ಶೇ.89ರಷ್ಟು ಮುಂಗಾರು ಬಿತ್ತನೆ ಪೂರ್ಣ

ಹತ್ತಿ-ಶೇಂಗಾ-ಮೆಕ್ಕೆ ಜೋಳ ಫಸಲಿಗೆ ಹದ ಮಳೆ

Team Udayavani, Aug 17, 2020, 4:39 PM IST

CD-TDY-1

ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ಕಳೆದ ವರ್ಷ ಹಿಂಗಾರಿ ಮಳೆ ಕೈ ಹಿಡಿದರೆ ಈ ವರ್ಷ ಮುಂಗಾರು ಉತ್ತಮವಾಗಿ ಸುರಿದ ಪರಿಣಾಮ ಕೋಟೆನಾಡಿನ ಜನತೆ ಸಂತಸಗೊಂಡಿದ್ದಾರೆ. ಹೊಲಗಳಲ್ಲಿರುವ ಫಸಲು ನಳನಳಿಸುತ್ತಿವೆ.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 3,58,340 ಹೆಕ್ಟೇರ್‌ ಬಿತ್ತನೆ ಗುರಿ ಇತ್ತು. ಆ.10ರವರೆಗೆ ಒಟ್ಟು 3,21,519 ಹೆಕ್ಟೇರ್‌ ಬಿತ್ತನೆಯಾಗುವ ಮೂಲಕ ಶೇ. 89.7 ಪ್ರಗತಿ ಸಾಧಿ ಸಲಾಗಿದೆ. ಕಳೆದ ವರ್ಷ ಆ. 10 ರವರೆಗೆ ಶೇ. 38.2 ರಷ್ಟು ಪ್ರಗತಿ ಸಾಧಿ ಸಲಾಗಿತ್ತು. ಈ ಬಾರಿ ಉತ್ತಮ ಮಳೆಯಾಗಿದ್ದು, ಕಳೆದ ಸಾಲಿಗಿಂತ ಹೆಚ್ಚು ಬಿತ್ತನೆಯಾಗಿದೆ.

ಹಿರಿಯೂರು-39689 ಹೆ., ಹೊಸದುರ್ಗ- 45070 ಹೆ., ಮೊಳಕಾಲ್ಮೂರು- 31293 ಹೆ, ಚಳ್ಳಕೆರೆ-96662 ಹೆ, ಚಿತ್ರದುರ್ಗ-57608, ಹೊಳಲ್ಕೆರೆ-51197 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಏಕದಳ ಬೆಳೆಗಳಾದ ಭತ್ತ, ಜೋಳ, ರಾಗಿ, ಮೆಕ್ಕೆಜೋಳ, ಸಜ್ಜೆ ಮತ್ತು ಸಿರಿಧಾನ್ಯಗಳ ಬಿತ್ತನೆ 1,46,365 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ದ್ವಿದಳ ಬೆಳೆಗಳಾದ ತೊಗರಿ, ಹುರುಳಿ, ಉದ್ದು, ಹೆಸರು, ಅಲಸಂದಿ, ಅವರೆ ಬೆಳೆಗಳಿಗಾಗಿ 34,460 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲು ಗುರಿ ನಿಗದಿಯಾಗಿದ್ದು, ಇಲ್ಲಿಯವರೆಗೆ 18392 ಹೆಕ್ಟೇರ್‌ ದ್ವಿದಳ ಧಾನ್ಯ ಬಿತ್ತನೆ ನಡೆದಿದೆ. ಎಣ್ಣೆಕಾಳು ಬೆಳೆಗಳಾದ ಶೇಂಗಾ, ಸೂರ್ಯಕಾಂತಿ, ಎಳ್ಳು, ಹರಳು, ಹುಚ್ಚೆಳ್ಳು, ಸಾಸಿವೆ, ಸೋಯಾಬಿನ್‌ ಬಿತ್ತನೆ 1,47,096 ಹೆಕ್ಟೇರ್‌ ಬಿತ್ತನೆಯಾಗಿದೆ. ವಾಣಿಜ್ಯ ಬೆಳೆಗಳಾದ ಹತ್ತಿ, ಕಬ್ಬು, ತಂಬಾಕು ಬೆಳೆಗಳ ಬಿತ್ತನೆ 9666 ಹೆಕ್ಟೇರ್‌ನಲ್ಲಿ ಆಗಿದೆ.

