ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ


Team Udayavani, Dec 30, 2020, 6:46 PM IST

ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ

ಹೊಳಲ್ಕೆರೆ: ತೋಟಗಾರಿಕೆ ಕೃಷಿಗೆ ನಿತ್ಯ ಐದು ಗಂಟೆವಿದ್ಯುತ್‌ ಪೂರೈಕೆ ಮಾಡಬೇಕೆಂದು ಆಗ್ರಹಿಸಿ ರೈತಸಂಘದ ಸದಸ್ಯರು ಮಂಗಳವಾರ ಪಟ್ಟಣದ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ವಿದ್ಯುತ್‌ ಸೌಲಭ್ಯ ಇಲ್ಲದೆ ತೋಟಗಾರಿಕೆಬೆಳೆಗಳು ಸಂಪೂರ್ಣ ಒಣಗುತ್ತಿವೆ. ಅಡಿಕೆ, ತೆಂಗು,ಬಾಳೆ ಸೇರಿದಂತೆ ವಿವಿಧ ಬೆಳೆಗಳಿಗೆ ನೀರಿನ ಸೌಲಭ್ಯಕಲ್ಪಿಸಲು ಬೇಕಾದ ವಿದ್ಯುತ್‌ ಪೂರೈಕೆಯನ್ನು ಬೆಸ್ಕಾಂಮಾಡುತ್ತಿಲ್ಲ. ಪರಿಣಾಮ ಬೆಳೆ ಇಳುವರಿ ಕುಸಿದು

ರೈತರು ಸಂಕಷ್ಟದಲ್ಲಿದ್ದಾರೆ. ಆದರೆ ಬೆಸ್ಕಾಂ ಕೇವಲ 3ತಾಸು ವಿದ್ಯುತ್‌ ಸರಬರಾಜು ಮಾಡುತ್ತಿದೆ. ಕಳೆದನಾಲ್ಕು ವರ್ಷಗಳಿಂದ ತಾಲೂಕಿನಲ್ಲಿ ವಿದ್ಯುತ್‌ ಸಮಸ್ಯೆ ಉಲ್ಬಣಿಸಿದ್ದರೂ ಅಧಿಕಾರಿಗಳು, ಜನಪ್ರತಿನಿಧಿ ಗಳು ರೈತರ ಸಮಸ್ಯೆ ನಿವಾರಿಸಲು ಮುಂದಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ನಗರ ಘಟಕದ ಅಧ್ಯಕ್ಷ ಲೋಕೇಶ್‌ಮಾತನಾಡಿ, ಸರಕಾರ 5 ಗಂಟೆ ವಿದ್ಯುತ್‌ ಪೂರೈಕೆಮಾಡಬೇಕೆಂದು ಹೇಳಿಕೆ ನೀಡುತ್ತಿದೆ. ಅದರೆಇಲ್ಲಿ ವಿದ್ಯುತ್‌ ಸೌಲಭ್ಯವಿಲ್ಲ. ರೈತರು ಅನ್ಯಾಯಕ್ಕೆತುತ್ತಾಗುತ್ತಿದ್ದಾರೆ. ಬೆಸ್ಕಾಂ ರಾತ್ರಿ ಹೊತ್ತು ನೀಡುವ

ವಿದ್ಯುತ್‌ ಸೌಲಭ್ಯವನ್ನು ಬೆಳಗಿನ ಹೊತ್ತುಕೂಡ ನೀಡಬೇಕು. ರಾತ್ರಿ ಹೊತ್ತು ವಿದ್ಯುತ್‌ನೀಡುವುದರಿಂದ ಕಾಡುಪ್ರಾಣಿ ಹಾಗೂ ವಿಷಜಂತುಗಳಿಗೆ ರೈತರು ಬಲಿಯಾಗುತ್ತಿದ್ದಾರೆ. ರೈತರಮೇಲೆ ದೌರ್ಜನ್ಯವೆಸಗುವ ಇಂಧನ ಇಲಾಖೆಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಗರ ಘಟಕದ ಗೌರವಾಧ್ಯಕ್ಷ ಬಸವನಕೋಟೆ ನಾಗರಾಜ್‌ ಮಾತನಾಡಿದರು. ಕಾರ್ಯದರ್ಶಿಅಜ್ಜಯ್ಯ, ಖಜಾಂಚಿ ಸಿದ್ದರಾಮಣ್ಣ, ಡಿ.ಎಸ್‌.ನಾಗರಾಜ್‌, ಎಚ್‌.ಈ. ವಿಶ್ವನಾಥ, ಕೆ.ಸಿ. ದಿನಕರ್‌,ಕಾಂತರಾಜ್‌, ಹಾಲಯ್ಯ, ಮಂಜುನಾಥ,ತಿಪ್ಪೇಸ್ವಾಮಿ, ಇಫಾನ್‌, ಪರಮೇಶ್ವರಪ್ಪ, ಕೆ.ಆರ್‌. ಮೂರ್ತಿ, ಡಿ.ಈ. ಮಲ್ಲೇಶ್ವರಪ್ಪ, ಶಿವಲಿಂಗಸ್ವಾಮಿ, ಶಿವಣ್ಣ, ಭಂಗಿತಿಪ್ಪೇಸ್ವಾಮಿ, ಗೌಡರ ಮಂಜುನಾಥ, ಕಾಲ್ಕೆರೆ ಕಲ್ಲಪ್ಪ, ಮೂರ್ತಿ ಸೇರಿದಂತೆ ನೂರಾರುರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

ಹೊಳಲ್ಕೆರೆ, ಚಿತ್ರಹಳ್ಳಿ, ರಾಮಗಿರಿ ಭಾಗದಲ್ಲಿ ತಾಂತ್ರಿಕ ಸೌಲಭ್ಯವಿಲ್ಲದೆ ವಿದ್ಯುತ್‌ ಪೂರೈಕೆ ಸಾಧ್ಯವಾಗುತ್ತಿಲ್ಲ. ಸರಕಾರಕ್ಕೆ ಈ ಬಗ್ಗೆ ಹಲವಾರು ಬಾರಿ ಮಾಹಿತಿ ನೀಡಲಾಗಿದೆ. ತಾಂತ್ರಿಕ ಸೌಲಭ್ಯ ದೊರೆಯುವವರೆಗೂ ಇರುವ ತಾಂತ್ರಿಕ ಸೌಲಭ್ಯದಲ್ಲಿ ವಿದ್ಯುತ್‌ ವಿತರಣೆ ಮಾಡಬೇಕಿದೆ. ಈಗಿರುವ ವ್ಯವಸ್ಥೆಯಲ್ಲಿ 4 ಗಂಟೆ ವಿದ್ಯುತ್‌ ನೀಡಲು ಸಾಧ್ಯವಿದೆ.-ತಿಪ್ಪೇಸ್ವಾಮಿ, ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.