ಅಧಿಕಾರಕ್ಕಾಗಿ ಕಾಂಗ್ರೆಸ್‌ನಲ್ಲ ಕಚ್ಚಾಟ: ಶ್ರೀರಾಮುಲು


Team Udayavani, Mar 2, 2022, 4:30 PM IST

Sriramulu press meet

ಚಿತ್ರದುರ್ಗ: ಕಾಂಗ್ರೆಸ್‌ ಪಾದಯಾತ್ರೆಯಲ್ಲಿಗುಂಪುಗಾರಿಕೆ ಜಾಸ್ತಿಯಾಗುತ್ತಿದೆ. ಮುಂದಿನಚುನಾವಣೆಯಲ್ಲಿ ಗೆದ್ದರೆ ಯಾರು ಕ್ಯಾಪ್ಟನ್‌ಆಗಬೇಕು ಎನ್ನುವುದು ಅವರ ಲೆಕ್ಕಾಚಾರ. ಆದರೆಅವರು ಗೆಲ್ಲಲ್ಲ, ಕ್ಯಾಪ್ಟನ್‌ ಕೂಡ ಆಗಲ್ಲ ಎಂದುಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.ನಾಯಕನಹಟ್ಟಿಯಲ್ಲಿ ಮಂಗಳವಾರಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೇಕೆದಾಟು ಒಂದನೇ ಹಂತದ ಪಾದಯಾತ್ರೆಯಲ್ಲಿವಿಫಲರಾಗಿ ಈಗ ಎರಡನೆಯದನ್ನುಆರಂಭಿಸಿದ್ದಾರೆ.

ಯಾತ್ರೆಯುದ್ದಕ್ಕೂ ನಾನುಮುಂದೆ, ನೀನು ಮುಂದೆ ಎಂದು ಪೈಪೋಟಿಜೋರಾಗಿದೆ ಎಂದು ಲೇವಡಿ ಮಾಡಿದರು.ಮೇಕೆದಾಟು ಯೋಜನೆ ಬಗ್ಗೆ ಸದನದಲ್ಲಿಚರ್ಚೆ ಮಾಡಲು ಅವಕಾಶಇತ್ತು. ಆದರೆ ಕಾಂಗ್ರೆಸ್‌ನವರುಚರ್ಚೆಗೆ ಅವಕಾಶವನ್ನೇಕೊಡದೆ ಧರಣಿ ನಡೆಸಿದ್ದಾರೆಎಂದು ಆರೋಪಿಸಿದರು.ಕಾಂಗ್ರೆಸ್‌ ಸರ್ಕಾರಅ ಧಿಕಾರದಲ್ಲಿದ್ದ ಅಷ್ಟೂ ದಿನ ಮೇಕೆದಾಟುಯೋಜನೆ ಬಗ್ಗೆ ಯೋಚನೆಯನ್ನೇ ಮಾಡಲಿಲ್ಲ.ಈಗ ಪಾದಯಾತ್ರೆ ಮಾಡುವ ಪರಿಸ್ಥಿತಿ ಯಾಕೆಬಂದಿದೆ ಎಂದಾದರೂ ಆಲೋಚನೆ ಮಾಡಲಿಎಂದರು.

ಬಿಜೆಪಿಗೇ ಬಹುಮತ: ಕಳೆದ ಚುನಾವಣೆಯಲ್ಲಿರಾಜ್ಯದ ಜನತೆ ಬಿಜೆಪಿಗೆ 104 ಸ್ಥಾನಕೊಟ್ಟಿದ್ದರು. ಬೇರೆ ಬೇರೆ ಸಾಧ್ಯತೆಗಳಲ್ಲಿಸರ್ಕಾರ ರಚನೆಯಾಗಿದೆ. ಆದರೆ ಮುಂದಿನಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣಬಹುಮತ ಬರುತ್ತದೆ. ಬಿಜೆಪಿ ನೇತೃತ್ವದಸರ್ಕಾರವೇ ಅ ಧಿಕಾರಕ್ಕೆ ಬರುತ್ತದೆ ಎಂದುವಿಶ್ವಾಸ ವ್ಯಕ್ತಪಡಿಸಿದರು.

ಉಕ್ರೇನ್‌ನಲ್ಲಿಸಿಲುಕಿರುವ ಮಕ್ಕಳನ್ನು ಸುರಕ್ಷಿತವಾಗಿಕರೆತರಲು ಮುಖ್ಯಮಂತ್ರಿಗಳು ಕೇಂದ್ರದಜೊತೆಗೆ ನಿರಂತರ ಸಂಪರ್ಕದಲ್ಲಿದ್ದು,ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ಮಕ್ಕಳುಸಂಕಷ್ಟದಲ್ಲಿದ್ದಾರೆ, ಊಟ-ನೀರು ಸಿಗುತ್ತಿಲ್ಲಎಂದು ವಿಡಿಯೋ ಮಾಡಿ ಜಾಲತಾಣಗಳಲ್ಲಿಅಪಲೋಡ್‌ ಮಾಡುತ್ತಿದ್ದಾರೆ. ಆನ್‌ಲೈನ್‌ನಲ್ಲಿಸಂಪರ್ಕ ಮಾಡಿದವರನ್ನು ಕರೆತರುವ ಪ್ರಯತ್ನನಡೆಯುತ್ತಿದೆ ಎಂದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

1-aasdasd

IPL ಬೆಟ್ಟಿಂಗ್ ಜಾಲ; ಗಂಡನಿಗೆ ಸಾಲಗಾರರ ಹಿಂಸೆ: ಪತ್ನಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.