ಅ. 13ರಿಂದ ಶರಣ ಸಂಸ್ಕೃತಿ ಉತ್ಸವ


Team Udayavani, Aug 5, 2018, 12:13 PM IST

cta-2.jpg

ಚಿತ್ರದುರ್ಗ: ಮುರುಘಾಮಠದ ವತಿಯಿಂದ ಪ್ರತಿ ವರ್ಷ ನಡೆಸಲಾಗುವ “ಮಧ್ಯ ಕರ್ನಾಟಕದ ದಸರಾ ಮಹೋತ್ಸವ’ ಎಂದೇ ಹೆಸರಾಗಿರುವ “ಶರಣ ಸಂಸ್ಕೃತಿ ಉತ್ಸವ’ ಈ ವರ್ಷ ಅಕ್ಟೋಬರ್‌ 13 ರಿಂದ 22 ರವರೆಗೆ ನಡೆಯಲಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಮುರುಘಾ ಮಠದಲ್ಲಿ ಶನಿವಾರ ನಡೆದ ಶರಣ ಸಂಸ್ಕೃತಿ ಉತ್ಸವ-2018ರ ಪೂರ್ವಭಾವಿ ಸಭೆಯಲ್ಲಿ ಶರಣರು ಮಾತನಾಡಿದರು. ಈ ಬಾರಿಯ ಉತ್ಸವ ಸಮಿತಿಯ ಗೌರವಾಧ್ಯಕ್ಷರನ್ನಾಗಿ ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕಾರ್ಯಾಧ್ಯಕ್ಷರನ್ನಾಗಿ ಸಿದ್ದಾಪುರದ ವರ್ತಕ ಪಟೇಲ್‌ ಶಿವಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಎಲ್ಲ ಶಾಸಕರು, ಮಾಜಿ ಸಚಿವ ಎಚ್‌. ಆಂಜನೇಯ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌, ಹನುಮಲಿ ಷಣ್ಮುಖಪ್ಪ, ಕೆ.ಸಿ. ವೀರೇಂದ್ರ (ಪಪ್ಪಿ) ವಿವಿಧ ಸಮಿತಿಗಳ ಅಧ್ಯಕ್ಷರಾಗಿರುತ್ತಾರೆ ಎಂದರು.

ಪೂರ್ವಭಾವಿ ಸಭೆಯಲ್ಲಿ ಶ್ರೀ ಪ್ರಸನ್ನ ವಾಲ್ಮೀಕಿ ಸ್ವಾಮೀಜಿ, ಹೆಬ್ಟಾಳು ಶ್ರೀ ಮಹಂತ ರುದ್ರೇಶ್ವರ ಸ್ವಾಮೀಜಿ,ಹಿರಿಯೂರು ಶ್ರೀ ಷಡಕ್ಷರಮುನಿ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಶಿವಬಸವ ಸ್ವಾಮೀಜಿ, ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ, ಶ್ರೀ ಬಸವ ಮಹಾಂತ ಸ್ವಾಮೀಜಿ, ಶ್ರೀ ಬಸವಪ್ರಭು ಸ್ವಾಮೀಜಿ, ಶ್ರೀ ಚನ್ನಬಸವ ಸ್ವಾಮೀಜಿ, ಶ್ರೀ ಬಸವ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಬಸವ ನಾಗಿದೇವ ಸ್ವಾಮೀಜಿ, ಶ್ರೀ ಬಸವ ಹರಳಯ್ಯ ಸ್ವಾಮೀಜಿ, ಶ್ರೀ
ಜಯದೇವ ಸ್ವಾಮೀಜಿ, ಶ್ರೀ ಜಯ ಬಸವೇಶ್ವರ ಸ್ವಾಮೀಜಿ, ಶ್ರೀ ಬಸವ ರಮಾನಂದ ಸ್ವಾಮೀಜಿ, ಶ್ರೀ ತಿಪ್ಪೇರುದ್ರ ಸ್ವಾಮೀಜಿ, ಫಾದರ್‌ ರಾಜು, ನಗರಸಭೆ ಅಧ್ಯಕ್ಷ ತಿಮ್ಮಣ್ಣ, ಶಂಕರಮೂರ್ತಿ, ಪಟೇಲ್‌ ಶಿವಕುಮಾರ್‌, ಎ.ಜೆ. ಪರಮಶಿವಯ್ಯ, ವೀರಶೈವ ಸಮಾಜದ ಅಧ್ಯಕ್ಷ ಎನ್‌. ಜಯಣ್ಣ, ಕೆ.ಎಸ್‌. ನವೀನ್‌, ಕೆಇಬಿ ಷಣ್ಮುಖಪ್ಪ, ನಾಗರಾಜ ಸಂಗಂ, ಆನಂದಮೂರ್ತಿ, ಶರೀಫಾಬಿ, ಸಿ.ಎಂ. ವೀರಣ್ಣ, ಎಲ್‌.ಬಿ. ರಾಜಶೇಖರ್‌, ಗಾಯತ್ರಿ ಶಿವರಾಂ, ಕೆ.ಎಂ. ವೀರೇಶ್‌, ಜಿತೇಂದ್ರ ಹಾಗೂ ದಾವಣಗೆರೆ, ಚನ್ನಗಿರಿ, ಹೊಸದುರ್ಗ, ಗದಗ, ನರಗುಂದ, ತುಮಕೂರು, ತಿಪಟೂರು ಮತ್ತು ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ಜನರು ಭಾಗವಹಿಸಿದ್ದರು. 

ಬಸವಾದಿ ಶರಣರ ಆಶಯ ಬಿತ್ತರಿಸುವ ಕಾರ್ಯಕ್ರಮ ಶರಣ ಸಂಸ್ಕೃತಿ ಉತ್ಸವ ಎಂದರೆ ವಿಶೇಷವಾಗಿರುತ್ತದೆ. ದಸರಾ ಉತ್ಸವವನ್ನು ರಾಜ ಮನೆತನದಿಂದ ಆಚರಿಸುತ್ತಿದ್ದರೆ, ಶರಣ ಸಂಸ್ಕೃತಿ ಉತ್ಸವ ಬಸವಾದಿ ಶರಣರ ಆಶಯಗಳನ್ನು ಬಿತ್ತರಿಸುವ ಕಾರ್ಯಕ್ರಮವಾಗಿದೆ. ರಾಜಕೀಯ, ನೀರಾವರಿ, ಶಿಕ್ಷಣ ಮೊದಲಾದ ಕ್ಷೇತ್ರಗಳ ಅಭಿವೃದ್ಧಿಗೆ ಬೆಳಕು ಚೆಲ್ಲುವಂಥದ್ದಾಗಿದೆ ಎಂದು ಶರಣ ಸಂಸ್ಕೃತಿ ಉತ್ಸವದ ಕಾರ್ಯಾಧ್ಯಕ್ಷ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಬಣ್ಣಿಸಿದರು. 

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.