ಮಾವು ಬೆಳೆಗೆ ಕುತ್ತು ತಂದ ಇಬ್ಬನಿ


Team Udayavani, Mar 18, 2019, 9:35 AM IST

chikk-2.jpg

ಚಿಕ್ಕಜಾಜೂರು: ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಮಂಜು ಮುಸುಕಿದ ವಾತಾವರಣ ಕಂಡು ಬಂದಿದ್ದು, ತೋಟದ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದೆ. ಬೆಳಿಗಿನ ಜಾವ 5:30ರವರೆಗೂ ವಾತಾವರಣ ಸಹಜವಾಗಿತ್ತು, ನಂತರ ಮಂಜಿನಿಂದ ಆವೃತವಾಗಿ ಎದುರಿಗೆ ಯಾರೇ ಬಂದರೂ ಕಾಣಿಸದ ಸ್ಥಿತಿ ನಿರ್ಮಾಣವಾಗಿತ್ತು. ವಾಹನಗಳ ಚಾಲಕರಂತೂ ಹೆಡ್‌ಲೈಟ್‌ ಹಾಕಿಕೊಂಡೇ ವಾಹನಗಳನ್ನು ಚಲಾಯಿಸುತ್ತಿದ್ದರು.

ಬೆಳಿಗ್ಗೆಯಿಂದ ಇಬ್ಬನಿ ಬೀಳಲಾರಂಬಿಸಿದ್ದರಿಂದ ತೋಟಗಳಲ್ಲಿನ ಮರಗಳಲ್ಲಿ ನೀರು ತೊಟ್ಟಿಕ್ಕುತ್ತಿತ್ತು. ಕಳೆದ ಜನವರಿ 23 ರಂದು ಇದೇ ರೀತಿ ಇಬ್ಬನಿ ಬಿದ್ದ ಪರಿಣಾಮ ಮಾವಿನಮರಗಳಲ್ಲಿ ಬಿಟ್ಟಿದ್ದ ಹೂವು, ಹೀಚು ಉದುರಿದ್ದವು. ಈಗ ಮರಗಳಲ್ಲಿ ಕಾಯಿಗಳಿದ್ದು, ಹೀಚುಗಳು ಉದುರುವ ಭೀತಿ ಎದುರಾಗಿದೆ. ಹಾಗಾಗಿ ಕಳೆದ ಬಾರಿಗಿಂತ ಈ ಬಾರಿ ಇಳುವರಿ ಕಡಿಮೆ ಆಗಬಹುದು ಎಂದು ಮಾವು ಬೆಳೆಗಾರರಾದ ಅನಂತಪ್ಪ, ಸಿದ್ದಪ್ಪ, ಶ್ರೀನಿವಾಸ್‌ ಮೊದಲಾದವರು ಆತಂಕ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಮಾವಿನ ಮರಗಳಲ್ಲಿ ಹೂವು ಬಿಟ್ಟಿದ್ದು, ದಿಢೀರನೆ ಇಬ್ಬನಿ ಬಿದ್ದಿರುವುದು ಹೋಬಳಿಯ ಮಾವು ಬೆಳೆಗಾರರಲ್ಲಿ ಭೀತಿ ಮೂಡಿಸಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಸರಿಯಾದ ಮಳೆ ಇಲ್ಲದೆ ಮರಗಳು ಒಣಗಿ ಹೋಗಿವೆ, ಅಳಿದುಳಿದ ಮರಗಳಲ್ಲಿ ಬಿಟ್ಟಿದ್ದ ಹೂವು, ಹೀಚುಗಳಿಗೆ ಇಬ್ಬನಿಯಿಂದ ಹಾನಿಯಾಗಿ ಫಸಲೇ ಇಲ್ಲದಂತಾಗುತ್ತಿದೆ.

ಇದೇ ವಾತಾವರಣ ಸುತ್ತಮುತ್ತಲಿನ ಗ್ರಾಮಗಳಾದ ಬಾಣಗೆರೆ, ಪಾಡಿಗಟ್ಟೆ, ಕೋಟೆಹಾಳ್‌, ಚಿಕ್ಕಎಮ್ಮಿಗನೂರು, ಹಿರೇ ಎಮ್ಮಿಗನೂರು, ಅಂತಾಪುರ, ನಂದಿಹಳ್ಳಿ, ಕೊಡಗವಳ್ಳಿ, ಕಡೂರು, ಚಿಕ್ಕಂದವಾಡಿ ಮೊದಲಾದ ಗ್ರಾಮಗಳಲ್ಲೂ ಕಂಡು ಬಂದಿದೆ. ಈ ಭಾಗದಲ್ಲಿ ಮಾವು ಬೆಳೆ ಹೆಚ್ಚಾಗಿದೆ. ಇದೇ ವಾತಾವರಣ ಮುಂದುವರೆದರೆ ಇರುವ ಬೆಳೆಯನ್ನೂ ಕಳೆದುಕೊಳ್ಳಬೇಕಾಗುತ್ತದೆ ಎಂಬುದು ಮಾವು ಬೆಳೆಗಾರರ ಅಳಲು.

ಬೆಳೆಗಾರರಿಗೆ ನಿರಾಸೆ ಕಳೆದ ವರ್ಷ ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳಿನಲ್ಲಿ ಸ್ವಲ್ಪ ಮಳೆಯಾಗಿದ್ದರಿಂದ ಮರಗಳಲ್ಲಿ ಹಸಿರು ತುಂಬಿಕೊಂಡಿತ್ತು. ಬಹುತೇಕ ಮರಗಳಲ್ಲಿ ಹೂವುಗಳೂ ಬಿಟ್ಟಿದ್ದವು. ಇದರಿಂದ ಮಾವು ಬೆಳೆಗಾರರಲ್ಲಿ ಆಸೆ ಚಿಗುರಿತ್ತು. ಆದರೆ ಈಗ ಇಬ್ಬನಿ ಬಿದ್ದಿರುವುದರಿಂದ ಹೂವು ಮತ್ತು ಹೀಚುಗಳು ಉದುರುವ ಭೀತಿ ಎದುರಿಸುತ್ತಿದ್ದಾರೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

1-aasdasd

IPL ಬೆಟ್ಟಿಂಗ್ ಜಾಲ; ಗಂಡನಿಗೆ ಸಾಲಗಾರರ ಹಿಂಸೆ: ಪತ್ನಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.