ದ್ವಿದಳ ಧಾನ್ಯ: ಹೊಸದುರ್ಗ ತಾಲೂಕಿನಲ್ಲಿ ಒಟ್ಟು 3871 ಹೆಕ್ಟೇರ್‌ ಭೂ ಪ್ರದೇಶದಲ್ಲಿ ದ್ವಿದಳ ಬಿತ್ತನೆ ಮಾಡಲಾಗಿದೆ. 310 ಹೆಕ್ಟೇರ್‌ ತೊಗರಿ, 3392 ಹೆಕ್ಟೇರ್‌ ಹೆಸರು, ಅಲಸಂದಿ-24, ಅವರೆ-145 ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ. ಚಳ್ಳಕೆರೆ ತಾಲೂಕಿನಲ್ಲಿ ಒಟ್ಟು 6948 ಹೆಕ್ಟೇರ್‌ ಭೂ ಪ್ರದೇಶದಲ್ಲಿ ದ್ವಿದಳ ಬಿತ್ತನೆ ಮಾಡಲಾಗಿದೆ. 6756 ಹೆಕ್ಟೇರ್‌ ತೊಗರಿ, ಉರುಳಿ-111, ಹೆಸರು-31, ಅಲಸಂದಿ-44, ಅವರೆ-06 ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ. ಚಿತ್ರದುರ್ಗ ತಾಲೂಕಿನಲ್ಲಿ ಒಟ್ಟು 1881 ಹೆಕ್ಟೇರ್‌ ಭೂ ಪ್ರದೇಶದಲ್ಲಿ ದ್ವಿದಳ ಬಿತ್ತನೆ ಮಾಡಲಾಗಿದೆ. 1071 ಹೆಕ್ಟೇರ್‌ ತೊಗರಿ, ಹುರುಳಿ-65, ಹೆಸರು-15, ಅಲಸಂದಿ-30, ಅವರೆ-699, ಸೋಯಾಬಿನ್‌-1 ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ. ಹಿರಿಯೂರು ತಾಲೂಕಿನಲ್ಲಿ ಒಟ್ಟು 4074 ಹೆಕ್ಟೇರ್‌ ಭೂ ಪ್ರದೇಶದಲ್ಲಿ ದ್ವಿದಳ ಧಾನ್ಯ ಬಿತ್ತನೆ ಮಾಡಲಾಗಿದೆ. 3713 ಹೆಕ್ಟೇರ್‌ ತೊಗರಿ, ಉರುಳಿ-310 ಹೆ, ಅಲಸಂದಿ-25, ಅವರೆ-23 ಬಿತ್ತನೆ ಮಾಡಲಾಗಿದೆ. ಹೊಳಲ್ಕೆರೆ ತಾಲೂಕಿನಲ್ಲಿ ಒಟ್ಟು 870 ಹೆಕ್ಟೇರ್‌ ಭೂ ಪ್ರದೇಶದಲ್ಲಿ ದ್ವಿದಳ ಬಿತ್ತನೆ ಮಾಡಲಾಗಿದೆ. 760 ಹೆಕ್ಟೇರ್‌ ತೊಗರಿ, ಹೆಸರು-30, ಅಲಸಂದಿ-15, ಅವರೆ-65 ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ. ಮೊಳಕಾಲ್ಮುರು ತಾಲೂಕಿನಲ್ಲಿ ಒಟ್ಟು 748 ಹೆಕ್ಟೇರ್‌ ಭೂ ಪ್ರದೇಶದಲ್ಲಿ ದ್ವಿದಳ ಬಿತ್ತನೆ ಮಾಡಲಾಗಿದೆ. 708 ಹೆಕ್ಟೇರ್‌ ತೊಗರಿ, ಹುರುಳಿ-15, ಹೆಸರು-14, ಅಲಸಂದಿ-11 ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ.

ಅಧಿಕ ಮಳೆ: ಜಿಲ್ಲೆಯಲ್ಲಿ ಈವರೆಗೆ 370 ಮಿಮೀ ಸರಾಸರಿ ಮಳೆಯಾಗಿದ್ದು, ವಾಡಿಕೆಗಿಂತ ಅ ಧಿಕ ಮಳೆಯಾಗಿದೆ. ಆ.10ರವರೆಗೆ 33 ಮಿಮೀ ಮಳೆಯಾಗಿದೆ. 2014ರಲ್ಲಿ 161.4 ಮಿಮೀ, 2015ರಲ್ಲಿ 81.4 ಮಿಮೀ, 2016ರಲ್ಲಿ 18.1 ಮಿಮೀ, 2017ರಲ್ಲಿ 67 ಮಿಮೀ, , 2018ರಲ್ಲಿ 63 ಮಿಮೀ, 2019ರಲ್ಲಿ 98 ಮಿಮೀ ಮಳೆಯಾಗಿದ್ದು, 2020ರಲ್ಲಿ ಸರಾಸರಿಗಿಂತ ಅಧಿಕ ಮಳೆ ಸುರಿದಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.