ವಿಚಾರವಂತರಾಗಿ ಆದರ್ಶ ಜೀವನ ನಡೆಸಿ


Team Udayavani, Jan 12, 2019, 10:06 AM IST

cta-5.jpg

ಹೊಸದುರ್ಗ: ಉನ್ನತ ಶಿಕ್ಷಣ ಪಡೆದರೂ ಬದುಕಿನ ವಿಧಾನ ಸುಧಾರಣೆಯಾಗದಿರುವುದು ವಿಷಾದನೀಯ ಸಂಗತಿ ಎಂದು ಕುಂಚಿಟಿಗ ಮಠದ ಡಾ| ಶ್ರೀ ಶಾಂತವೀರ ಸ್ವಾಮೀಜಿ ಹೇಳಿದರು. ಪಟ್ಟಣದ ಕುಂಚಿಟಿಗ ಮಹಾಸಂಸ್ಥಾನದಲ್ಲಿ ಗುರುವಾರ ನಡೆದ ಸುಜ್ಞಾನ ಸಂಗಮ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ವಿವೇಕವುಳ್ಳ ಮನುಷ್ಯ ವಿಚಾರವಂತನಾಗಬೇಕೆ ಹೊರತು, ಟಿವಿ ಮಾಧ್ಯಮಗಳಲ್ಲಿ ಬರುವ ಜ್ಯೋತಿಷಿಗಳ ಮಾತು ನಂಬಿ ಜೀವನ ನಡೆಸಬಾರದು. ಮನುಷ್ಯ ಆದರ್ಶ ಜೀವನ ನಡೆಸದ ಕಾರಣ ಅನಾರೋಗ್ಯ ಮತ್ತು ಕಲ್ಮಶ ಸಮಾಜ ನಿರ್ಮಾಣವಾಗುತ್ತಿದೆ ಎಂದರು.

ಇವತ್ತಿನ ಪೋಷಕ ವರ್ಗದ ನಡವಳಿಕೆಯನ್ನೇ ಮಕ್ಕಳು ಅನುಸರಿಸುವುದರಿಂದ ಎಚ್ಚರಿಕೆಯಿಂದ ನಡೆಯಬೇಕಿದೆ. ಈ ಹಿಂದೆ ಸುಂದರ ಸಂಸಾರ, ಸ್ವಚ್ಛಂದ ಬದುಕು, ಅವಿಭಕ್ತ ಕುಟುಂಬ, ಭಾವೈಕ್ಯ ವಾತಾವರಣ ಇತ್ತು. ಈಗ ಹಣ ಸಂಪಾದನೆ, ದುಡಿಮೆ ಸಮಯ ಹೆಚ್ಚಾಗಿ, ಮಾನವ ಸಂಬಂಧಗಳು ಕಣ್ಮರೆಯಾಗುತ್ತಿವೆ ಎಂದರು.

ಬದಲಾದ ಆಹಾರದ ಕ್ರಮದಿಂದಾಗಿ ಮಾನವನ ದೇಹ ಮತ್ತು ಮನಸ್ಸು ಒಂದಕ್ಕೊಂದು ಸ್ಪಂಸುತ್ತಿಲ್ಲ. ಇದರಿಂದಾಗಿ ಮಾನವ ಅನಾರೋಗ್ಯಕ್ಕೆ ಈಡಾಗುತ್ತಿದ್ದಾನೆ. ತೂಕ ಕಡಿಮೆಯಾಗಲು ವಾಕಿಂಗ್‌ ಹೊಗುವುದರ ಬದಲಿಗೆ ಮನೆ ಸುತ್ತ ಇರುವ ಪರಿಸರವನ್ನು ಸ್ವಚ್ಛಗೊಳಿಸುವ ಕೆಲಸ ಮಾಡಿ. ಇದು ದೇಶ ಮತ್ತ ದೇಹ ಎರಡಕ್ಕೂ ನೆರವಾಗಲಿದೆ. ಬೆಂಗಳೂರಿನಂತಹ ಮಹಾನಗರಗಳಲ್ಲಿ ವ್ಯಾಯಾಮ, ಯೋಗಸಾನ ಕಲಿಸುವುದು ವ್ಯಾಪಾರವಾಗಿದೆ ಎಂದರು.

ತಾಪಂ ಸದಸ್ಯೆ ಯಶೋಧಮ್ಮ ಮಾತನಾಡಿ, ನಿಸ್ವಾರ್ಥ ಸೇವೆಯಿಂದಾಗಿ ರೈತ ಮತ್ತು ಸೈನಿಕ ದೇಶಕ್ಕೆ ಮಾದರಿ. ಪ್ರತಿಯೊಬ್ಬರು ತಾನು ಮಾಡುವ ಕಾಯಕದಲ್ಲಿಯೇ ದೇಶಕ್ಕೆ ಸೇವೆ ಸಲ್ಲಿಸುವ ಗುಣ ಹೊಂದಿರಬೇಕು. ಮನುಷ್ಯನ ಒಳ ಮನಸ್ಸನ್ನು ಜಾಗೃತಗೊಳಿಸುವಂತಹ ಕೆಲಸವು ಸುಜ್ಞಾನ ಸಂಗಮ ಕಾರ್ಯಕ್ರಮದ ಮೂಲಕ ನಡೆಯುತ್ತಿದೆ. ಶಾಂತವೀರ ಸ್ವಾಮೀಜಿ ಕೇವಲ ಪೂಜೆ, ಆಶೀರ್ವಚನ ನೀಡಲಿಲ್ಲ. ರೈತನಾಗಿ ಶ್ರಮದಿಂದ ಮಠ ಕಟ್ಟದರು. ಇಂತಹ ಶ್ರೀಗಳ ನಡೆಯು ನಮಗೆಲ್ಲಾ ಆದರ್ಶ ಎಂದರು.

ಈ ವೇಳೆ ಹೊಳಲ್ಕೆರೆ ತಾಲೂಕು ರಂಗಾಪುರ ಖುಷಿ ಸಂಸ್ಕೃತಿ ವಿದ್ಯಾಕೇಂದ್ರದ ಡಾ|ತಿಪ್ಪಾರೆಡ್ಡಿ ಗುರೂಜಿ ರೋಗ ಮುಕ್ತ ಜೀವನಕ್ಕೆ ಯೋಗ ರಹದಾರಿ ಎನ್ನುವ ವಿಷಯ ಕುರಿತು ಉಪನ್ಯಾಸ ನೀಡಿದರು.

ತಣಿಗೆಕಲ್ಲು, ಹೊಸಕೆರೆ, ಹೊನ್ನೆಕೆರೆ ಗ್ರಾಮದ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ಸಿ.ಎಸ್‌. ತಿಪ್ಪೇಸ್ವಾಮಿ, ಎಚ್.ಆರ್‌. ತಿಮ್ಮಪ್ಪ, ಎಂ. ಶಿವಲಿಂಗಪ್ಪ ಹಾಗೂ ಬ್ಯಾಂಕ್‌ ನೌಕರ ನಾಗರಾಜಪ್ಪ ಅವರನ್ನು ಸನ್ಮಾನಿಸಲಾಯಿತು.

ಜಿಪಂ ಸದಸ್ಯೆ ಚೇತನಾ ಪ್ರಸಾದ್‌, ವೀರಶೈವ ಮಹಾಸಭಾ ಅಧ್ಯಕ್ಷ ಬಿ.ಪಿ. ಓಂಕಾರಪ್ಪ, ಜಿಪಂ ಮಾಜಿ ಸದಸ್ಯ ದೊಡ್ಡಘಟ್ಟ ದ್ಯಾಮಪ್ಪ, ಶಿಕ್ಷಕ ಜಗದೀಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.