ್ ಸಬ್ಸಿಡಿ ಪರಿಶೀಲನೆ: ಸಿಎಂ ಬೊಮ್ಮಾಯಿ
Team Udayavani, Mar 19, 2023, 3:28 PM IST
ಚಿತ್ರದುರ್ಗ: ಬಯಲು ಸೀಮೆಯ ಅಡಕೆ ಬೆಳೆಗಾರರಿಗೆ ಹನಿ ನೀರಾವರಿ ಸಬ್ಸಿಡಿ ಯೋಜನೆ ನೀಡುವ ಕುರಿತು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹೊಳಲ್ಕೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತೋಟಗಾರಿಕಾ ಬೆಳೆಗೆ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಉತ್ತೇಜನ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಗಡದ ರೈತರಿಗೆ ಶೇ 90 ಸಬ್ಸಿಡಿ ಹಾಗೂ ಉಳಿದ ವರ್ಗಕ್ಕೆ ಶೇ 75ರಷ್ಟು ಸಬ್ಸಿಡಿ ಸಿಗುತ್ತಿದೆ. ಈ ಸಹಾಯಧನವನ್ನು ಬಯಲುಸೀಮೆ ಅಡಿಕೆ ಬೆಳೆಗೂ ವಿಸ್ತರಣೆ ಮಾಡುವ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳ ನೀರಗಂಟಿ ಹಾಗೂ ಸ್ವಚ್ಛತಾ ಸಿಬ್ಬಂದಿ ಸಮಸ್ಯೆ ಗಮನಕ್ಕೆ ಬಂದಿದೆ. ಮುಷ್ಕರಕ್ಕೆ ಮುಂದಾಗಿರುವ ಅವರೊಂದಿಗೆ ಚರ್ಚಿಸಲಾಗುವುದು ಎಂದರು.
ಇದನ್ನೂ ಓದಿ:ಅಮೃತಪಾಲ್ ಸಿಂಗ್ ಎಸ್ಕೇಪ್; ವಾಹನ ಜಪ್ತಿ ಮಾಡಿದ ಪಂಜಾಬ್ ಪೊಲೀಸ್
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತಿಭಟನೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇಂತಹ ಹೋರಾಟವನ್ನು ನಾವೂ ನೋಡುತ್ತಿದ್ದೇವೆ. ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡಲಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ
ನನ್ನ ಸಾಮರ್ಥ್ಯ ಏನು ಎಂದು ತೋರಿಸುತ್ತೇನೆ: ಕೈ ಹಿಡಿದ ಬಾಬುರಾವ್ ಚಿಂಚನಸೂರು
ಟಿಪ್ಪುವಿನ ಕಾಲದಲ್ಲಿ ಇದ್ದಿದ್ರೆ ನಾನೇ ಉರಿಗೌಡ…; ಕಾಂಗ್ರೆಸ್ ಗೆ ಸಿ.ಟಿ.ರವಿ ತಿರುಗೇಟು
ಬೊಮ್ಮಾಯಿ ನಾಯಕತ್ವದ ಮೇಲೆ ನಂಬಿಕೆ ಇಲ್ಲವಾಗಿದೆ ಎಂಬುದು ಸ್ಪಷ್ಟವಾಗಿದೆ : ಡಿಕೆಶಿ
ಭಟ್ಕಳ: ಮುಸ್ಲಿಂ ಅಭ್ಯರ್ಥಿಗಳನ್ನು ಬೆಂಬಲಿಸದಿರಲು ಇಸ್ಲಾ-ವ-ತಂಝೀಮ್ ನಿರ್ಣಯ
MUST WATCH
ಹೊಸ ಸೇರ್ಪಡೆ
ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?
ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು
ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ
ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR