ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ಬಾಲಕರು ಇಂದು ಶವವಾಗಿ ಪತ್ತೆ
Team Udayavani, Sep 11, 2020, 12:38 PM IST
ಚಿತ್ರದುರ್ಗ: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ಬಾಲಕರಿಬ್ಬರು ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಹೊಸದುರ್ಗ ತಾಲೂಕಿನ ನರಸೀಪುರ ಬಳಿಯ ಹಿರೇಹಳ್ಳದಲ್ಲಿ ಮೀನು ಹಿಡಿಯಲು ತೆರಳಿದ್ದ ಬಾಲಕರು ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ಮೃತ ಬಾಲಕರನ್ನು ಹೊಸದುರ್ಗ ತಾಲೂಕಿನ ದೇವಪುರ ಗ್ರಾಮದ ಜಯಂತ್ (13) ಹಾಗೂ ಹಿರಿಯೂರು ತಾಲೂಕು ಗೌನಹಳ್ಳಿಯ ಪ್ರಜ್ವಲ್ (12) ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆಯಿಂದ ಇಬ್ಬರು ಬಾಲಕರು ನಾಪತ್ತೆಯಾಗಿದ್ದರು.
ಇದನ್ನೂ ಓದಿ: ದೇವಸ್ಥಾನದ ಆವರಣದಲ್ಲಿ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: ಹುಂಡಿ ದೋಚಿ ಪರಾರಿ
ಶುಕ್ರವಾರ ಬೆಳಗ್ಗೆ ನರಸೀಪುರ ಬಳಿಯ ಹಿರೇಹಳ್ಳದಲ್ಲಿ ಬಾಲಕರ ಶವಪತ್ತೆಯಾಗಿವೆ. ಸ್ಥಳಕ್ಕೆ ಹೊಸದುರ್ಗ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಸಂಜನಾರನ್ನು ನಾನು ಬೆಂಗಳೂರಲ್ಲೇ ನೋಡಿಲ್ಲ: ಜಮೀರ್ ಅಹಮದ್ ಖಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